ಮನೆಯಲ್ಲಿ ಹುತ್ತ ಅಥವಾ ಜೇನುಗೂಡು ಇದ್ದರೆ ಆಗುವ ಫಲ

ಮನೆಯಲ್ಲಿ ಹುತ್ತ ಅಥವಾ ಜೇನುಗೂಡು ಇದ್ದರೆ ಆಗುವ ಫಲ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಮನೆಯಲ್ಲಿ ಹುತ್ತ ಬೆಳೆಯುವುದರಿಂದ ಅಥವಾ ಜೇನುಗೂಡು ಕಟ್ಟುವುದರಿಂದ ಆಗುವ ಫಲವೇನು ಎಂಬ ಕುತೂಹಲ ಎಲ್ಲರಿಗೂ ಇದ್ದೇ ಇರುತ್ತದೆ ಮಣ್ಣಿನಿಂದಲೇ ಗೋಡೆಗಳನ್ನು ಕಟ್ಟಿ ಮನೆಯಲ್ಲಿ ಮಣ್ಣಿನ ನೆಲವನ್ನೆ ಹೊಂದಿದ್ದರೆ ಅಂತಹ ಜಾಗದಲ್ಲಿ ಮಳೆಗಾಲದಲ್ಲಿ ಸಾಮಾನ್ಯವಾಗಿ ಹುತ್ತಗಳು ಬೆಳೆಯುತ್ತಿದ್ದೆವು ಹುತ್ತಗಳು ಎಂದ ತಕ್ಷಣ ಅದರಲ್ಲಿ ಹಾವು ಇರುತ್ತದೆ ಎನ್ನುವ ನಂಬಿಕೆ ನಮ್ಮಲ್ಲಿದೆ ಶಕುನಶಾಸ್ತ್ರದ ಪ್ರಕಾರ ಮನೆಯಲ್ಲಿ ಹುತ್ತ ಬೆಳೆಯುವುದರಿಂದ ಆಗುವ ಫಲವೇನು ಗೊತ್ತಾ
ನಮ್ಮ ಶಾಸ್ತ್ರಗಳ ಪೈಕಿ ಶಕುನ ಶಾಸ್ತ್ರವು ಒಂದು ಇದು ಕೆಲವರಿಗೆ ನಂಬಿಕೆ ಎಂದೆನಿಸಿದರೆ ಇನ್ನು ಕೆಲವರಿಗೆ ಮೂಡನಂಬಿಕೆ ಎಂದೆನಿಸುತ್ತದೆ ಇವುಗಳ ಮೇಲೆ ಒಂದು ಕ್ಷಕಿರಣ ಬಿದ್ದರೆ ಏನಾಗುತ್ತದೆ ಎಂಬುದನ್ನು ತಿಳಿಯೋಣ ಬನ್ನಿ

ಹುತ್ತದೊಳಗೆ ಹಾವು ಸೇರಿಕೊಳ್ಳುವುದು ಸಾಮಾನ್ಯ ಮನೆಯೊಳಗೆ ಗೆದ್ದಲು ಮನೆ ಕಟ್ಟಿದರೆ ಅದರೊಳಗೆ ಹಾವು ಸೇರಿಕೊಳ್ಳುವುದು ಅಸಾಧ್ಯ ಆದರೆ ಶುಭಸೂಚನೆ ಅದು ನಾಗದೇವರ ಸ್ಥಳ ಎಂಬ ನಂಬಿಕೆ ಕರಾವಳಿ ಭಾಗದಲ್ಲಿ ನಾಗರಾಧನೆ ಮಾಡುವುದರಿಂದ ಆ ನಂಬಿಕೆ ಬಂದಿರಬಹುದು ಮನೆಯೊಳಗೆ ಹುತ್ತ ಕಟ್ಟಿದರೆ ಆ ಮನೆಯನ್ನು ಬಿಡಬೇಕು ಎಂಬ ನಂಬಿಕೆಯು ನಮ್ಮಲ್ಲಿ ಇದೆ ಹಾಗೆಯೇ ಮನೆಯ ದಿಕ್ಕಿಗೆ ಅನುಗುಣವಾಗಿ ಜೇನು ಗೂಡು ಕಟ್ಟಿದರೆ ಶುಭ ಅಶುಭ ಎಂದು ಪರಿಗಣಿಸಲಾಗುತ್ತದೆ ಇದರಿಂದ ಆರ್ಥಿಕವಾಗಿ ನಷ್ಟವಾಗಬಹುದು ಅಥವಾ ಲಾಭವಾಗಬಹುದು ವ್ಯಾಪಾರ ವಹಿವಾಟಿನಲ್ಲಿ ಕಷ್ಟ ತೊಂದರೆಗಳನ್ನು ಎದುರಿಸಬಹುದು ಸ್ನೇಹಿತರೆ ಜೇನುಗೂಡು ಪೂರ್ವದಿಕ್ಕಿನಲ್ಲಿ ಕಟ್ಟಿದರೆ ಉತ್ತಮ ಫಲ ಆಗ್ನೇಯ ದಿಕ್ಕಿನಲ್ಲಿ ಕಟ್ಟಿದರೆ ಮನೆಗೆ ಆಪ್ತರು ಆಗಮಿಸುತ್ತಾರೆ ಅಥವಾ ಅವರಿಂದ ಏನಾದರೂ ಅನುಕೂಲವಾಗುತ್ತದೆ ದಕ್ಷಿಣದಲ್ಲಿ ಜೇನುಗೂಡು ಕಟ್ಟಿದರೆ ಶುಭಫಲ ನೈರುತ್ಯ ದಿಕ್ಕಿನಲ್ಲಿ ಕಟ್ಟಿದರೆ ದರಿದ್ರ ಕಷ್ಟಗಳು ಬರುತ್ತವೆ ಎಂಬುದನ್ನು ಸೂಚಿಸುತ್ತದೆ

ಪಶ್ಚಿಮ ದಿಕ್ಕಿನಲ್ಲಿ ಕಟ್ಟಿದರೆ ಶುಭ ಬಂಧುಗಳಿಗೆ ಹಿತ ವಾಯುವ್ಯ ದಿಕ್ಕಿನಲ್ಲಿ ಕಟ್ಟಿದರೆ ಕೆಲಸಗಳು ಬೇಗ ಕೈಗೂಡುತ್ತದೆ ಉತ್ತರದಿಕ್ಕಿನಲ್ಲಿ ಕಟ್ಟಿದರೆ ದ್ರವ್ಯ ಪ್ರಾಪ್ತಿಯಾಗುತ್ತದೆ ಎಂಬುದರ ಸೂಚನೆಯಾಗಿದೆ ಈಶಾನ್ಯದಲ್ಲಿ ಶುಭ ಮನೆಯ ಮಧ್ಯಭಾಗದಲ್ಲಿ ಇದ್ದರೆ ಸಿರಿವಂತರಾಗುತ್ತೀರಿ ಇಷ್ಟು ಮನೆಯ ಒಳಗಡೆ ಹುತ್ತ ಮತ್ತು ಮನೆಯ ಹೊರಗಡೆ ಜೇನುಗೂಡು ಬಂದರೆ ಆಗುವಂತಹ ಪರಿಣಾಮಗಳು ಸ್ನೇಹಿತರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.