ಲಕ್ಷ್ಮಿ ದೇವಿಯ ಅನುಗ್ರಹದಿಂದ ಧನಾಕರ್ಷಣೆ ಆಗಬೇಕೆಂದರೆ ಈ ರೀತಿ ಮಾಡಿ ನೀವು ಹಣ ಇಡುವ ಜಾಗದಲ್ಲಿ ಇಡಿ

ಲಕ್ಷ್ಮಿ ದೇವಿಯ ಅನುಗ್ರಹದಿಂದ ಧನಾಕರ್ಷಣೆ ಆಗಬೇಕೆಂದರೆ ಈ ರೀತಿ ಮಾಡಿ ನೀವು ಹಣ ಇಡುವ ಜಾಗದಲ್ಲಿ ಇಡಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ನೋಡಿ ಹಣವು ಪ್ರತಿಯೊಬ್ಬ ವ್ಯಕ್ತಿಗೂ ಅಗತ್ಯವಾಗಿ ಬೇಕಾಗಿರುವಂತಹ ಒಂದು ವಸ್ತು ಈ ವಸ್ತುವನ್ನು ಅಥವಾ ಹಣವನ್ನು ಗಳಿಸಲು ಪ್ರತಿಯೊಬ್ಬರು ಕೂಡ ಕಷ್ಟಪಡುತ್ತಾರೆ ಆದರೆ ಕೆಲವೊಮ್ಮೆ ಕಷ್ಟಪಟ್ಟು ದುಡಿದರೂ ಕೂಡ ಹಣ ಉಳಿತಾಯ ಆಗುವುದಿಲ್ಲ ಮನೆಯಲ್ಲಿ ಹಣದ ಅಭಿವೃದ್ಧಿ ಎನ್ನುವುದು ಇರುವುದಿಲ್ಲ ಇಂತಹ ಸಮಯದಲ್ಲಿ ಹಲವಾರು ಸಮಸ್ಯೆಗಳು ಎದುರಾಗುತ್ತದೆ ಈ ರೀತಿಯ ಹಣಕಾಸಿನ ಸಮಸ್ಯೆ ದೂರವಾಗಬೇಕು ಮತ್ತು ಮನೆಯಲ್ಲಿ ಹಣಕಾಸಿನ ಅಭಿವೃದ್ಧಿ ಆಗಬೇಕು ಎಂದರೆ ಹಾಲಿನಿಂದ ಈ ಒಂದು ಪ್ರಯೋಗವನ್ನು ಮಾಡಬೇಕು ಹೌದು ಹಾಗಾದರೆ ಅದು ಹೇಗೆ ಎಂಬುದನ್ನು ಈ ದಿನ ತಿಳಿಯೋಣ ಬನ್ನಿ.

ಈ ಒಂದು ಪರಿಹಾರವನ್ನು ಸೋಮವಾರದ ದಿನ ಸಂಜೆಯ ಐದು ಗಂಟೆಯ ನಂತರ ಹಾಗೂ 7 ಗಂಟೆಯ ಒಳಗೆ ಮಾಡಬೇಕು ಇದನ್ನು ಸೋಮವಾರಗಳ ಕಾಲ ಮಾಡಬೇಕು ಇದನ್ನು ಗಂಡಸರಾಗಲಿ ಅಥವಾ ಹೆಂಗಸರಾಗಲಿ ಯಾರು ಬೇಕಾದರೂ ಮಾಡಬಹುದು ಆದರೆ ಹೆಂಗಸರು ಮುಟ್ಟಾದ ಸಮಯದಲ್ಲಿ ಹಾಗೂ ಗರ್ಭಿಣಿ ಸ್ತ್ರೀಯರು ಇದನ್ನು ಮಾಡಬಾರದು.

ಮೊದಲಿಗೆ ಮುಂಜಾನೆ ಎದ್ದ ತಕ್ಷಣ ಸ್ನಾನವನ್ನು ಮಾಡಿ ಶುದ್ಧವಾಗಬೇಕು ನಂತರ ಒಂದು ಬಟ್ಟಲಿನಲ್ಲಿ ಹಾಲನ್ನು ತೆಗೆದುಕೊಂಡು ಅದರೊಳಗೆ ಐದು ರೂಪಾಯಿ ನಾಣ್ಯವನ್ನು ಹಾಕಬೇಕು ಮತ್ತೆ ಇನ್ನೊಂದು ಬಟ್ಟಲು ತೆಗೆದುಕೊಂಡು ಅದಕ್ಕೆ ಶುದ್ಧವಾದ ನೀರನ್ನು ಹಾಕಬೇಕು ನೀರನ್ನು ಹಾಕಿದ ಬಟ್ಟಲಿನ ಮೇಲೆ ಹಾಲನ್ನು ಹಾಕಿದ ಬಟ್ಟಲನ್ನು ದೇವರ ಕೋಣೆಯಲ್ಲಿ ಇಡಬೇಕು ನಂತರ ಸಂಜೆ ಯಾವುದಾದರೂ ಒಂದು ಹೂವಿನ ಗಿಡದ ಬುಡಕ್ಕೆ ಬೆಳಿಗ್ಗೆ ಬಟ್ಟಲಿನಲ್ಲಿ ಹಾಕಿದ ಹಾಲು ಹಾಗೂ ನೀರನ್ನು ಸುರಿದ ನಂತರ ಸಾಮ್ರಾಣಿ ಹೊಗೆಯನ್ನು ಹಾಕಿ ನಿಮ್ಮ ಕೋರಿಕೆಗಳನ್ನು ಹೇಳಿಕೊಂಡು ಸಂಕಲ್ಪವನ್ನು ಮಾಡಿಕೊಂಡು ಬರಬೇಕು ಈ ರೀತಿಯಾಗಿ ಐದು ಸೋಮವಾರ ಮಾಡಿದ ನಂತರ ಐದು ಬಟ್ಟಲಿನಲ್ಲಿ ಹಾಕಿದ ಐದು ರೂಪಾಯಿ ನಾಣ್ಯವನ್ನು ಒಂದು ಬಟ್ಟಲಿನೊಳಕ್ಕೆ ಹಾಕಿ ಅದರ ಜೊತೆಗೆ ಪಚ್ಚೆ ಕರ್ಪೂರವನ್ನು ಹಾಕಿ ಆ ಒಂದು ಬಟ್ಟಲನ್ನು ಕಟ್ಟಿ ಮನೆಯಲ್ಲಿ ಯಾವ ಜಾಗದಲ್ಲಿ ನೀವು ಹಣವನ್ನು ಇಡುತ್ತೀರೋ ಅಲ್ಲಿ ನಾಣ್ಯ ಹಾಗೂ ಪಚ್ಚೆ ಕರ್ಪೂರವನ್ನು ಹಾಕಿ ಕಟ್ಟಿದ ಬಟ್ಟೆಯನ್ನು ಇಡಬೇಕು ಈ ರೀತಿ ಮಾಡುವುದರಿಂದ ಮನೆಯಲ್ಲಿರುವ ಆರ್ಥಿಕ ಸಮಸ್ಯೆಗಳು ದೂರವಾಗಿ ಧನ ಸಂಪತ್ತು ವೃದ್ಧಿಯಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.