ಕೃತ್ತಿಕಾ ನಕ್ಷತ್ರದಲ್ಲಿ ಜನಿಸಿರುವ ಗುಣಲಕ್ಷಣಗಳು

ಕೃತ್ತಿಕಾ ನಕ್ಷತ್ರದಲ್ಲಿ ಜನಿಸಿರುವ ಅವರ ಗುಣಲಕ್ಷಣಗಳು

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ನಕ್ಷತ್ರಗಳಲ್ಲಿ ಮೂರನೆ ನಕ್ಷತ್ರವೇ ಕೃತಿಕಾ ನಕ್ಷತ್ರ ಈ ನಕ್ಷತ್ರದಲ್ಲಿ ಜನಿಸಿರುವ ಅವರು ಸಾಮಾನ್ಯವಾಗಿ ತೇಜಸ್ವಿ ಮತ್ತು ಜೀವಂತವಾಗಿರುತ್ತಾರೆ ಇವರಿಗೆ ಕಲೆ ಮತ್ತು ಸಾಹಿತ್ಯದಲ್ಲಿ ಅಭಿವೃದ್ಧಿಯು ಇರುತ್ತದೆ ಇವರು ಅನೇಕ ತಾಂತ್ರಿಕ ವಿದ್ಯೆಗಳಲ್ಲಿ ಪರಿಣಿತಿಯನ್ನು ಹೊಂದಿರುತ್ತಾರೆ ಅಗ್ನಿದೇವತೆಯ ಕೃತಿಕಾ ನಕ್ಷತ್ರದ ಅಧಿದೇವತೆ ಯಾಗಿದ್ದು ಈ ನಕ್ಷತ್ರದಲ್ಲಿ ಜನಿಸಿದವರು ಸಾಮಾನ್ಯವಾಗಿ ಅಧಿಕಾರಯುತವಾಗಿ ಮಾತನಾಡುತ್ತಾರೆ ಜೀವನವನ್ನು ಕ್ರೀಡೆಯೆಂದು ತಿಳಿಸಿ ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಾರೆ ಸೂಕ್ಷ್ಮ ಮನೋಭಾವವನ್ನು ಹೊಂದಿರುವವರು ಮಾನವೀಯತೆ ದೃಷ್ಟಿಯಿಂದ ಅನೇಕರಿಗೆ ಉಪಕಾರ ಮಾಡುತ್ತಾರೆ

ಉನ್ನತ ವಿಚಾರವನ್ನು ಹೊಂದಿರುವವರು ಇವರು ಆಗಿರುತ್ತಾರೆ ಸಾಮಾನ್ಯವಾಗಿ ಇವರ ಮನಸ್ಸು ಒರಟಾದರೂ ಹೃದಯ ನಿಷ್ಕಲ್ಮಶವಾಗಿ ಇರುತ್ತದೆ ಇವರ ಜಾತಕದಲ್ಲಿ ಶ್ರೇಷ್ಠಮಟ್ಟದ ಸುಖ ಶಾಂತಿಯನ್ನು ಹೊಂದುತ್ತಾರೆ ಇವರ ಸಮಾಜದಲ್ಲಿ ನ್ಯಾಯ ನೀತಿಯಿಂದ ಅನೇಕ ಜನರಿಗೆ ಮಾರ್ಗದರ್ಶಕರಾಗಿ ಇರುತ್ತಾರೆ ಇವರ ಗಳಿಸಿದ ವಿದ್ಯೆಯಿಂದ ಉನ್ನತ ಉದ್ಯೋಗವನ್ನು ಗಳಿಸಿದ ಅಪಾರ ಹಣವನ್ನು ಗಳಿಸುತ್ತಾರೆ ಇವರು ಹೆಚ್ಚು ಜನಪ್ರಿಯರು ಸಹ ಆಗುತ್ತಾರೆ ಈ ನಕ್ಷತ್ರದಲ್ಲಿ ಜನಿಸಿದ ಎಲ್ಲರೂ ಅಹಂಕಾರಿಗಳು ಆಗಿರುತ್ತಾರೆ ಇವರು ಯಾವುದೇ ಕೆಲಸವನ್ನು ಹಿಡಿದರು ಅದನ್ನು ಪೂರ್ಣಗೊಳಿಸದೆ ಬಿಡುವುದಿಲ್ಲ ಇವರು ಸರಿಯಾದ ನ್ಯಾಯವನ್ನು ಒದಗಿಸುತ್ತಾರೆ

ಕೃತಿಕಾ ನಕ್ಷತ್ರದ ಅಧಿಪತಿ ಯು ಸೂರ್ಯ ಗ್ರಹವಾಗಿದ್ದು ಕೃತಿಕಾ ನಕ್ಷತ್ರದ ಒಂದು ಪದವೂ ಮೇಷರಾಶಿಗೆ ಸೇರಿದರೆ ಉಳಿದ ಎಲ್ಲಾ 2 3 4 ನೇ ನಕ್ಷತ್ರಗಳು ವೃಷಭ ರಾಶಿಗೆ ಸೇರುತ್ತದೆ ಇದರ ಜನ್ಮನಾಮಗಳು ಆ ಯಿ ಒ ಎ ಇವರಿಗೆ ಸೂಕ್ಷ್ಮವಾದ ಸೂಕ್ತವಾದ ಕೆಲಸವೆಂದರೆ ಅಡುಗೆ ಅನಿಲ ಸೀಮೆಎಣ್ಣೆ ಪೆಟ್ರೋಲಿಯಂ ನಂತಹ ಮಾರಾಟ ಉತ್ಪನ್ನಗಳು ಮತ್ತು ಬೆಂಕಿಗೆ ಸಂಬಂಧಿಸಿದ ಪಟಾಕಿಗಳು ಸರಿಹೊಂದುತ್ತದೆ ಹಾಗೆ ಹೋಟೆಲ್ ಉದ್ಯಮವು ಸಹ ಇವರಿಗೆ ಒಂದು ಬರುತ್ತದೆ ಸಾಮಾನ್ಯವಾಗಿ ನಕ್ಷತ್ರದವರು ಹೆಂಡತಿ ಮತ್ತು ಕುಟುಂಬದವರ ಏಳಿಗೆಗಾಗಿ ಸದಾ ಶ್ರಮಿಸುತ್ತಾರೆ ಸ್ನೇಹಿತರ ಗಾಗಿ ಯಾವುದೇ ತ್ಯಾಗಕ್ಕೂ ಸಹದೇವರ ಸಿದ್ಧರಾಗುತ್ತಾರೆ ಯಾರಿಗೆ ಆಗಾಗ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತಿರುತ್ತದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave A Reply

Your email address will not be published.