ಕಿತ್ತಳೆ ಹಣ್ಣಿನ ಅಮೋಘವಾದ ಹತ್ತಾರು ಪ್ರಯೋಜನಗಳು

ಕಿತ್ತಳೆ ಹಣ್ಣಿನ ಅಮೋಘವಾದ ಹತ್ತಾರು ಪ್ರಯೋಜನಗಳು

ಸರ್ವರಿಗೂ ನಮಸ್ಕಾರ ಸ್ನೇಹಿತರೆ, ಕಿತ್ತಳೆ ಹಣ್ಣು ಕಿತ್ತಲೆ ಹಣ್ಣನ್ನು ನೋಡಿದರೆ ಬಾಯಿಯಲ್ಲಿ ನೀರು ಬರುತ್ತದೆ ಔಷಧಿ ಗುಣಗಳನ್ನು ಹೊಂದಿರುವ ಕಿತ್ತಲೆ ಮರದ ಎಲ್ಲಾ ಭಾಗಗಳು ನಾನಾ ರೀತಿಯ ಕಾಯಿಲೆಗಳನ್ನು ನಿವಾರಿಸಬಹುದು ಮಾತ್ರವಲ್ಲದೆ ಸೌಂದರ್ಯವರ್ಧಕವಾಗಿಯೂ ಕೂಡ ಕೆಲಸ ಮಾಡುತ್ತದೆ ಕಿತ್ತಲೆ ಹಣ್ಣಿನಿಂದ ದೇಹಕ್ಕೆ ಹಲವಾರು ಉಪಯೋಗಗಳಿವೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಕಿತ್ತಲೆ ಹಣ್ಣಿನಲ್ಲಿ ಸಿಟ್ರಿಕ್ ಅಂಶ ಹೆಚ್ಚಾಗಿರುತ್ತದೆ ಇದನ್ನು ಪ್ರತಿ ದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದರೆ ಹೆಚ್ಚು ಉಪಯುಕ್ತ ಪ್ರತಿದಿನ ಕಿತ್ತಲೆ ಹಣ್ಣಿನ ಜ್ಯೂಸನ್ನು ಸೇವಿಸುವುದರಿಂದ ವಯಸ್ಸಾದವರಲ್ಲಿ ರಕ್ತದೊತ್ತಡ ಹತೋಟಿಯಲ್ಲಿರುತ್ತದೆ. ವಿಟಮಿನ್ ಸಿ ಹೆಚ್ಚಿರುವ ಕಿತ್ತಲೆ ಹಣ್ಣಿನ ರಸದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣವಿದೆ ಹೀಗಾಗಿ ಆರೆಂಜ್ ಜ್ಯೂಸ್ ಕುಡಿದರೆ ಹೆಚ್ಚು ಉಪಯೋಗಕಾರಿ

ಇನ್ನೂ ಕಿತ್ತಲೆ ಹಣ್ಣಿನ ರಸವನ್ನು ನಿಯಮಿತವಾಗಿ ಸೇವಿಸುವುದರಿಂದ ಕಿಡ್ನಿ ಸ್ಟೋನ್ ಉಂಟಾಗುವುದಿಲ್ಲ ಕಿತ್ತಲೆ ರಸ ಅಲ್ಸರ್ ರೋಗಕ್ಕೆ ರಾಮಬಾಣ ತೂಕ ಕಡಿಮೆ ಮಾಡಲು ಆರೆಂಜ್ ಜ್ಯೂಸ್ ಸಹಾಯಮಾಡುತ್ತದೆ ಜೊತೆಗೆ ಹಾರ್ಟಟೇಕ್ ಆಗುವುದು ತಡೆಗಟ್ಟುತ್ತದೆ ಅನುಮಿಯ ದಿಂದ ಬಳಲಿದವರಿಗೆ ಕಿತ್ತಲೆರಸ ದಿವ್ಯ ಔಷಧಿ ಮುಖದ ಕಲೆಗಳನ್ನು ಹೋಗಲಾಡಿಸಿ ಕಾಂತಿಯುತವಾಗಿ ಮಾಡಬಹುದು

ಕಿತ್ತಲೆ ಹಣ್ಣಿನ ಸಿಪ್ಪೆಯನ್ನು ಮುಖಕ್ಕೆ ಉಜ್ಜಿ ಐದು ನಿಮಿಷ ಬಿಟ್ಟು ಬೆಚ್ಚ ನೀರಿನಲ್ಲಿ ಮುಖ ತೊಳೆದರೆ ಮೊಡವೆ ಕಪ್ಪು ಚುಕ್ಕಿಗಳನ್ನು ನಿವಾರಿಸುತ್ತದೆ ಉಸಿರಾಟವನ್ನು ಸರಾಗಗಳಿಸುತ್ತದೆ ಕಿತ್ತಲೆ ಸಿಪ್ಪೆಯಲ್ಲಿರುವ ಆಂಟಿ ಆಕ್ಸಿಡೆಂಟ್ ಗಳು ಮತ್ತು ಉತ್ತಮ ಪ್ರಮಾಣದಲ್ಲಿ ವಿಟಮಿನ್ ಸಿ ರೋಗ ನಿರೋಧಕ ಶಕ್ತಿಗಳನ್ನು ಹೆಚ್ಚಿಸುತ್ತದೆ

ಇದರಿಂದ ವಿಶೇಷವಾಗಿ ಉಸಿರಾಟ ತೊಂದರೆಗಳಾದ ಅಸ್ತಮ ರಾಕ್ ಐಟಿಸ್ ಮೊದಲಾದ ಉಸಿರು ಸಂಬಂಧಿ ಗಳಿರುವುದರಿಂದ ರಕ್ಷಣೆ ಪಡೆಯಬಹುದು ತನ್ಮೂಲಕ ಶ್ವಾಶಕೋಶದ ಕ್ಯಾನ್ಸರ್ ಬರದಂತೆ ತಡೆಯಬಹುದು ಶೀತ ಫ್ಲೋ ಮೊದಲಾದ ತೊಂದರೆಗಳಿಂದಲೂ ಕಿತ್ತಲೆ ಸಿಪ್ಪೆ ರಕ್ಷಣೆ ನೀಡುತ್ತದೆ ಒಂದು ಲೋಟ

ಕಿತ್ತಲೆ ಹಣ್ಣಿನ ರಸಕ್ಕೆ ತಲಾ ಒಂದು ಚಮಚ ಉಪ್ಪು ಜೇನುತುಪ್ಪ ಸೇರಿಸಿ ದಿನಕ್ಕೆ ಎರಡು ಬಾರಿ ಸೇವಿಸಿದರೆ ಕಫ ಕಡಿಮೆಯಾಗುತ್ತದೆ ಒಂದು ಲೋಟ ಕಿತ್ತಲೆ ಹಣ್ಣಿನ ರಸಕ್ಕೆ ಒಂದು ಚಮಚ ಉಪ್ಪು ಕರಿಮೆಣಸು ಪುಡಿ ಹಾಕಿ ಸೇವಿಸಿದರೆ ಅಜೀರ್ಣ ವಾಕರಿಕೆ ವಾಂತಿ ಕಡಿಮೆಯಾಗುತ್ತದೆ ನಾಲಿಗೆಯ ರುಚಿ ಹೆಚ್ಚುತ್ತದೆ

ಕಿತ್ತಲೆ ಹಣ್ಣನ್ನು ಸೇವಿಸುವುದರಿಂದ ಚರ್ಮದ ಕಾಂತಿ ಮತ್ತು ಕೇಶ ಕಾಂತಿಯು ಹೆಚ್ಚುತ್ತದೆ ಮತ್ತು ನಮ್ಮ ದೇಹಕ್ಕೆ ವಿಟಮಿನ್ ಸಿ ಅಂಶಗಳನ್ನು ನೀಡುತ್ತದೆ ಕಿತ್ತಲೆ ಹಣ್ಣಿನ ಬೆಲೆ ತುಂಬಾ ಕಡಿಮೆ ದರದಲ್ಲಿ ದೊರೆಯುತ್ತದೆ ಕಿತ್ತಲೆ ಹಣ್ಣಿನ ಸೇವನೆಯಿಂದ ಕೊಬ್ಬಿನ ನಿಯಂತ್ರಣವನ್ನು ಕೂಡ ಕಡಿಮೆ ಮಾಡಬಹುದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.