ಮಹಾಲಯ ಅಮಾವಾಸ್ಯೆ ದಿನ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಲೇಬಾರದು

ಮಹಾಲಯ ಅಮಾವಾಸ್ಯೆ ದಿನ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಲೇಬಾರದು

ಮಹಾಲಯ ಅಮಾವಾಸ್ಯೆಯು ಬಹಳಷ್ಟು ವಿಶೇಷತೆಯನ್ನು ಹೊಂದಿದೆ ಈ ದಿನ ತಮ್ಮ ಹಿರಿಯರಿಗೆ ಪೂಜೆಯನ್ನು ಮಾಡಿ ಅವರನ್ನು ಸಂತೋಷ ಗೊಳಿಸುವ ದಿನ ತಮ್ಮ ಹಿರಿಯರಿಗೆ ಇಷ್ಟಪಟ್ಟ ಅಡುಗೆ ಗಳನ್ನು ಮಾಡಿ ಅವರಿಗೆ ಎಡೆಯನ್ನು ಇಡುತ್ತಾರೆ ಈ ರೀತಿ ಮಾಡುವುದರಿಂದ ತಮ್ಮ ಹಿರಿಯರು ಸಂತೋಷಗೊಳ್ಳುತ್ತಾರೆ ಮತ್ತು ನಮ್ಮ ಕುಟುಂಬವನ್ನು ಸಂತೋಷದಿಂದ ಇರಿಸುತ್ತಾರೆ ಎನ್ನುವುದಾಗಿದೆ ಈ ಅಮಾವಾಸ್ಯೆಯ ದಿನದಂದು ಹಲವಾರು ಕೆಲಸಗಳನ್ನು ಮಾಡಲೇಬಾರದು ಹೀಗೆ ಮಾಡುವುದರಿಂದ ನಮ್ಮ ಹಿರಿಯರು ನಮ್ಮ ಮೇಲೆ ಕೋಪಗೊಳ್ಳುತ್ತಾರೆ ಮತ್ತು ನಮ್ಮ ಮೇಲೆ ನಕಾರಾತ್ಮಕ ಶಕ್ತಿಯನ್ನು ಬೀಳುತ್ತಾರೆ ಎಂದು ನಂಬಿಕೆ ಇದೆ

ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಫಲ ತಾಯಿ ಚಾಮುಂಡೇಶ್ವರಿ ದೇವಿ ಆರಾಧಕರು ದೈವಜ್ಞ ಶ್ರೀ ತುಳಸಿರಾಮ್ ಜೋಷಿ ಕಾಲ್/ವಾಟ್ಸಪ್ (9916852606) ಗುರೂಜಿಯವರಿಂದ ಶ್ರೀ ಕ್ಷೇತ್ರ ದಿಂದ ನೇರ ಪರಿಹಾರ ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಪೂಜಾ ಕಾರ್ಯಗಳಿಂದ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಸಂಪೂರ್ಣ ಪರಿಹಾರವಾಗಲಿದೆ ಕಾಲ್ ವಾಟ್ಸಪ್ (9916852606) ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಮತ್ತು ಆಸ್ತಿ ವ್ಯಾಜ್ಯಗಳು ಮನೆ ಕಟ್ಟಿಸುವ ವಿಚಾರ ಅತ್ತೆ-ಸೊಸೆ ಕಿರಿಕಿರಿ ಮತ್ತು ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಮನೆಯಲ್ಲಿ ಕಾಡುತ್ತಿರುವ ದಟ್ಟದರಿದ್ರತನದ ಸಮಸ್ಯೆ ಕೋರ್ಟ್ ವಿಚಾರ ಪ್ರೀತಿ-ಪ್ರೇಮ ಸಾಲದ ಭಾದೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ವಿವಾಹ ಕಾರ್ಯದಲ್ಲಿ ಅಡೆತಡೆ ಇನ್ನೂ ಅನೇಕ ಸಮಸ್ಯೆಗಳಿಗೆ ಹಲವು ಅನುಷ್ಠಾನ ಗಳಿಂದ ಮತ್ತು ಕೇರಳ ಮತ್ತು ಕೊಳ್ಳೇಗಾಲದ ಬಲಿಷ್ಠ ಪೂಜಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಜೋಷಿ 9916852606

ಮಹಾಲಯ ಅಮಾವಾಸ್ಯೆ ಅಮಾವಾಸ್ಯೆ ಗಳಿಗಿಂತ ಬಹಳ ಶಕ್ತಿಯನ್ನು ಹೊಂದಿದೆ ಈ ಕಾರಣದಿಂದ ನೀವು ರಾತ್ರಿಯ ವೇಳೆಯಲ್ಲಿ ಸ್ಮಶಾನದ ಬಳಿ ಹೋಗಲೇ ಬಾರದು ಯಾವುದೇ ಕಾರಣಕ್ಕೂ ಒಂಟಿಯಾಗಿ ರಾತ್ರಿಯ ವೇಳೆಯಲ್ಲಿ ಪ್ರಯಾಣವನ್ನು ಮಾಡಲೇಬಾರದು ಇನ್ನು ಮನೆಯಲ್ಲಿ ಯಾವುದೇ ಕಾರಣಕ್ಕೂ ಜಗಳವನ್ನು ಆಡಲೇ ಬಾರದು ನೀವು ಮನೆಯಲ್ಲಿ ಜಗಳ ಆಡುವುದರಿಂದ ನಿಮ್ಮ ಹಿರಿಯರಿಗೆ ಬಹಳಷ್ಟು ನೋವುಂಟಾಗುತ್ತದೆ ಅವರು ನಿಮ್ಮ ಮನೆಯಲ್ಲಿ ಶಾಂತಿ ನೆಲೆಸುವುದಕ್ಕೆ ಇಷ್ಟಪಡುತ್ತಾರೆ ಮತ್ತು ಈ ದಿನದಂದು ನೀವು ಮದ್ಯಪಾನವನ್ನು ಮಾಡಲೇಬಾರದು ಈ ದಿನದಂದು ಮನೆಯಲ್ಲಿ ಶಾಂತಿ ನೆಮ್ಮದಿ ಇರುವ ಹಾಗೆ ನೋಡಿಕೊಳ್ಳುವುದು ಉತ್ತಮ

ಮಹಾಲಯ ಅಮವಾಸ್ಯೆಯ ದಿನ ಶನಿದೇವರು ಬಹಳಷ್ಟು ಪ್ರಭಾವವನ್ನು ಹೊಂದಿರುತ್ತಾನೆ ಹಾಗೂ ಶನಿದೇವರು ಯಾವುದೇ ಕಾರಣಕ್ಕೂ ಬಡವರನ್ನು ನಿಂದಿಸುವುದಕ್ಕೆ ಇಷ್ಟಪಡುವುದಿಲ್ಲ ಈ ಕಾರಣದಿಂದ ನೀವು ಯಾವುದೇ ವ್ಯಕ್ತಿಯ ಮೇಲೆ ಕೋಪವನ್ನು ಮಾಡಿಕೊಳ್ಳಬೇಡಿ ಅವರನ್ನು ಯಾವುದೇ ಕಾರಣಕ್ಕೂ ನಿಂದಿಸಬೇಡಿ ಕಬ್ಬಿಣ ವಸ್ತುವನ್ನು ಉಪ್ಪನ್ನು ಕಪ್ಪು ವಸ್ತ್ರವನ್ನು ನೀವು ಯಾವುದೇ ಕಾರಣಕ್ಕೂ ಮನೆಯಿಂದ ಹೊರಗೆ ತರಬೇಡಿ ಅದೇ ರೀತಿ ವಿದ್ಯಾಭ್ಯಾಸಕ್ಕೆ ಬೇಕಾದ ವಸ್ತುಗಳನ್ನು ಮಹಾಲಯ ಅಮಾವಾಸ್ಯೆಯ ದಿನ ಮನೆಗೆ ತರಲೆ ಬಾರದು ಈ ರೀತಿ ತೊಂದರೆ ನಿಮ್ಮ ಮೇಲೆ ನಕಾರಾತ್ಮಕ ಶಕ್ತಿಗಳು ಹೆಚ್ಚಾಗುತ್ತದೆ ಮಹಾಲಯ ಅಮಾವಾಸ್ಯೆಯ ದಿನದಂದು ಮನೆಗೆ ಕತ್ತರಿ ಮತ್ತು ಚಾಕುಗಳನ್ನು ಯಾವುದೇ ಕಾರಣಕ್ಕೂ ತರಬಾರದು ಈ ರೀತಿ ಮಾಡುವುದರಿಂದ ನಿಮ್ಮ ಮನೆಯ ಮೇಲೆ ಕೆಟ್ಟ ದೃಷ್ಟಿ ಬೀಳುತ್ತದೆ ಧನ್ಯವಾದ ಇನ್ನೂ ಹೆಚ್ಚಿನ ಮಾಹಿತಿಗೆ ಕಮೆಂಟ್ ಮಾಡಿ ಶೇರ್ ಮಾಡಿ

ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಫಲ ತಾಯಿ ಚಾಮುಂಡೇಶ್ವರಿ ದೇವಿ ಆರಾಧಕರು ದೈವಜ್ಞ ಶ್ರೀ ತುಳಸಿರಾಮ್ ಜೋಷಿ ಕಾಲ್/ವಾಟ್ಸಪ್ (9916852606) ಗುರೂಜಿಯವರಿಂದ ಶ್ರೀ ಕ್ಷೇತ್ರ ದಿಂದ ನೇರ ಪರಿಹಾರ ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಪೂಜಾ ಕಾರ್ಯಗಳಿಂದ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಸಂಪೂರ್ಣ ಪರಿಹಾರವಾಗಲಿದೆ ಕಾಲ್ ವಾಟ್ಸಪ್ (9916852606) ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಮತ್ತು ಆಸ್ತಿ ವ್ಯಾಜ್ಯಗಳು ಮನೆ ಕಟ್ಟಿಸುವ ವಿಚಾರ ಅತ್ತೆ-ಸೊಸೆ ಕಿರಿಕಿರಿ ಮತ್ತು ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಮನೆಯಲ್ಲಿ ಕಾಡುತ್ತಿರುವ ದಟ್ಟದರಿದ್ರತನದ ಸಮಸ್ಯೆ ಕೋರ್ಟ್ ವಿಚಾರ ಪ್ರೀತಿ-ಪ್ರೇಮ ಸಾಲದ ಭಾದೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ವಿವಾಹ ಕಾರ್ಯದಲ್ಲಿ ಅಡೆತಡೆ ಇನ್ನೂ ಅನೇಕ ಸಮಸ್ಯೆಗಳಿಗೆ ಹಲವು ಅನುಷ್ಠಾನ ಗಳಿಂದ ಮತ್ತು ಕೇರಳ ಮತ್ತು ಕೊಳ್ಳೇಗಾಲದ ಬಲಿಷ್ಠ ಪೂಜಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಜೋಷಿ 9916852606

Leave A Reply

Your email address will not be published.