ಮನೆಯಲ್ಲಿ ಹಾಲನ್ನು ಕುದಿಸುವಾಗ ಈ ಒಂದು ಸಣ್ಣ ಕೆಲಸ ಮಾಡಿ

ಮನೆಯಲ್ಲಿ ಹಾಲನ್ನು ಕುದಿಸುವಾಗ ಈ ಒಂದು ಸಣ್ಣ ಕೆಲಸ ಮಾಡಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಮನೆಯಲ್ಲಿ ಹಾಲನ್ನು ಕಾಯಿಸುವಾಗ ಈ ರೀತಿಯಾಗಿ ಮಾಡಿದರೆ ಬಹಳಷ್ಟು ಅದೃಷ್ಟದಾಯಕ ಫಲಗಳು ನಿಮ್ಮನ್ನು ಹುಡುಕಿಕೊಂಡು ಬರುತ್ತದೆ ಹಾಗೂ ಲಕ್ಷ್ಮಿದೇವಿಯ ಕೃಪಾಕಟಾಕ್ಷ ಕೂಡ ನಿಮಗೆ ಪ್ರಾಪ್ತಿಯಾಗುತ್ತದೆ ಹಾಗಾದರೆ ಯಾವ ಕೆಲಸ ಅದು ಎಂಬುದರ ಸಂಪೂರ್ಣ ಮಾಹಿತಿಯನ್ನು ಈಗ ತಿಳಿಯೋಣ ಬನ್ನಿ,
ತಾಯಿ ಲಕ್ಷ್ಮೀದೇವಿಯು ಕ್ಷೀರ ಸಮುದ್ರದಲ್ಲಿ ಜನಿಸಿದವಳು ಹಾಲನ್ನು ಲಕ್ಷ್ಮೀದೇವಿಯ ಸ್ವರೂಪ ಎಂದು ಹೇಳುತ್ತೇವೆ ಹಾಗಾಗಿ ಲಕ್ಷ್ಮೀದೇವಿಗೆ ಬಹಳಷ್ಟು ಪ್ರಿಯವಾದ ಪ್ರತಿನಿತ್ಯ ಮಹಿಳೆಯರು ಮೊದಲು ಹಾಲನ್ನು ಕಾಯಿಸುವ ಮುಂಚೆ ಈ ಒಂದು ಸಣ್ಣ ಕೆಲಸವನ್ನು ಮಾಡಬೇಕು

ಆ ಒಂದು ಕೆಲಸ ಏನೆಂದರೆ ಹಾಲನ್ನು ಜಾಗರೂಕತೆಯಿಂದ ಕಾಯಿಸಬೇಕು ಲಕ್ಷ್ಮೀದೇವಿ ಸ್ವಯಂ ಕ್ಷೀರ ಸಾಗರದಲ್ಲಿ ವಾಸವಾಗಿದ್ದಾಳೆ ಎಂದು ಹೇಳುತ್ತಾರೆ ಹಾಗಾಗಿ ಹಾಲನ್ನು ಕಾಯಿಸುವಾಗ ಹೆಚ್ಚಾಗಿ ಹುಕ್ಕದೆ ಇರುವ ರೀತಿಯಲ್ಲಿ ಕಾಯಿಸಬೇಕು ಪ್ರತಿನಿತ್ಯ ಹಾಲನ್ನು ಕಾಯಿಸುವಾಗ ಹಾಲು ಕಾಯಿಸಿ ಉಕ್ಕಿದ ನಂತರ ಐದು ಅಕ್ಕಿಕಾಳುಗಳನ್ನು ಹಾಲಿನಲ್ಲಿ ಹಾಕುವುದರಿಂದ ಲಕ್ಷ್ಮಿಯ ಅನುಗ್ರಹ ಮನೆಗೆ ಒಳ್ಳೆಯ ರೀತಿಯಲ್ಲಿ ಆಗುತ್ತದೆ ಲಕ್ಷ್ಮೀದೇವಿ ಸ್ತಿರವಾಗಿ ಮನೆಯಲ್ಲಿ ನೆಲೆಸುತ್ತಾಳೆ

ಇನ್ನು ಅಡುಗೆ ಮಾಡುವ ಮೊದಲು ಅಡುಗೆ ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಇದು ವೈಜ್ಞಾನಿಕ ಹಾಗೂ ದೈಹಿಕವಾಗಿ ತುಂಬಾನೆ ಒಳ್ಳೆಯದು ಏಕೆಂದರೆ ಸ್ವಚ್ಛತೆ ಎಲ್ಲಿ ಇರುತ್ತದೆಯೋ ಅಲ್ಲಿ ಲಕ್ಷ್ಮೀದೇವಿಯ ವಾಸ ಇರುತ್ತದೆ ಹಾಗೂ ಯಾವುದೇ ರೀತಿಯಾದಂತಹ ಅನಾರೋಗ್ಯ ಸಮಸ್ಯೆಗಳು ಕೂಡ ಕಾಡುವುದಿಲ್ಲ ಹಾಗಾಗಿ ಕೆಲವೊಂದು ನಿಯಮಗಳನ್ನು ತಪ್ಪದೆ ಮಹಿಳೆಯರು ಪಾಲಿಸಬೇಕು ಅಡುಗೆ ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳದಿದ್ದರೆ ಕ್ರಿಮಿಕೀಟಗಳು ಬರುತ್ತದೆ ಹಾಗಾಗಿ ಎಷ್ಟು ಅಡುಗೆ ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳುತ್ತೇವೆಯೋ ಅಷ್ಟು ಒಳ್ಳೆಯದು ಲಕ್ಷ್ಮೀದೇವಿ ಕೂಡ ಸ್ಥಿರವಾಗಿ ನೆಲೆಸುತ್ತಾಳೆ.

ಇನ್ನು ಮನೆಯಲ್ಲಿ ಹಾಲನ್ನು ಕಾಯಿಸುವ ಮೊದಲು ಅಡುಗೆಮನೆಯ ಗ್ಯಾಸನ್ನು ಸ್ವಚ್ಛ ಮಾಡಿ ಅದಕ್ಕೆ ಅರಿಶಿನ ಕುಂಕುಮ ವಿಭೂತಿಯನ್ನು ಹಚ್ಚಿದ ನಂತರ ಹಾಲನ್ನು ಕಾಯಿಸಬೇಕು ಹೀಗೆ ಮಾಡುವುದರಿಂದ ಪ್ರತಿನಿತ್ಯ ಈ ರೀತಿಯಾದಂತಹ ತತ್ವಗಳನ್ನು ಪಾಲಿಸಿಕೊಂಡು ಬಂದರೆ ಲಕ್ಷ್ಮೀದೇವಿಯು ಖಂಡಿತವಾಗಿ ಒಳ್ಳೆಯ ಪ್ರತಿಫಲವನ್ನು ನಿಮಗೆ ನೀಡುತ್ತಾಳೆ ಹಾಗೂ ಬಹಳಷ್ಟು ಅದೃಷ್ಟದಾಯಕ ಫಲಗಳನ್ನು ಲಕ್ಷ್ಮೀದೇವಿಯು ನಮಗೆ ಕರುಣಿಸುತ್ತಾಳೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.