ಮನೆ ಕಟ್ಟುವ ಮೊದಲು ಈ ವಿಷಯ ತಿಳಿದುಕೊಳ್ಳಿ

ಮನೆ ಕಟ್ಟುವ ಮೊದಲು ಈ ವಿಷಯ ತಿಳಿದುಕೊಳ್ಳಿ

ವಾಸ್ತು ವಿಂದ ಮನೆಗೆ ಸ್ವಲ್ಪ ಲಾಭ ಮತ್ತು ನಷ್ಟ ಇರುತ್ತದೆ ಮನೆಯಲ್ಲಿ ಇರುವ ಸದಸ್ಯರಿಗೆ ಆರೋಗ್ಯ ಸಮಸ್ಯೆ ಇದ್ದರೆ ಅದಕ್ಕೆ ವಾಸ್ತು ಕಾರಣ ಎಂದು ವಾಸ್ತು ಶಾಸ್ತ್ರಜ್ಞರು ಹೇಳುತ್ತಾರೆ ಮುಖ್ಯವಾಗಿ ಮನೆಯ ಮುಂಭಾಗದಲ್ಲಿ ಇರುವ ಕೆಲವು ವಸ್ತುಗಳು ನಕಾರಾತ್ಮಕ ಶಕ್ತಿಗೆ ಪ್ರವೇಶಕ್ಕೆ ಕಾರಣವಾಗುತ್ತದೆ ಎಂದು ಹೇಳುತ್ತಾರೆ ಮನೆಯ ಸುತ್ತಮುತ್ತ ಇರುವ ವಾತಾವರಣವು ಸಹ ಮನೆಯವರ ಮೇಲೆ ಪ್ರಭಾವ ಬೀರುತ್ತದೆ

ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಪೀಠಂ ಪಂಡಿತ್ ಶ್ರೀ ತುಳಸಿರಾಮ್ ಜೋಶಿ ಸಕಲ ದೈವ ಪಂಡಿತರು ಶ್ರೀ ಚಾಮುಂಡೇಶ್ವರಿ ದೇವಿ ಆರಾಧಕರು ಆಂತರಿಕ ಮತ್ತು ಆರ್ಥಿಕ ಸಮಸ್ಯೆಗಳಿಗೆ ಪರಿಹಾರಗಳನ್ನು ಒದಗಿಸಿಕೊಡುತ್ತಾರೆ ಶ್ರೀ ಚಾಮುಂಡೇಶ್ವರಿ ದೇವಿಯ ತ್ರಿಪೀಠಕ ತ್ರಿ ಬಂಧನ ಪೂಜೆಯ ಶಕ್ತಿಯಿಂದ ಶೀಘ್ರ ಪರಿಹಾರ ಮಾಡಿಕೊಡುತ್ತಾರೆ ಮೊಬೈಲ್ ಸಂಖ್ಯೆ 9916852606

ಮನೆಯ ಮುಂದೆ ಮುಖ್ಯದ್ವಾರದ ಬಳಿ ದೇವಾಲಯವಿದ್ದರೆ ಮನೆಯಲ್ಲಿ ದೇವರು ನಡೆಸುವುದಿಲ್ಲ ಇದರಿಂದ ದಾರಿ ತಡೆಯುಂಟಾಗುತ್ತದೆ ಮತ್ತು ಮನೆಯ ಮುಖ್ಯದ್ವಾರದ ಬಳಿ ಕಂಬ ಅಥವಾ ಮರವು ಇದ್ದರೆ ಮಕ್ಕಳಿಗೆ ಒಂದಲ್ಲ ಒಂದು ರೀತಿ ಸಮಸ್ಯೆಗಳು ಎದುರಾಗುತ್ತದೆ ಅವರು ಶಾಂತಿಯುತವಾಗಿ ಜೀವನ ನಡೆಸುವುದು ಸಾಧ್ಯವಾಗುವುದಿಲ್ಲ ಮನೆಯಲ್ಲಿ ಅದೃಷ್ಟವನ್ನು ಆಕರ್ಷಿಸಬೇಕು ಎಂದರೆ ಪ್ರತಿನಿತ್ಯ ಮನೆಯ ಮುಂದೆ ರಂಗೋಲಿ ಇರುವುದು ಉತ್ತಮ

ಮನೆಯ ಮುಖ್ಯ ದ್ವಾರದ ಮುಂದೆ ಚಪ್ಪಲಿಯನ್ನು ಬಿಡಬಾರದು ಮತ್ತು ಮನೆಯ ಮುಖ್ಯದ್ವಾರದ ಹಿಂದೆಯೂ ಸಹ ಚಪ್ಪಲಿಯನ್ನು ಬಿಡಬಾರದು ಮನೆಯ ಮುಖ್ಯದ್ವಾರದ ಸುತ್ತಮುತ್ತ ಸ್ವಚ್ಛತೆಯಿಂದ ಕಾಪಾಡಿಕೊಳ್ಳಬೇಕು ಸ್ವಚ್ಛತೆ ಇಲ್ಲವೆಂದರೆ ಮನೆಯ ಒಳಗೆ ಧನಾತ್ಮಕ ಶಕ್ತಿಯ ಪ್ರವೇಶ ಮಾಡುವುದಿಲ್ಲ ವಾಸ್ತುವಿನ ಜೊತೆಗೆ ಮನೆಯ ಸುತ್ತಮುತ್ತ ಸ್ವಚ್ಛತೆ ಯಾಗಿರುವುದು ಉತ್ತಮ ಇದರಿಂದ ಧನಾತ್ಮಕ ಶಕ್ತಿಯನ್ನು ಪ್ರೇರೇಪಿಸುವಂತೆ ಮಾಡುತ್ತದೆ

ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಫಲ ತಾಯಿ ಚಾಮುಂಡೇಶ್ವರಿ ದೇವಿ ಆರಾಧಕರು ದೈವಜ್ಞ ಶ್ರೀ ತುಳಸಿರಾಮ್ ಜೋಷಿ ಕಾಲ್/ವಾಟ್ಸಪ್ (9916852606) ಗುರೂಜಿಯವರಿಂದ ಶ್ರೀ ಕ್ಷೇತ್ರ ದಿಂದ ನೇರ ಪರಿಹಾರ ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಪೂಜಾ ಕಾರ್ಯಗಳಿಂದ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಸಂಪೂರ್ಣ ಪರಿಹಾರವಾಗಲಿದೆ ಕಾಲ್ ವಾಟ್ಸಪ್ (9916852606) ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಮತ್ತು ಆಸ್ತಿ ವ್ಯಾಜ್ಯಗಳು ಮನೆ ಕಟ್ಟಿಸುವ ವಿಚಾರ ಅತ್ತೆ-ಸೊಸೆ ಕಿರಿಕಿರಿ ಮತ್ತು ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಮನೆಯಲ್ಲಿ ಕಾಡುತ್ತಿರುವ ದಟ್ಟದರಿದ್ರತನದ ಸಮಸ್ಯೆ ಕೋರ್ಟ್ ವಿಚಾರ ಪ್ರೀತಿ-ಪ್ರೇಮ ಸಾಲದ ಭಾದೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ವಿವಾಹ ಕಾರ್ಯದಲ್ಲಿ ಅಡೆತಡೆ ಇನ್ನೂ ಅನೇಕ ಸಮಸ್ಯೆಗಳಿಗೆ ಹಲವು ಅನುಷ್ಠಾನ ಗಳಿಂದ ಮತ್ತು ಕೇರಳ ಮತ್ತು ಕೊಳ್ಳೇಗಾಲದ ಬಲಿಷ್ಠ ಪೂಜಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಜೋಷಿ 9916852606

Leave A Reply

Your email address will not be published.