ಕಟಕ ರಾಶಿಯ ಜನರ ಗುಣಗಳು

ಕಟಕ ರಾಶಿಯವರ ಗುಣಗಳು ಈ ರಾಶಿಯಲ್ಲಿ ಜನಿಸಿದವರು ಬಹಳ ಬುದ್ಧಿವಂತರಾಗಿರುತ್ತಾರೆ ನೋಡಲು ಸಾಧಾರಣ ರೂಪವಂತ ರಾಗಿದ್ದರು ಸಹ ವಿಚಾರವಂತರು ಆಗಿರುತ್ತಾರೆ ಬಹುಭಾಷಾ ಪ್ರವೀಣರಾಗಿದ್ದ ಕಲಾ ಪ್ರತಿಮೆಯು ತುಂಬಾ ಒಳ್ಳೆಯದಾಗಿರುತ್ತದೆ ಹೆಚ್ಚು ಚಂಚಲ ಮನಸ್ಥಿತಿಯನ್ನು ಹೊಂದಿರುತ್ತಾರೆ ಮತ್ತು ಇವರು ಭಾವನಾತ್ಮಕ ಜೀವಿಗಳು ಇವರು ಹಗಲುಗನಸನ್ನು ಹೆಚ್ಚಾಗಿ ಕಾಣುತ್ತಾರೆ ಇವರು ಗೊಂದಲಮಯವಾಗಿದ್ದು ಯಾವಾಗಲೂ ಕಲ್ಪನಾಲೋಕದಲ್ಲಿ ವಿವರಿಸುತ್ತಾರೆ ಸಣ್ಣಪುಟ್ಟ ಸಂಗತಿಗಳಿಗೂ ವಿಶೇಷವಾದ ಕಲ್ಪನೆಯನ್ನು ನೀಡುತ್ತಾರೆ ಇವರು ಏಕಾಂತ ಪ್ರಿಯರಾಗಿದ್ದು ಮೂಗಿನ ತುದಿಯಲ್ಲಿ ಇವರಿಗೆ ಹೆಚ್ಚಿನ ಕೋಪ ಇರುತ್ತದೆ

ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಸಮಸ್ಯೆಗಳಿಗೆ ಅತಿ ಶೀಘ್ರ ಮತ್ತು ಶಾಶ್ವತ ಪರಿಹಾರ ಮಾಡಿಕೊಡಲಾಗುತ್ತದೆ ಈ ಕೂಡಲೇ ಕರೆ ಮಾಡಿ 9916852606

ಕೋಪವನ್ನು ನಿಯಂತ್ರಿಸಿಕೊಂಡು ಶಾಂತಚಿತ್ತರಾಗಿ ಶಕ್ತಿಯ ಸಹಾಯ ಇವರಲ್ಲಿರುತ್ತದೆ ಇವರು ತುಂಬಾ ಗಂಭೀರದ ಸ್ವಭಾವದವರಾಗಿರುತ್ತಾರೆ ಯಾವುದೇ ಕೆಲಸ ಮಾಡಿದರೂ ಅದರಿಂದ ಪ್ರತಿಫಲವನ್ನು ಬಯಸುತ್ತಾರೆ ಇವರಿಗೆ ಯಾರೋ ಕೇಳುವ ಯಸ್ ಇದ್ದರು ಯಾರು ಕೆಟ್ಟದ ಮಾಡಿದರೂ ಅದರಿಂದ ಇವರಿಗೆ ಒಳ್ಳೆಯದೇ ಆಗುತ್ತದೆ ದೈವಭಕ್ತಿ ಹೆಚ್ಚಾಗಿದ್ದು ಇವರಿಗೆ ಹಣದ ಸಮಸ್ಯೆಯು ಕಡಿಮೆ ಗೊಂದಲದ ಮನಸ್ಥಿತಿ ಇರುವುದರಿಂದ ಬೇಗ ಎಲ್ಲರೊಡನೆ ಮಿತ್ರರಾಗುವ ದಿಲ್ಲ ಆದರ್ಶ ಇವರಿಗೆ ಸ್ನೇಹಿತರು ಹೆಚ್ಚಾಗಿರುತ್ತಾರೆ ಊಟದ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿರುತ್ತಾರೆ ಈ ರಾಶಿಯ ಅಧಿಪತಿಯೂ ಚಂದ್ರಗ್ರಹ ಇವರಿಗೆ ಹೋಟೆಲ್ ಉದ್ಯಮ ರತ್ನ ವ್ಯಾಪಾರ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಯಶಸ್ವಿ ಇದೆ ಈ ರಾಶಿಯ ಅದೃಷ್ಟ ರತ್ನ ಮುತ್ತು ಅದೃಷ್ಟದ ಬಣ್ಣಗಳು ಬಿಳಿ ಮತ್ತು ಹಸಿರು ಕೆಂಪು ಬಣ್ಣವು ಅಶುದ್ಧವಾಗಿದೆ

ಸೋಮವಾರ ಮತ್ತು ರವಿವಾರ ಇವರಿಗೆ ಶುಭ ದಿನಗಳು ಇವರಿಗೆ ಅದೃಷ್ಟ ದೇವತೆ ಮಹಾಶಿವ ಇವರಿಗೆ ತುಂಬಾ ಅದೃಷ್ಟದ ಸಂಖ್ಯೆಗಳು 1 5 ಮತ್ತು ಆರು ಈ ರಾಶಿಯವರ ಮಿತ್ರ ರಾಶಿಗಳು ವೃಶ್ಚಿಕ ರಾಶಿ ಮತ್ತು ಮೀನ ರಾಶಿ ಮತ್ತು ಈ ರಾಶಿಯ ಶತ್ರು ರಾಶಿ ಗಳು ಸಿಂಹ ರಾಶಿ ಮಿಥುನ ರಾಶಿ ಮತ್ತು ತುಲಾ ರಾಶಿ ವಿಶೇಷಗುಣಗಳು ಎಂದರೆ ಇವರು ತುಂಬಾ ಭಾವಜೀವಿಗಳು ಪ್ರತಿಯೊಂದು ಮಿಯ ದಿನ ತಪ್ಪದೆ ಚಂದ್ರನ ದರ್ಶನ ಮಾಡುವುದು ಲಾಭಕರವಾಗಿ ಇದೆ ಚಿನ್ನಕ್ಕಿಂತ ಬೆಳೆಯನ್ನು ಹೆಚ್ಚಾಗಿ ಉಪಯೋಗಿಸುವುದು ಮತ್ತು ಧರಿಸುವುದು ಉತ್ತಮ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave A Reply

Your email address will not be published.