ಮನೆಯಿಂದ ಹೊರಗಡೆ ಹೋಗುವಾಗ ಇಂತಹ ಪ್ರಾಣಿಗಳು ಏನಾದರೂ ಕಣ್ಣಿಗೆ ಬಿದ್ದರೆ ಅದು ಅತ್ಯಂತ ಶುಭಸೂಚನೆ ಎಂದು ಹೇಳುತ್ತದೆ

ಮನೆಯಿಂದ ಹೊರಗಡೆ ಹೋಗುವಾಗ ಇಂತಹ ಪ್ರಾಣಿಗಳು ಏನಾದರೂ ಕಣ್ಣಿಗೆ ಬಿದ್ದರೆ ಅದು ಅತ್ಯಂತ ಶುಭಸೂಚನೆ ಎಂದು ಹೇಳುತ್ತದೆ

ಎಲ್ಲರಿಗೂ ನಮಸ್ಕಾರ. ವೀಕ್ಷಕರೆ ನೋಡಿ ಶಾಸ್ತ್ರಗಳಲ್ಲಿ ಶಕುನಶಾಸ್ತ್ರ ಕೂಡ ಒಂದು. ವ್ಯಕ್ತಿಯ ಜೀವನದಲ್ಲಿ ಅನಿರೀಕ್ಷಿತವಾಗಿ ಕಂಡುಬರುವ ಕೆಲವು ಘಟನೆಗಳು ಮತ್ತು ಅನಿರೀಕ್ಷಿತವಾಗಿ ನಡೆಯುವಂತಹ ಕೆಲವು ಘಟನೆಗಳು ಅನಿರೀಕ್ಷಿತವಾಗಿ ಕಣ್ಣಿಗೆ ಕಾಣುವಂತಹ ಕೆಲವು ಘಟನೆಗಳು ಪ್ರಾಣಿಗಳು ವಸ್ತುಗಳು ಭವಿಷ್ಯದಲ್ಲಿ ನಮಗೆ ಯಾವುದೋ ಒಂದು ಸೂಚನೆ ನೀಡುತ್ತದೆ ಎಂದು ಹೇಳಲಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಒಂದು ಸೂಚನೆ ಯಾವುದು ಯಾವ ವಸ್ತುಗಳು ಅಥವಾ ಘಟನೆಗಳು ಆಕಸ್ಮಿಕವಾಗಿ ಎದುರಿಗೆ ಬಂದರೆ ಅದು ಯಾವ ರೀತಿ ಸೂಚನೆ ನೀಡುತ್ತದೆ ಎಂದು ತಿಳಿಸುವುದು ಶಕುನ ಶಾಸ್ತ್ರ. ಇನ್ನು ಈ ಒಂದು ಶಕುನ ಶಾಸ್ತ್ರದ ಪ್ರಕಾರ ಮನೆಯಿಂದ ಹೊರಗೆ ಹೋಗುವಾಗ ಆಕಸ್ಮಿಕವಾಗಿ ಏನಾದರೂ ಇಂತಹ ಪ್ರಾಣಿಗಳು ಎದುರಿಗೆ ಬಂದರೆ ಅಥವಾ ಕಣ್ಣಿಗೆ ಕಾಣಿಸಿಕೊಂಡರೆ ಅದು ಅತ್ಯಂತ ಶುಭ ಸೂಚನೆ ಎಂದು ಹೇಳಲಾಗುತ್ತದೆ.

ಇದು ವ್ಯಕ್ತಿಗೆ ಅದೃಷ್ಟವನ್ನು ನೀಡುವಂತಹ ಸೂಚನೆಯಾಗಿರುತ್ತದೆ. ಹಾಗಾದರೆ ಶಕುನ ಶಾಸ್ತ್ರದ ಪ್ರಕಾರ ಮನೆಯಿಂದ ಹೊರಗೆ ಹೋಗುವಾಗ ಯಾವ ಪ್ರಾಣಿಗಳು ಎದುರಿಗೆ ಬಂದರೆ ಅದು ಶುಭಸೂಚನೆ ಆಗುತ್ತದೆ ಮತ್ತು ಇದು ಯಾವ ರೀತಿಯಾದ ಫಲಗಳು ನೀಡುತ್ತದೆ ಎಂದು ನೋಡೋಣ ಬನ್ನಿ. ಅದಕ್ಕೂ ಮುಂಚೆ ವೀಕ್ಷಕರೆ ನೀವಿನ್ನು ಲೈಕ್ ಮಾಡದಿದ್ದರೆ ಈಗಲೇ ಲೈಕ್ ಮಾಡಿ ಮತ್ತು ಶೇರ್ ಮಾಡಿ.

ಹಾಗೂ ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೂ ಹಾಗೂ ನಿಮ್ಮ ಸಂಬಂಧಿಕರಿಗೂ ಶೇರ್ ಮಾಡಿ. ಮೊದಲನೆಯದಾಗಿ ನೀವು ಮನೆಯಿಂದ ಹೊರಗೆ ಹೋಗುವಾಗ ಆಕಸ್ಮಿಕವಾಗಿ ಏನಾದರೂ ಹಂದಿಗಳು ಕೆಸರಿಗೆ ಬಿದ್ದು ಬೀಳುತ್ತಿರುವುದನ್ನು ನೋಡಿದರೆ ಅದನ್ನು ಅತ್ಯಂತ ಶುಭ ಎಂದು ಹೇಳಲಾಗುತ್ತದೆ. ಆದರೆ ಹಂದಿಯ ಮೇಲೆ ಇರುವ ಕೆಸರು ಏನಾದರೂ ಒಳಗೆ ಹೋಗಿದ್ದರೆ ಅದನ್ನು ಅಶುಭ ಎಂದು ಹೇಳಲಾಗುತ್ತದೆ.

ಇವತ್ತಿನಿಂದ ಮುಖ್ಯ ದ ಕೆಲಸ ಕಾರ್ಯಕ್ಕೆ ಮನೆಯಿಂದ ಹೊರಗೆ ಹೋಗುವಾಗ ಎಡಭಾಗದಲ್ಲಿ ಹಂದಿಯನ್ನು ನೋಡಿದರೆ ಅದು ಅತ್ಯಂತ ಶುಭ ಎಂದು ಹೇಳಲಾಗುತ್ತದೆ. ಇದು ನೀವು ಹೋಗುವಂತಹ ಕೆಲಸಕಾರ್ಯಗಳಲ್ಲಿ ಯಶಸ್ಸು ಲಭಿಸುತ್ತದೆ ಎಂದು ಸೂಚನೆ ನೀಡುತ್ತದೆ. ಇನ್ನು ಮನೆಯಿಂದ ಹೊರಗೆ ಹೋಗುವಾಗ ಆಕಸ್ಮಿಕವಾಗಿ ನಿಮ್ಮ ಎಡಬಾಗದಲ್ಲಿ ಕೋತಿಗಳು ಇದ್ದರೆ ಅದನ್ನು ನೀವು ನೋಡಿದರೆ ಅದು ಕೂಡ ಮಂಗಳಕರ ಮತ್ತು ಇದು ನಿಮಗೆ ಆ ದಿನದ ಅದೃಷ್ಟವನ್ನು ತಂದುಕೊಡುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.