ಕುಜ ದೋಷ ಎಂದರೇನು ಕುಜದೋಷ ಪರಿಹಾರ

ಕುಜ ದೋಷ ಎಂದರೇನು ಕುಜದೋಷ ಪರಿಹಾರ

ಮೊದಲನೆಯದಾಗಿ ನಾವು ಕುಜ ದೋಷ ಎಂದರೇನು ಎಂದು ನಾವು ತಿಳಿದುಕೊಳ್ಳಬೇಕಾಗುತ್ತದೆ ವರ್ಷವನ್ನು ನಾವು ನಮ್ಮ ಜನ್ಮಕುಂಡಲಿಯ ಆಧಾರದಲ್ಲಿ ನೋಡಲಾಗುತ್ತದೆ ಜ್ಯೋತಿಷ್ಯ ಪ್ರಕಾರದಲ್ಲಿ ಹೇಳುವುದಾದರೆ ಒಬ್ಬ ಮನುಷ್ಯನಿಗೆ ಒಂದಲ್ಲ ಒಂದು ರೀತಿಯ ದೋಷಗಳು ಇದ್ದೇ ಇರುತ್ತದೆ ಇದರಲ್ಲಿ ಪ್ರಮುಖವಾಗಿ ಪ್ರತಿ ವ್ಯಕ್ತಿಗೂ ಕಂಡುಬರುವ ದೋಷವೆಂದರೆ ಕುಜದೋಷ ಹಿಂದೂ ಧರ್ಮದಲ್ಲಿ ಸಹ ಕುಜದೋಷ ವನ್ನು ಬಹಳ ಪ್ರಮುಖವಾಗಿ ಪರಿಗಣಿಸಲಾಗಿದೆ ಕುಜ ದೋಷವು ವ್ಯಕ್ತಿಯ ಜೀವನ ಮತ್ತು ಮದುವೆಯ ಮೇಲೆ ಹೆಚ್ಚಿನ ಪರಿಣಾಮವನ್ನು ಬೀರುತ್ತದೆ ಆ ವ್ಯಕ್ತಿಗೆ ಚತುರ್ ಅದೃಷ್ಟವನ್ನು ತರುತ್ತದೆ ಎಂದು ಹೇಳಲಾಗುತ್ತದೆ ಕುಜದೋಷ ಇರುವವರಿಗೆ ಮದುವೆಯಾಗುವುದಿಲ್ಲ ಅಥವಾ ಕುಜದೋಷ ದವರು ಮದುವೆಯಾದರೆ ಅವರ ಸತ್ತು ಹೋಗುವ ಸಾಧ್ಯತೆ ಇರುತ್ತದೆ ಪುರಾಣದಲ್ಲಿ ಹೇಳುವ ಮೂಲಕ ಕುಜನ ಭೂಮಿಯ ಪುತ್ರ ಕುಜದೋಷ ಇದ್ದವರು ಕುಜದೋಷ ಇರುವವರನ್ನು ಮದುವೆಯಾದರೆ ಯಾವುದೇ ರೀತಿಯ ಸಮಸ್ಯೆ ಇರುವುದಿಲ್ಲ

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಪೀಠಂ ಫೋನಿನಲ್ಲಿ ಮೂಲಕ ಅಥವಾ ನೇರ ಸಂದರ್ಶನ ಮೂಲಕ ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೇ ಕರೆಮಾಡಿ ಪಂಡಿತ್ ಶ್ರೀ ತುಳಸಿರಾಮ್ ಭಟ್ ( ಕಾಲ್/ವಾಟ್ಸಪ್ ) 9916852606 ಅಮಾವಾಸ್ಯೆ ಹುಣ್ಣಿಮೆ ಯ ಗ್ರಹಣಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿ ಪೂಜೆ ಉಪಾಸನಾ ಅನುಷ್ಠಾನ ಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾಪ್ರಾಪ್ತಿ ಮದುವೆ ಸಂತಾನ ಪ್ರೀತಿಯಲ್ಲಿ ನಂಬಿ ಮೋಸ ಸಾಲದಿಂದ ವಿಮುಕ್ತಿ ಎಲ್ಲಾ ಸರ್ವ ದಾರಿದ್ರ್ಯ ದಂತಹ ಸಮಸ್ಯೆಗಳಿಗೆ ಕೇವಲ ಮೂರು ದಿನಗಳಲ್ಲಿ ಸರ್ವ ಜಯ ಯಾವುದೇ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ( ನುಡಿದಂತೆ ನಡೆಯುವುದು ) ಈ ಕೂಡಲೇ ಕರೆ ಮಾಡಿ 9916852606

ಕುಜ ಗ್ರಹದ ಪ್ರಧಾನ ದೇವತೆಯೆಂದರೆ ಅದು ಶ್ರೀಸುಬ್ರಹ್ಮಣ್ಯಸ್ವಾಮಿ ಜನ್ಮ ಕುಂಡಲಿಯಲ್ಲಿ ಕುಜ ನನ್ನ ಲಗ್ನ ಗ್ರಹದಿಂದ ನೋಡಲಾಗುತ್ತದೆ ಕುಜನ 1 2 3 4 ಮತ್ತು 8 12ನೇ ಮನೆಯಲ್ಲಿದ್ದರೆ ಕುಜ ದೋಷ ಇದೆ ಎಂದು ಹೇಳಲಾಗುತ್ತದೆ ಪುರುಷರ ಜಾತಕದಲ್ಲಿ 2 7 ಎಂಟರಲ್ಲಿ ಕುಜನಿದ್ದರೆ ಉಗ್ರಸ್ವರೂಪದ ಕುಜ ದೋಷವು ಕಂಡುಬರುತ್ತದೆ ಇನ್ನು ಹೆಣ್ಣಿನ ಜಾತಕದಲ್ಲಿ 7 8 12ನೇ ಮನೆಯಲ್ಲಿ ಕುಜಗ್ರಹ ವಿದ್ದರೆ ಇದರ ಸ್ವರೂಪ ತುಂಬಾ ಕಠಿಣವಾಗಿರುತ್ತದೆ

ಈ ದೋಷವಿದ್ದರೆ ಮಂಗಳ ಕಾರ್ಯದಲ್ಲಿ ತೊಡಕುಗಳು ಹೆಚ್ಚಾಗುತ್ತದೆ ಜನ್ಮ ಕುಂಡಲಿಯ ಮೊದಲ ಮನೆಯಲ್ಲಿ ಕುಜನ ಇದ್ದರೆ ವೈವಾಹಿಕ ಜೀವನದಲ್ಲಿ ಕುಜ ದೋಷವು ಇದ್ದರೆ ಕಲಹ ಮತ್ತು ಹಿಂಸೆಯು ಕಂಡುಬರುತ್ತದೆ ಜಾತಕ ಗ್ರಹದಲ್ಲಿ ಒಂದನೇ ಮನೆಯಲ್ಲಿ ಮಂಗಳ ಇರುವವರು ಆಕ್ರಮಣ ಕಾರ್ಯಗಳು ಮತ್ತು ಅಸಭ್ಯ ರಾಗಿ ಇರುವವರು ಜೀವನದಲ್ಲಿ ಸಂತೋಷ ಕಳೆದುಕೊಳ್ಳುವುದು ಮತ್ತು ಪತಿ ಪತ್ನಿಯ ಮಧ್ಯೆ ಭಿನ್ನಾಭಿಪ್ರಾಯವು ತಂದು ಹೇಳುತ್ತದೆ ನಿಮ್ಮ ಸುಖ ಜೀವನದ ಮೇಲೆ ಅಪಾಯವನ್ನು ತಂದು ಬಿಡುತ್ತದೆ ಎರಡನೇ ಮನೆಯಲ್ಲಿ ಕುಜನಿದ್ದರೆ ವೃತ್ತಿಜೀವನ ಮತ್ತು ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಕಂಡುಬರುತ್ತದೆ ವ್ಯಕ್ತಿಯ ಸಂಬಂಧದೊಂದಿಗೆ ಪರಿಣಾಮ ಬೀರುತ್ತದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave A Reply

Your email address will not be published.