ಮಾಗೋಡು ಕಂಬದ ರಂಗನಾಥ ಸ್ವಾಮಿ ಶಿರಾ ತುಮಕೂರು

ಮಾಗೋಡು ಕಂಬದ ರಂಗನಾಥ ಸ್ವಾಮಿ ಶಿರಾ ತುಮಕೂರು

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮಾಗೋಡು ಎಂಬ ಗ್ರಾಮದ ಶ್ರೀ ಕಂಬದ ರಂಗನಾಥ ಸ್ವಾಮಿ ದೇವಾಲಯ ಮಾಗೋಡು ಎಂಬುವುದು ಶಿರಾ ತಾಲೂಕಿನ ಒಂದು ಪುಟ್ಟ ಗ್ರಾಮವಾಗಿದೆ ಆಧ್ಯಾತ್ಮಿಕವಾಗಿ ಧಾರ್ಮಿಕವಾಗಿ ಈ ಸ್ಥಳವು ಪ್ರಸಿದ್ಧಿಯನ್ನು ಪಡೆದಿದೆ ಇದಕ್ಕೆ ಕಾರಣ ಇಲ್ಲಿ ನೆಲೆಸಿರುವ ಶ್ರೀ ಕಂಬದ ರಂಗನಾಥ ಸ್ವಾಮಿ ಈ ದೇವರು ಭಕ್ತಾದಿಗಳು ಕೇಳಿದ ವರವನ್ನು ನೀಡುವ ಕಾಮಧೇನು ಭಕ್ತಾದಿಗಳಿಗೆ ಬೇಕಾದ ವರವನ್ನು ನೀಡುವ ಈ ದೇವರೇ ಕಂಬದ ರಂಗನಾಥ ಸ್ವಾಮಿಿ

ಕೊಳ್ಳೇಗಾಲದ ಶ್ರೀ ಕಾಳಿಕಾ ದುರ್ಗಾ ಜ್ಯೋತಿಷ್ಯ ಪೀಠ ಕೊಳ್ಳೇಗಾಲದ ಸುಪ್ರಸಿದ್ಧ ಮನೆತನವಾದ ಜ್ಯೋತಿಷ್ಯ ತಾಂತ್ರಿಕರು ಮತ್ತು ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ಶ್ರೀನಿವಾಸ್ ರಾಘವನ್ ಭಟ್ ಇವರು ಕೊಳ್ಳೇಗಾಲದ ಕಾಳಿಕಾದೇವಿ ಮತ್ತು ಭದ್ರಕಾಳಿ ದೇವಿ ಆರಾಧಕರು (9513 668855 ಕಾಲ್/ವಾಟ್ಸಪ್) ಅಷ್ಟದಿಗ್ಬಂದನ ಮತ್ತು ಕೇರಳದ ಕುಟ್ಟಿಚಾತನ್ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ ಮೂರು ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಳ್ಳುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆ ,ಉದ್ಯೋಗ ಸಮಸ್ಯೆ, ಸಾಲದ ಬಾಧೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ಕಠಿಣ ಪ್ರಯತ್ನ ಮಾಡುತ್ತಿದ್ದರು ನೆಮ್ಮದಿ ಶಾಂತಿಯ ಕೊರತೆ , ಸ್ತ್ರೀ ಪುರುಷಾ ಪ್ರೇಮ ವಿಚಾರ ,ಇಷ್ಟಪಟ್ಟವರು ನಿಮ್ಮಂತೆ ಆಗಲು , ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳ ಮಾತು ಕೇಳದಿದ್ದರೆ, ಗಂಡ ಅಥವಾ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹ ಕಾರ್ಯದಲ್ಲಿ ಅಡೆತಡೆ , ಅನೇಕ ಸಮಸ್ಯೆಗಳಿಗೆ ಶೇ 100 ರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಶತ್ರುನಾಶ ವಶೀಕರ ಣ ದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು ಮೊಬೈಲ್ ನಂ 9513668855

ಅಷ್ಟೇ ಅಲ್ಲದೆ ಈ ದೇವರಿಗೆ ಹೂವಿನ ರಂಗನಾಥಸ್ವಾಮಿ ಎಂದು ಸಹ ಕರೆಯಲಾಗುತ್ತದೆ ಏಕೆಂದರೆ ಈ ದೇವರಿಗೆ ಹೂಗಳು ಎಂದರೆ ಸರ್ವಸ್ವ ಇಲ್ಲಿ ಭಕ್ತಾದಿಗಳು ತಮ್ಮ ಇಷ್ಟಾರ್ಥಗಳು ಈಡೇರಿದರೆ ಭಕ್ತಾದಿಗಳು ದೇವರಿಗೆ ಹೂಗಳನ್ನು ಅರ್ಪಿಸುತ್ತಾರೆ ಹೂಗಳನ್ನು ಅರ್ಪಿಸಿದರೆ ಶ್ರೀ ವಿಷ್ಣು ದೇವರೇ ಬಂದು ಆಶೀರ್ವಾದ ಮಾಡಿ ತಮ್ಮ ಕಷ್ಟಗಳನ್ನು ಈಡೇರಿಸುತ್ತಾರೆ ಎಂಬ ನಂಬಿಕೆ ಇದೆ ಮಕ್ಕಳಿಲ್ಲದವರು ಈ ದೇವಾಲಯಕ್ಕೆ ಬಂದು ಭಕ್ತಿಯಿಂದ ಪೂಜೆ ಮಾಡಿದರೆ ಅವರಿಗೆ ಸಂತಾನಭಾಗ್ಯ ಪ್ರಾಪ್ತಿಯಾಗುತ್ತದೆ ಈ ಕಾರಣದಿಂದಲೇ ಮಕ್ಕಳ ರಂಗ ಎಂದು ಸಹದೇವರನ್ನು ಕರೆಯುತ್ತಾರೆ

ಪ್ರತಿವರ್ಷ ಮಾಘಮಾಸದಲ್ಲಿ ಒಂದು ವಾರ ಮಾಗೋಡು ಕಂಬದ ರಂಗನಾಥ ಸ್ವಾಮಿಯ ಜಾತ್ರೆಯ ನಡೆಯುತ್ತದೆ ಈ ಸಮಯದಲ್ಲಿ ನಡೆಯುವ ಬೃಹತ್ ಹೂವಿನ ತೇರಿನ ಜಾತ್ರೆಯು ರಾಜ್ಯದಲ್ಲಿ ಪ್ರಸಿದ್ಧಿಯನ್ನು ಪಡೆದಿದೆ ನಮ್ಮ ರಾಜ್ಯದವರ ದಲ್ಲದೆ ಅನೇಕ ರಾಜ್ಯಗಳಿಂದ ಈ ದೇವಾಲಯಕ್ಕೆ ಜನರು ಆಗಮಿಸುತ್ತಾರೆ ಲಕ್ಷಾಂತರ ಜನರು ಈ ದೇವಾಲಯಕ್ಕೆ ಬರುತ್ತಾರೆ ಸಂತಾನ ಭಾಗ್ಯವನ್ನು ಪಡೆದ ಭಕ್ತಾದಿಗಳು ಈ ರಥಕ್ಕೆ ತನ್ನ ಮಗುವಿನ ತೂಕದಷ್ಟು ಹೂವುಗಳನ್ನು ಇಲ್ಲಿಗೆ ಅರ್ಪಿಸುತ್ತಾರೆ ವಿವಾಹ ಭಾಗ್ಯ ಜಾನುವಾರುಗಳನ್ನು ಕಾಯಿಲೆಯಿಂದ ಪಾರುಮಾಡಿದರು ಹೀಗೆ ಮುಂತಾದ ಕಾರಣಗಳಿಂದ ಭಕ್ತಾದಿಗಳು ರಂಗನಾಥಸ್ವಾಮಿಗೆ ಮೊರೆ ಹೋಗುತ್ತಾರೆ

ಕೊಳ್ಳೇಗಾಲದ ಶ್ರೀ ಕಾಳಿಕಾ ದುರ್ಗಾ ಜ್ಯೋತಿಷ್ಯ ಪೀಠ ಕೊಳ್ಳೇಗಾಲದ ಸುಪ್ರಸಿದ್ಧ ಮನೆತನವಾದ ಜ್ಯೋತಿಷ್ಯ ತಾಂತ್ರಿಕರು ಮತ್ತು ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ಶ್ರೀನಿವಾಸ್ ರಾಘವನ್ ಭಟ್ ಇವರು ಕೊಳ್ಳೇಗಾಲದ ಕಾಳಿಕಾದೇವಿ ಮತ್ತು ಭದ್ರಕಾಳಿ ದೇವಿ ಆರಾಧಕರು (9513 668855 ಕಾಲ್/ವಾಟ್ಸಪ್) ಅಷ್ಟದಿಗ್ಬಂದನ ಮತ್ತು ಕೇರಳದ ಕುಟ್ಟಿಚಾತನ್ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ ಮೂರು ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಳ್ಳುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆ ,ಉದ್ಯೋಗ ಸಮಸ್ಯೆ, ಸಾಲದ ಬಾಧೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ಕಠಿಣ ಪ್ರಯತ್ನ ಮಾಡುತ್ತಿದ್ದರು ನೆಮ್ಮದಿ ಶಾಂತಿಯ ಕೊರತೆ , ಸ್ತ್ರೀ ಪುರುಷಾ ಪ್ರೇಮ ವಿಚಾರ ,ಇಷ್ಟಪಟ್ಟವರು ನಿಮ್ಮಂತೆ ಆಗಲು , ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳ ಮಾತು ಕೇಳದಿದ್ದರೆ, ಗಂಡ ಅಥವಾ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹ ಕಾರ್ಯದಲ್ಲಿ ಅಡೆತಡೆ , ಅನೇಕ ಸಮಸ್ಯೆಗಳಿಗೆ ಶೇ 100 ರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಶತ್ರುನಾಶ ವಶೀಕರ ಣ ದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು ಮೊಬೈಲ್ ನಂ 9513668855

ಹೆಚ್ಚಿನ ಮಾಹತಿಗಾಗಿ ವೀಡಿಯೋ ಪೂರ್ತಿ ನೋಡಿ

Leave A Reply

Your email address will not be published.