ಕುದುರೆ ಲಾಳ ಮನೆಯಲ್ಲಿ ಕಟ್ಟುವುದರಿಂದ ಏನೇನೋ ಲಾಭಗಳಿವೆ ಗೊತ್ತಾ

ಕುದುರೆ ಲಾಳ ಮನೆಯಲ್ಲಿ ಕಟ್ಟುವುದರಿಂದ ಏನೇನೋ ಲಾಭಗಳಿವೆ ಗೊತ್ತಾ

ನಿಮ್ಮ ಮನೆಯಲ್ಲಿ ಕುದುರೆ ಲಾಳವನ್ನು ಕಟ್ಟಿದರೆ ನಿಮ್ಮ ಮನೆಗೆ ಮಹಾಲಕ್ಷ್ಮಿಯ ಪ್ರವೇಶ ಆಗುತ್ತದೆ ನಿಮ್ಮ ಮನೆಯಲ್ಲಿ ಎಂತಹದ್ದೇ ದೊಡ್ಡ ಸಮಸ್ಯೆಗಳು ಆಗಿರಬಹುದು ಕಷ್ಟಗಳನ್ನು ಅನುಭವಿಸುತ್ತಾ ಇರಬಹುದು ನೀವು ಭಕ್ತಿ ಮತ್ತು ಶ್ರದ್ಧೆಯಿಂದ ಈ ಕುದುರೆ ಲಾಳವನ್ನು ಮನೆಗೆ ತಂದು ಪೂಜಿಸಿದರೆ ಎಲ್ಲಾ ರೀತಿಯ ಕಷ್ಟಗಳು ದೂರವಾಗುತ್ತದೆ ಅದು ಎಂತಹದ್ದೇ ಹಣಕಾಸಿನ ಸಮಸ್ಯೆಗಳು ಇರಲಿ ಎಷ್ಟೇ ದೊಡ್ಡ ಕಷ್ಟಗಳು ಆಗಿರಲಿ ಅಥವಾ ನೀವು ಅಂದುಕೊಂಡ ಕೆಲಸಗಳಲ್ಲಿ ನಷ್ಟ ಉಂಟಾಗುತ್ತಿದ್ದರೆ ನೀವು ಕೈಹಾಕಿದ ಕೆಲಸದಲ್ಲಿ ಸೋಲೇ ಕಾಣುತ್ತಿದ್ದಾರೆ ನೀವು ಮಾಡುವ ಎಲ್ಲಾ ಕೆಲಸದಲ್ಲೂ ಅದೃಷ್ಟ ನಿಮ್ಮದಾಗಬೇಕು ಎಂದರೆ ಈ ಕೆಲಸವನ್ನು ನೀವು ಮಾಡಲೇಬೇಕು ಕುದುರೆ ಲಾಳವನ್ನು ಇಂತಹದ್ದೇ ದಿನದಲ್ಲಿ ನೀವು ಮನೆಗೆ ತಂದು ಇಂತಹ ಜಾಗದಲ್ಲಿ ಕಟ್ಟಿದರೆ ನಿಮ್ಮ ಮನೆಗೆ ಮಹಾಲಕ್ಷ್ಮಿಯ ಅನುಗ್ರಹ ಸಿಗುತ್ತದೆ ನೀವು ಎಲ್ಲಾ ರೀತಿಯ ಸಂಕಷ್ಟಗಳಿಂದ ಹೊರಗೆ ಬರುತ್ತೀರಾ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಸಾಕಷ್ಟು ಜನಕ್ಕೆ ಈ ಕುದುರೆಲಾಳ ಎಲ್ಲಿ ಸಿಗುತ್ತದೆ ಎಂದು ಗೊಂದಲ ಇರುತ್ತದೆ ಕೆಲವೊಬ್ಬರು ಅಂಗಡಿಗಳಲ್ಲಿ ಮತ್ತು ಮಾರುಕಟ್ಟೆಗಳಲ್ಲಿ ತಂದುಬಿಡುತ್ತಾರೆ ಉಪಯೋಗಿಸದೆ ಇರುವ ಕುದುರೆ ಲಾಳದಿಂದ ಎಂತಹದ್ದೇ ರೀತಿಯ ಪ್ರಯೋಜನವಾಗುವುದಿಲ್ಲ ಸ್ವತಹ ಕುದುರೆ ಕಾಲಿನಿಂದ ತಾನಾಗೆ ತಾನು ಬಿಚ್ಚಿಕೊಂಡ ಲಾಳ ಅಥವಾ ಅಥವಾ ಕುದುರೆ ಕಾಲಿಗೆ ಹಾಕಿರುವ ಲಾಳ ಕುದುರೆ ಕಾಲಿನಿಂದ ಭೂಮಿಗೆ ಸ್ಪರ್ಶಿಸಿದ ಲಾಳದಲ್ಲಿ ಸಕಾರಾತ್ಮಕ ಶಕ್ತಿಗಳ ಉತ್ಪತ್ತಿಯಾಗುತ್ತದೆ ಅದರಲ್ಲಿ ದೈವಶಕ್ತಿ ಎನ್ನುವುದು ಬಂದಿರುತ್ತದೆ ಅಂತಹ ಕುದುರೆ ಲಾಳವನ್ನು ನಿಮ್ಮ ಮನೆಗೆ ತಂದು ರಾತ್ರಿ ಹಾಲು ಮತ್ತು ಗೋಮೂತ್ರದ ಮಿಶ್ರಣದಲ್ಲಿ ಅದನ್ನು ನೆನೆಸಬೇಕು ಮಾರನೇ ದಿನ ಮುಂಜಾನೆ ಯಂದು ಅದಕ್ಕೆ ಅರಿಶಿನ-ಕುಂಕುಮವನ್ನು ಹಚ್ಚಿ ನಿಮ್ಮ ಮನೆಯ ಒಳಭಾಗದಲ್ಲಿ ಬಾಗಿಲಿನ ಮೇಲೆ ಯುವಕರಿಂದ ಕಟ್ಟಿಸಬೇಕು ಯಾವುದೇ ಕಾರಣಕ್ಕೂ ಇದನ್ನು ನಿಮ್ಮ ಮನೆಯ ಹೊರ ಭಾಗದಲ್ಲಿ ಕಟ್ಟಬಾರದು ನಿಮಗೆ ಕಾಣುವಂತೆ ಮನೆಯ ಒಳಗೆ ಬಾಗಿಲಿನ ಮೇಲೆ ಕಟ್ಟಬೇಕು ಬಾಗಿಲಿನ ಮೇಲೆ ಇದನ್ನು ಕಟ್ಟುವುದರಿಂದ ಇದರ ಕೆಳಗೆ ಪ್ರತಿನಿತ್ಯ ನೀವು ಓಡಾಡುತ್ತ ಇರುತ್ತೇವೆ ಇದರಿಂದ ನಿಮ್ಮಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave A Reply

Your email address will not be published.