ಮದುವೆ ಭಾಗ್ಯ ಕೂಡಿ ಬರುತ್ತಿಲ್ಲ ಮದುವೆ ಬೇಗ ಆಗಬೇಕು ಎಂದರೆ ತಪ್ಪದೇ ಈ ಕೆಲಸವನ್ನು ಮಾಡಿ

ಮದುವೆ ಭಾಗ್ಯ ಕೂಡಿ ಬರುತ್ತಿಲ್ಲ ಮದುವೆ ಬೇಗ ಆಗಬೇಕು ಎಂದರೆ ತಪ್ಪದೇ ಈ ಕೆಲಸವನ್ನು ಮಾಡಿ

ವಿವಾಹ ಕಾರ್ಯಗಳು ಏರ್ಪಟ್ಟರೂ ಅದು ಅರ್ಧದಲ್ಲಿಯೇ ನಿಂತು ಹೋಗುತ್ತದೆ, ಈ ರೀತಿಯಾದ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ, ಮದುವೆ ಭಾಗ್ಯ ಎಂಬುವುದು ಅಷ್ಟು ಸುಲಭವಾಗಿ ಯಾರಿಗೂ ಏರ್ಪಡುವುದಿಲ್ಲ, ವಯಸ್ಸು ಎಂಬುದು ಮೀರುತ್ತಿರುತ್ತದೆ, ಅಂತವರು ತಪ್ಪದೇ ಈ ಒಂದು ಸಣ್ಣ ಕೆಲಸವನ್ನು ಮಾಡಿದರೆ ವಿವಾಹಕ್ಕೆ ಸಂಬಂಧಿಸಿದಂತೆ ಇಂತಹ ದೋಷಗಳು ಇದ್ದರೂ ಕೂಡ ಅವೆಲ್ಲವೂ ದೂರವಾಗುತ್ತದೆ, ದೋಷಗಳು ಕಳೆದು ಕಂಕಣಭಾಗ್ಯ ಕೂಡಿ ಬರುತ್ತದೆ.

ಹೆಣ್ಣುಮಕ್ಕಳು ಆದರೆ ಸೋಮವಾರದ ದಿನ ಬೆಳಗ್ಗೆ ಸ್ನಾನ ಮಡಿಗಳನ್ನು ಮಾಡಿ ಮನೆಯಲ್ಲಿ ಪೂಜೆಯನ್ನು ಮಾಡಿ ನಂತರ ಐದು ತೆಂಗಿನ ಕಾಯಿಗಳನ್ನು ತೆಗೆದುಕೊಂಡು ಶಿವನ ದೇವಸ್ಥಾನಕ್ಕೆ ಹೋಗಬೇಕು, ತೆಂಗಿನ ಕಾಯಿಯನ್ನು ಶಿವಲಿಂಗದ ಮುಂದೆ ಇಟ್ಟು ಪೂಜೆಯನ್ನು ಮಾಡಿಸಬೇಕು, ದೇವಸ್ಥಾನದಲ್ಲಿ ಅರ್ಚಕರಿಗೆ ಕೇಳಿಕೊಳ್ಳಬೇಕು ನನ್ನ ಮದುವೆ ಆಗದ ಕಾರಣ ಮದುವೆ ಆಗಬೇಕು ಎಂಬ ಉದ್ದೇಶದಿಂದ ಈ ಒಂದು ಪೂಜೆಯನ್ನು ಮಾಡುತ್ತದೆ.

ಇದನ್ನು ತಪ್ಪದೇ ಪ್ರತಿ ಗುರುವಾರದಂದು ಅಂದರೆ ಮೂರು ಗುರುವಾರಗಳ ಕಾಲ ಮಾಡಬೇಕು, ಗುರುವಾರದ ದಿನ ವಿಶೇಷವಾಗಿ ಮನೆದೇವರ ಸಂಕಲ್ಪವನ್ನು ಮಾಡಿಕೊಂಡು ನನಗೆ ಮದುವೆ ಭಾಗ್ಯ ಕೂಡಿ ಬರಲಿ ಎಂದು ಬೇಡಿಕೊಂಡು ಗೋಮಾತೆಗೆ ಪ್ರದಕ್ಷಿಣೆಯನ್ನು ಹಾಕಿ ರೊಟ್ಟಿಯನ್ನು ತಿನ್ನಲು ಕೊಟ್ಟು ಬಂದರೆ ಅತಿವೇಗವಾಗಿ ಅತಿಶೀಘ್ರವಾಗಿ ನಿಮಗೆ ಮದುವೆ ಭಾಗ್ಯ ಎಂಬುವುದು ಕೂಡಿಬರುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ಸಂಭಾಜಿರಾವ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9611696654 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9611696654 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9611696654

Leave A Reply

Your email address will not be published.