ಮನೆಯಲ್ಲಿ ಕೊಬ್ಬರಿ ಎಣ್ಣೆ ದೀಪ ಇಟ್ಟರೆ ಮನೆಯಲ್ಲಿ ಸಿರಿ ಸಂಪತ್ತು ವೃದ್ಧಿಸುತ್ತದೆ

ಮನೆಯಲ್ಲಿ ಕೊಬ್ಬರಿ ಎಣ್ಣೆ ದೀಪ ಇಟ್ಟರೆ ಮನೆಯಲ್ಲಿ ಸಿರಿ ಸಂಪತ್ತು ವೃದ್ಧಿಸುತ್ತದೆ

ನಮಸ್ಕಾರ ಸ್ನೇಹಿತರೇ ಸಾಮಾನ್ಯವಾಗಿ ಪ್ರತಿನಿತ್ಯ ನಾವು ಮಾಡುವ ಕೆಲಸಗಳಲ್ಲಿ 1ಅಂದ್ರೆ ಭಗವಂತನಿಗೆ ನಮ್ಮ ಕೃತಜ್ಞತೆಯನ್ನು ಸಲ್ಲಿಸುವುದು ಹೌದು ಕೆಲವರು ಪೂಜೆಗಳನ್ನು ಮಾಡಿ ನೇಮನಿಷ್ಠೆಗಳನ್ನು ತಮ್ಮ ಭಕ್ತಿಯನ್ನು ಸಾರುತ್ತಾರೆ. ಸಾಮಾನ್ಯವಾಗಿ ಭಗವಂತನನ್ನು ಪೂಜಿಸಬೇಕಾದರೆ ನಾವು ಶಾರೀರಿಕವಾಗಿ ಮಾನಸಿಕವಾಗಿ ಶುಚಿಭೂತರಾಗಿರಬೇಕು. ಭಗವಂತನಿಗೆ ಪ್ರತಿನಿತ್ಯ ದೀಪವನ್ನು ಮೂಡಿಸುವುದರಿಂದ ನಾವು ಪೂಜೆಯನ್ನ ಮಾಡ್ಕೋತೀವಿ ಸಾಮಾನ್ಯವಾಗಿ ದೀಪ ಮುಡಿಸಲು ಎಣ್ಣೆಯನ್ನೂ ತುಪ್ಪವನ್ನೂ ಉಪಯೋಗಿಸುತ್ತಿವೆ ಅದ್ರಲ್ಲೂ ಹಸುವಿನ ತುಪ್ಪದ ದೀಪಕ್ಕೆ ಬಲು ಉತ್ತಮ ಅಂತಹ ಹೇಳುತ್ತಾರೆ ಪಂಡಿತರು.ಇನ್ನು ದೀಪ ಪ್ರಾತ ಕಾಲದಲ್ಲಿ ಸೂರ್ಯೋದಯದ ಸಮಯದಲ್ಲಿ ಮತ್ತು ಸಂಜೆಯ ಹೊತ್ತಿನಲ್ಲಿ ಗೋಧೂಳಿ ಸಮಯದಲ್ಲಿ ಮೂಡಿಸುವುದು ಆಚಾರ. ಸಂಜೆ ವೇಳೆಗೆ ದೀಪ ಹಚ್ಚುವುದ್ರಿಂದ ಶ್ರೀಮಹಾಲಕ್ಷ್ಮಿಯ ಆಗಮನ ಮನೆಗೆ ಅಗತ್ಯ ಇನ್ನೂ ತುಪ್ಪದ ದೀಪವನ್ನು ಸಾಕ್ಷಾತ್ ಶ್ರೀ ಮಹಾಲಕ್ಷ್ಮಿಗೆ ಪ್ರೀತಿಪಾತ್ರರಾಗುತ್ತಾರೆ ಸಾಮಾನ್ಯವಾಗಿ ಎಣ್ಣೆ ಮತ್ತು ತುಪ್ಪ ಇವುಗಳನ್ನು ಬಳಸಿ ಎಣ್ಣೆ ದೀಪವನ್ನು ಆದ್ರೆ ಕೊಬ್ರಿ ಎಣ್ಣೆ ದೀಪವನ್ನು ಹಚ್ಚುವುದರಿಂದ ಏನೆಲ್ಲ ಪ್ರಯೋಜನಗಳಿವೆ ಗೊತ್ತಾ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್/ವಾಟ್ಸಪ್) 9916852606 ಶ್ರೀ ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ ಒಂದು ಕರೆಯಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಹೌದು
ಯಾರ ಮನೆಯಲ್ಲಿ ಕೊಬ್ರಿ ಎಣ್ಣೆ ಉಪಯೋಗಿಸಿ ದೀಪವನ್ನು ಆ ಮನೆಯಲ್ಲಿ ಶುಭ ಇದೀಗ ತಿರುಗ್ತೀಯಾ ಮನೆಯಲ್ಲಿ ಮನೆದೇವರಿಗೆ ಕೊಬ್ರಿ ಎಣ್ಣೆ ದೀಪ ಕಂಡ ನನ್ನ ಹತ್ತರ ಮನೇಲಿ ಸಿರಿ ಸಂಪತ್ತು ವೃದ್ಧಿಯಾಗುತ್ತದೆ ಇನ್ನೂ ಯಾರ ಮನೆಯಲ್ಲಿ ಮದುವೆಯಾಗದ ಗಂಡು ಹೆಣ್ಣು ಮಕ್ಕಳು ಇರುತ್ತಾರೋ ಕಾತ್ಯಾಯಿನಿ ದೇವಿಯ ಪೂಜೆ ಮಾಡುವಾಗ ಕೊಬ್ರಿ ಎಣ್ಣೆ ದೀಪವನ್ನು ಹಚ್ಚಿದ್ದರು ಆ ಮನೆಗಳಲ್ಲಿ ಬೇಗ ಮದುವೆ ಕಾರ್ಯಗಳು ಜರುಗುತ್ತವೆ.ಇನ್ನೂ ಮಂಗಳವಾರ ಸುಬ್ರಹ್ಮಣ್ಯ ದೇವರಿಗೆ ಕೊಬ್ಬರಿ ಎಣ್ಣೆ ದೀಪವನ್ನು ಹಚ್ಚಿದರೆ ಮನೆಯಲ್ಲಿ ಸಂತಾನ ಇಲ್ಲದ ಸಂತಾನ ಭಾಗ್ಯ ಒದಗಿ ಬರುತ್ತದೆ.ಇತ್ತೀಚೆಗೆ ಅಶ್ವತ್ಥ ಮರದ ಕೆಳಗೆ ಇರುವಂತಹ ನಾಗರಕಲ್ಲಿಗೆ ತನಿ ಎರೆದು ಅಶ್ವತ್ ನಾರಾಯಣ ಸ್ವಾಮಿಗೆ ಕೊಬ್ಬರಿ ಎಣ್ಣೆ ದೀಪ ಹಚ್ಚಿದ್ರೆ ದಾಂಪತ್ಯ ಜೀವನ ಕಲಾರಹಿತವಾಗಿರುತ್ತದೆ ಕುಲದೇವತೆಗೆ ಕೊಬ್ರಿ ಎಣ್ಣೆ ದೀಪ ಹಚ್ಚುವುದರಿಂದ ಅಂದುಕೊಂಡ ಕೆಲಸಗಳು ಜರುಗುತ್ತವೆ


ಇನ್ನು ಮನೇಲಿ ಹಲವು ದಿನದಿಂದ ನಡೆಯಬೇಕಾದ ಶುಭ ಕಾರ್ಯಗಳುನಡೆದಿಲ್ಲ ಎಂದರೆ ಬೆವರಿ ಕೊಬ್ರಿ ಎಣ್ಣೆ ದೀಪ ಹಚ್ಚಿ ಬೇಡಿಕೊಂಡರೆ ಸಾಕು ನಡೆಯುತ್ತದೆ.ಅಷ್ಟೇ ಅಲ್ಲ ಮನೇಲಿ ಆರ್ಥಿಕ ಸಮಸ್ಯೆಗಳು ಕಾಡುವುದಿಲ್ಲ ಹಣಕಾಸಿನ ನಿವಾರಣೆಯಾಗುತ್ತದೆ. ಮುಖ್ಯವಾಗಿ ಸುಬ್ರಹ್ಮಣ್ಯಸ್ವಾಮಿಗೆ ಕೊಬ್ಬರಿ ಎಣ್ಣೆ ದೀಪ ಚದುರಿನ ಸಂತಾನ ಭಾಗ್ಯ ಒದಗಿ ಬರುತ್ತದೆ . ಪ್ರತಿ ಶನಿವಾರ ಶ್ರೀನಿವಾಸ ದೇವರಿಗೆ ಮನೆಯಲ್ಲಿ ಯಾರು ಕೊಬ್ಬರಿ ಎಣ್ಣೆ ದೀಪವನ್ನು ಹಚ್ಚಿ ತುಳಸಿಯನ್ನು ಪೂಜೆ ಮಾಡುತ್ತಾರೋ ಅವರಿಗೆ ಜೀವನ ಪೂರ್ತಿ ಹಣದ ಸಮಸ್ಯೆ ಬರುವುದಿಲ್ಲ.ಹೀಗೆ ಕೊಬ್ಬರಿ ಎಣ್ಣೆಯ ದೀಪವನ್ನು ದೇವರ ಮುಂದೆ ಹಚ್ಚುವುದರಿಂದ ಸಾಕಷ್ಟು ಸತ್ಪಲ ಗಳಿವೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್/ವಾಟ್ಸಪ್) 9916852606 ಶ್ರೀ ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ ಒಂದು ಕರೆಯಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave A Reply

Your email address will not be published.