ಮನೆಯ ಮುಖ್ಯದ್ವಾರದ ಮುಂದೆ ಈ ರೀತಿಯಾಗಿ ಇದ್ದರೆ ದಾರಿದ್ಯ ಬರುವುದು ಖಂಡಿತ

ಮನೆಯ ಮುಖ್ಯದ್ವಾರದ ಮುಂದೆ ಈ ರೀತಿಯಾಗಿ ಇದ್ದರೆ ದಾರಿದ್ಯ ಬರುವುದು ಖಂಡಿತ

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ
ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ
(ಕಾಲ್/ವಾಟ್ಸಪ್) 9538855512
ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ನೋಡಿ ಮನೆಯ ಮುಖ್ಯ ದ್ವಾರದ ಮುಂದೆ ಈ ರೀತಿಯಾಗಿ ಇದ್ದರೆ ದಾರಿದ್ರ್ಯತೆ ಬರುವುದು ಗ್ಯಾರೆಂಟಿ ಹೌದು ಸ್ನೇಹಿತರೆ ಮನೆಗೆ ದಾರಿದ್ರ್ಯ ಬರುವುದು ಕೆಲವೊಮ್ಮೆ ನಾವು ಮಾಡುವಂತಹ ಕೆಲವು ತಪ್ಪುಗಳಿಂದ ಗೊತ್ತು ಗೊತ್ತಿಲ್ಲದೆಯೋ ನಾವು ಮನೆಯಲ್ಲಿ ಮಾಡುವಂತಹ ಕೆಲವು ತಪ್ಪುಗಳು ನಮ್ಮ ಮನೆಯ ಒಡೆತನಕ್ಕೆ ಹಣಕಾಸು ಸಮಸ್ಯೆಗಳಿಗೆ ಅನಾರೋಗ್ಯ ಸಮಸ್ಯೆಗೆ ಹೀಗೆ ಹಲವಾರು ಸಮಸ್ಯೆಗಳಿಗೆ ಕಾರಣವಾಗಬಹುದು ಅದೇ ರೀತಿಯಾಗಿ ಮನೆಯ ಮುಖ್ಯ ಬಾಗಿಲು ಬಹಳ ವಿಶೇಷವಾಗಿದ್ದು ಮನೆಯ ಒಳಗಡೆ ಯಾವುದೇ ಅಂಶಗಳು ಬಂದರೂ ಕೂಡ ಅದು ಮುಖ್ಯದ್ವಾರದ ಮೂಲಕವೇ ಎಂದು ಹೇಳಲಾಗುತ್ತದೆ ಹಾಗಾಗಿ ಮನೆಯ ಮುಖ್ಯದ್ವಾರದ ವಿಷಯದಲ್ಲಿ ಯಾವುದೇ ಕಾರಣಕ್ಕೂ ಕೆಲವು ತಪ್ಪುಗಳನ್ನು ಮಾಡಬೇಡಿ ಗೊತ್ತೋ ಗೊತ್ತಿಲ್ಲದೆಯೋ ತಪ್ಪುಗಳನ್ನು ಮಾಡುವುದರಿಂದ ಮನೆಗೆ ಋಣಾತ್ಮಕ ಶಕ್ತಿಗಳು ಹೆಚ್ಚಾಗುತ್ತವೆ ಮತ್ತು ದಾರಿದ್ರ್ಯವು ಹೆಚ್ಚಾಗುತ್ತದೆ ಹಾಗಾಗಿ ಮನೆಯ ಮುಖ್ಯದ್ವಾರದಲ್ಲಿ ಯಾವ ತಪ್ಪುಗಳನ್ನು ಮಾಡಿದರೆ ಮನೆಗೆ ದಾರಿದ್ರ್ಯ ಹೆಚ್ಚಾಗುತ್ತದೆ ಎಂದು ಈಗ ತಿಳಿಯೋಣ ಬನ್ನಿ.

ಮುಖ್ಯವಾಗಿ ಮನೆಯ ಮುಂದೆ ಗಿಡಮರಗಳನ್ನು ಬೆಳೆಸುವುದು ಸರ್ವೇಸಾಮಾನ್ಯ ಆದರೆ ಯಾವ ರೀತಿಯ ಗಿಡ ಮತ್ತು ಮರಗಳನ್ನು ಬೆಳೆಸಿದರೆ ಮನೆಗೆ ಒಳ್ಳೆಯದು ಅಥವಾ ಕೆಟ್ಟದ್ದು ಎನ್ನುವುದನ್ನು ತಿಳಿದುಕೊಳ್ಳುವುದು ಮುಖ್ಯ ಹಾಗಾಗಿ ಋಣಾತ್ಮಕ ಶಕ್ತಿಯನ್ನು ಹೊಂದಿರುವಂತಹ ಗಿಡಮರಗಳನ್ನು ಬೆಳೆಸಬಾರದು ಅದೇ ರೀತಿಯಾಗಿ ಒಣಗಿದ ಗಿಡಮರಗಳನ್ನು ಯಾವುದೇ ಕಾರಣಕ್ಕೂ ಮನೆಯ ಮುಂದೆ ಬಿಡಬಾರದು ಇನ್ನು ಸಾಮಾನ್ಯವಾಗಿ ಮನೆಯ ಮುಂದೆ ಚರಂಡಿಗಳ ವ್ಯವಸ್ಥೆ ಇರುತ್ತದೆ ಆದರೆ ಕೊಳಕಾದ ನೀರು ಮನೆಯ ಮುಂದೆ ಹೊರಗೆ ಅರಿಯದ ಹಾಗೆ ನೋಡಿಕೊಳ್ಳಬೇಕು


ಮನೆಯ ಮುಂದೆ ಸದಾ ಕೊಳಕಾದ ನೀರು ಹರಿಯುವುದರಿಂದ ಆರ್ಥಿಕ ಸಮಸ್ಯೆಗಳು ಉಂಟಾಗುತ್ತದೆ ಹಾಗಾಗಿ ಮನೆಯ ಮುಂದೆ ಯಾವಾಗಲೂ ಸ್ವಚ್ಛತೆಯಿಂದ ಇರುವಂತೆ ನೋಡಿಕೊಳ್ಳಿ ಇನ್ನು ಎಷ್ಟೋ ಜನರ ಮನೆಯ ಮುಂದೆ ಕಸದ ಬುಟ್ಟಿಗಳನ್ನು ಇಡುತ್ತಾರೆ ಆದರೆ ಯಾವುದೇ ಕಾರಣಕ್ಕೂ ಇಂತಹ ತಪ್ಪುಗಳನ್ನು ಮಾಡಬಾರದು ಮನೆಯ ಮುಂದೆ ಕಸದ ಬುಟ್ಟಿಗಳನ್ನು ಇಡಬಾರದು ಹಾಗೆಯೇ ಮನೆಯ ಮುಂದೆ ಯಾವುದೇ ರೀತಿಯ ಕಸಗಳನ್ನು ಹಾಕಬಾರದು ಈ ರೀತಿಯ ಕಸಗಳು ಮನೆಗೆ ಋಣಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತವೆ ಇನ್ನು ಮನೆಯ ಒಳಗಡೆಯೂ ಸಹ ಅಷ್ಟೇ ಸ್ವಚ್ಛತೆಯಿಂದ ಇರಬೇಕು ಯಾವುದೇ ಧೂಳು ಮತ್ತು ಕಸಗಳು ಮನೆಯಲ್ಲಿ ಇರಬಾರದು ಎಲ್ಲಿ ಸ್ವಚ್ಛತೆ ಇರುತ್ತದೆಯೋ ಅಲ್ಲಿ ಮಹಾಲಕ್ಷ್ಮಿ ದೇವಿ ನೆಲೆಸುತ್ತಾಳೆ ಎಲ್ಲಿ ಸ್ವಚ್ಛತೆ ಇರುವುದಿಲ್ಲವೋ ಅಲ್ಲಿ ಮಹಾಲಕ್ಷ್ಮಿ ದೇವಿ ನೆಲೆಸುವುದಿಲ್ಲ ಒಂದು ವೇಳೆ ಮನೆಯಲ್ಲಿ ಸ್ವಚ್ಛತೆ ಇಲ್ಲವಾದರೆ ಅಲ್ಲಿ ಋಣಾತ್ಮಕ ಶಕ್ತಿಗಳು ಹೆಚ್ಚಾಗುತ್ತದೆ ದೈವಬಲ ಕಡಿಮೆಯಾಗುತ್ತದೆ ಅಷ್ಟೇ ಅಲ್ಲದೆ ದಾರಿದ್ರ್ಯ ಹೆಚ್ಚಾಗುತ್ತದೆ ಹಾಗಾಗಿ ಮನೆಯನ್ನು ಎಷ್ಟು ಸ್ವಚ್ಛತೆ ಇಂದ ಇಟ್ಟುಕೊಳ್ಳುತ್ತೇವೆಯೋ ಅದೇ ರೀತಿಯಾಗಿ ಮನೆಯ ಮುಂಭಾಗವನ್ನು ಕೂಡ ಸ್ವಚ್ಛತೆಯಿಂದ ಇಟ್ಟುಕೊಳ್ಳುವುದು ಅತಿ ಮುಖ್ಯ

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ
ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ
(ಕಾಲ್/ವಾಟ್ಸಪ್) 9538855512
ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.