ಮನೆಯಲ್ಲೇ ತಯಾರಿಸಿದ ಬೆಲ್ಲ ಇವತ್ತೇ ತಿನ್ನಿ

ಮನೆಯಲ್ಲೇ ತಯಾರಿಸಿದ ಬೆಲ್ಲ ಇವತ್ತೇ ತಿನ್ನಿ

ಸರ್ವರಿಗೂ ನಮಸ್ಕಾರ ಸ್ನೇಹಿತರೇ, ಸಾಮಾನ್ಯವಾಗಿ ಹಬ್ಬ ಹರಿದಿನಗಳ ಆಚರಣೆ ಶುರುವಾದಾಗ ಅಂದಿನ ಕಾಲದಿಂದಲೂ ನಡೆದುಕೊಂಡು ಬಂದಿದ್ದ ಸಾಂಪ್ರದಾಯ ಬದ್ಧವಾದ ಆಚರಣೆಯ ಪದ್ಧತಿಯ ಜೊತೆಗೆ ಸಿಹಿ ಕಾಗ್ದೆಗಳನ್ನು ತಯಾರು ಮಾಡಿ ದೇವರಿಗೆ ನೈವೇದ್ಯವಾಗಿ ಇಡುತ್ತಾರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಇಂತಹ ಸಂದರ್ಭದಲ್ಲಿ ಸಿಹಿ ಕಾಗ್ದೆಗಳನ್ನು ತಯಾರು ಮಾಡಲು ಬಹುತೇಕರು ಬೆಲ್ಲವನ್ನು ಬಳಸುತ್ತಾರೆ ಯಾಕೆಂದರೆ ಆರೋಗ್ಯದ ದೃಷ್ಟಿಯಿಂದ ನೋಡುವುದಾದರೆ ಸಕ್ಕರೆಗಿಂತ ಬೆಲ್ಲಕ್ಕೆ ಹೆಚ್ಚಿನ ಪ್ರಾಶಸ್ತ್ಯ ಕೊಡ್ತಾರೆ. ಒಳ್ಳೆಯದು ಅದರಲ್ಲೂ ಪ್ರಮುಖವಾಗಿ ಅಪ್ಪಟ ತಾಜಾ ಹಾಗೂ ಸಾವಯವ ಪದಾರ್ಥಗಳಿಗೆ ಹೆಚ್ಚಿನ ಹೊತ್ತು ಕೊಡುವುದು ನಮ್ಮ ಹಾಗೂ ಮನೆಯವರೆಲ್ಲರ ಆರೋಗ್ಯದ ದೃಷ್ಟಿಯಿಂದ ತುಂಬಾ ಒಳ್ಳೆಯದು. ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ ಸಾವಯವ ಬೆಲ್ಲ ಹಾಗಾದರೆ ಸಾವಯವ ಬೆಲ್ಲದಲ್ಲಿ ಆರೋಗ್ಯಕರ ಯಾವೆಲ್ಲ ಪ್ರಯೋಜನಗಳು ಅಡಗಿವೆ ಎಂದು ಈ ದಿನ ತಿಳಿದುಕೊಳ್ಳೋಣ. ಸಾವಯವ ಬೆಲ್ಲದಲ್ಲಿ ಜಿಂಕ್ ಹಾಗೂ ಸಲೋನಿಯ ಅಂಶಗಳು ಹೆಚ್ಚಾಗಿ ಕಂಡುಬರುತ್ತವೆ. ಇದು ನಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.ಮಾತ್ರವಲ್ಲದೆ ಸೋಂಕುಗಳ ವಿರುದ್ಧ ನಮ್ಮನ್ನು ರಕ್ಷಣೆ ಮಾಡುತ್ತದೆ ಹೀಗಾಗಿ ಇದರ ಸಂಪೂರ್ಣ ಲಾಭವನ್ನು ಪಡೆಯಲು ಪ್ರತಿದಿನ ಕುಡಿಯುವ ಕಾಫಿ ಅಥವಾ ಚಹಾ ಸಕ್ಕರೆ ಬದಲು ಸ್ವಲ್ಪ ಸಾವಯವ ಬೆಲ್ಲವನ್ನು ಸೇರಿಸಿ ಕುಡಿಯಿರಿ ಇಲ್ಲ ಅಂದರೆ ಮನೆಯ ಯಾವ ಬಗೆಯ ಸಿಹಿ ತಿಂಡಿಗಳನ್ನು ತಯಾರಿಸುವಾಗಲೂ ಕೂಡ ಇಂತಹ ಸಾವಯವ ಬೆಲ್ಲವನ್ನು ಹೆಚ್ಚಾಗಿ ಬಳಸಿ

ಇನ್ನು ಮುಖ್ಯವಾಗಿ ಹೇಳುವುದಾದರೆ ಸಾವಯವ ಬೆಲ್ಲದಲ್ಲಿ ಆಂಟಿಆಕ್ಸಿಡೆಂಟ್ ಅಪಾರ ಪ್ರಮಾಣದಲ್ಲಿ ಕಂಡುಬರುತ್ತವೆ ಇವು ದೇಹದಲ್ಲಿ ಉರಿಯುವುದಕ್ಕೆ ಕಾರಣವಾಗಿ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಿ ಆರೋಗ್ಯವನ್ನು ಕಾಪಾಡುತ್ತದೆ ಹೀಗಾಗಿ ಮೂಳೆಗಳಿಗೆ ಸಂಬಂಧಪಟ್ಟ ಸಮಸ್ಯೆಗಳು ಕೂಡ ದೂರವಾಗುತ್ತವೆ ಇನ್ನೂ ಸಾಮಾನ್ಯವಾಗಿ ಮಳೆಗಾಲದಲ್ಲಿ ವಾತಾವರಣ ಏರುಪೇರಾಗಿ ಇದ್ದರೆ ನಮಗೆ ಗೊತ್ತಿಲ್ಲದೆ ಕೆಮ್ಮು ನೆಗಡಿ, ಶೀತ ಕಂಡುಬರುತ್ತದೆ. ಅಷ್ಟೇ ಅಲ್ಲದೆ ಈ ಸಮಯದಲ್ಲಿ ದಿಡೀರನೆ ರೋಗನಿರೋಧಕ ಶಕ್ತಿ ಕೂಡ ಕಡಿಮೆಯಾಗಿ ನಮ್ಮ ದೇಹದ ಉಷ್ಣತೆ ಕೂಡ ಹೆಚ್ಚಾಗಲು ಶುರುವಾಗುತ್ತದೆ. ಇದರಿಂದಾಗಿ ನಿಧಾನವಾಗಿ ಜ್ವರದ ಎಲ್ಲಾ ಲಕ್ಷಣಗಳು ಕಂಡುಬರುತ್ತದೆ

ಒಂದು ವೇಳೆ ಈ ರೀತಿ ಲಕ್ಷಣಗಳು ಕಾಣಿಸಿಕೊಂಡರೆ ಕೂಡಲೇ ಒಂದು ಲೋಟ ಉಗುರು ಬೆಚ್ಚಿನ ನೀರಿಗೆ ಒಂದು ಸಣ್ಣ ತುಂಡು ಸಾವಯಾವ ಬೆಲ್ಲವನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ಕುಡಿಯಲು ಕೊಡಬೇಕು ಇದರಿಂದ ಅತ್ಯುತ್ತಮವಾದ ಆರೋಗ್ಯದ ಪ್ರಯೋಜನಗಳು ಬಹಳ ಶೀಘ್ರವಾಗಿ ಲಭಿಸುತ್ತದೆ ಇನ್ನು ದೇಹದಲ್ಲಿ ಕಬ್ಬಿಣದ ಅಂಶದ ಕೊರತೆ ಉಂಟಾದರೆ ಅದನ್ನು ವೈದ್ಯರು ಅನೀಮಿಯ ಸಮಸ್ಯೆ ಅಥವಾ ರಕ್ತಹೀನತೆ ಎಂದು ಕರೆಯುತ್ತಾರೆ ಅಲ್ಲದೆ ಪ್ರತಿದಿನ ಸೇವಿಸುವ ಆಹಾರ ಪದಾರ್ಥಗಳಲ್ಲಿ ಕಬ್ಬಿಣ ಅಂಶದ ಪ್ರಮಾಣ ಹೆಚ್ಚಾಗಿರುವುದಂತೆ ನೋಡಿಕೊಳ್ಳಬೇಕೆಂದು ಹೇಳುತ್ತಾರೆ

ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ ನಮ್ಮ ದೈನಂದಿನ ಆಹಾರ ಪದಾರ್ಥಗಳಲ್ಲಿ ಸಾವಯವ ಬೆಲ್ಲವನ್ನು ಸೇರಿಸುವುದು ಪ್ರತಿದಿನ ನಾವು ಕುಡಿಯುವ ಹಾಲಿಗೆ ಅಥವಾ ಟಿ ಕಾಫಿಗೆ ಸಣ್ಣ ತುಂಡು ಸಾವಯವ ಬೆಲ್ಲವನ್ನು ಮಿಶ್ರಣ ಮಾಡಿ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ ಇದರಿಂದ ಪ್ರತಿದಿನ ಅಗತ್ಯವಾಗಿ ಬೇಕಾಗುವಂತಹ ಕಬ್ಬಿಣಾಂಶ ದೇಹಕ್ಕೆ ಹೆಚ್ಚಾಗಿ ಸಿಗುತ್ತದೆ ಇದರಿಂದಾಗಿ ರಕ್ತಹೀನತೆ ಸಮಸ್ಯೆ ದೂರವಾಗುವುದು ಮಾತ್ರವಲ್ಲದೆ ದೇಹದಲ್ಲಿ ಕೆಂಪು ರಕ್ತ ಕಣಗಳ ಸಮಸ್ಯೆಯನ್ನು ಹೊಂದಿರುವವರಿಗೆ ಸಾವಯವ ಬೆಲ್ಲ ತುಂಬಾನೇ ಒಳ್ಳೆಯದು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.