ಮಂಗಳವಾರ ದಿನ ಹುಟ್ಟಿದವರು ಅದೃಷ್ಟವಂತರು ಅವರ ಜೀವನ ವ್ಯಕ್ತಿತ್ವ ಹೇಗಿರುತ್ತದೆ ಗೊತ್ತಾ

ಮಂಗಳವಾರ ದಿನ ಹುಟ್ಟಿದವರು ಅದೃಷ್ಟವಂತರು ಅವರ ಜೀವನ ವ್ಯಕ್ತಿತ್ವ ಹೇಗಿರುತ್ತದೆ ಗೊತ್ತಾ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಮಂಗಳವಾರ ಜನಿಸಿದಂತಹ ವ್ಯಕ್ತಿಗಳು ತುಂಬಾನೇ ಐಷಾರಾಮಿ ಜೀವನವನ್ನು ನಡೆಸಬೇಕೆಂದು ಕನಸು ಕಟ್ಟಿರುತ್ತಾರೆ ಮತ್ತು ಇವರುಗಳು ತಮ್ಮ ಭವಿಷ್ಯದ ದಿನಗಳಲ್ಲಿ ಅಂತಹ ಐಷಾರಾಮಿ ಜೀವನವನ್ನು ನಡೆಸುತ್ತಾರೆ ಕೂಡ. ಈ ವ್ಯಕ್ತಿಗಳು ಹುಟ್ಟಿನಿಂದಲೇ ಲೀಡರ್ಶಿಪ್ ಕ್ವಾಲಿಟಿಯನ್ನು ಹೊಂದಿರುವ ಕಾರಣ ಎಲ್ಲ ವಿಷಯಗಳಲ್ಲಿ ಕೂಡ ಮುಂದೆ ಇರುತ್ತಾರೆ. ಈ ವ್ಯಕ್ತಿಗಳು ಡಿಸಿಷನ್ ಮೇಕಿಂಗ್ ನಲ್ಲಿ ತುಂಬಾನೇ ಪರ್ಫೆಕ್ಟ್ ಆಗಿರುತ್ತಾರೆ ಮತ್ತು ಇವರ ನಿರ್ಧಾರಗಳಿಂದ ಇವರು ಒಳ್ಳೆಯ ಫಲಿತಾಂಶವನ್ನೇ ಪಡೆದುಕೊಳ್ಳುತ್ತಾರೆ

ಮಂಗಳವಾರದ ದಿನ ಜನಿಸಿದಂತಹ ವ್ಯಕ್ತಿಗಳು ಯಾವಾಗಲೂ ಕೂಡ ಉತ್ಸಾಹದಿಂದ ಇರುತ್ತಾರೆ. ಇವರದ್ದು ತುಂಬಾನೇ ಕರ್ಲಿ ಹೇರ್ ಅಂದರೆ ಗುಂಗುರು ಕೂದಲು ಆಗಿರುತ್ತದೆ. ಇನ್ನು ಈ ವ್ಯಕ್ತಿಗಳು ಸೌಂದರ್ಯಕ್ಕೆ ಹೆಸರಾಗಿರುತ್ತದೆ ಅಷ್ಟು ಸುಂದರವಾಗಿರುತ್ತಾರೆ ಈ ವ್ಯಕ್ತಿಗಳು. ಇನ್ನು ಹೇಳಬೇಕಾದರೆ ಇವರು ತಮ್ಮ ವ್ಯಕ್ತಿತ್ವಕ್ಕೆ ಯಾವುದೇ ರೀತಿಯ ಯಾರೇ ಆಗಲಿ ಬೆರಳು ತೋರಿಸುವ ರೀತಿಯಲ್ಲಿ ಇರೋದಿಲ್ಲ. ಇವರು ಇವರ ವ್ಯಕ್ತಿತ್ವಕ್ಕೆ ತುಂಬಾನೇ ಬೆಲೆ ಕೊಡುತ್ತಾರೆ.

ಮಂಗಳವಾರದ ದಿನದಂದು ಹುಟ್ಟಿದಂತಹ ವ್ಯಕ್ತಿಗಳು ಬಹು ಬೇಗನೆ ಕೋಪ ಮಾಡಿಕೊಳ್ಳುವ ಕಾರಣದಿಂದಾಗಿ ಇವರು ಮುಂಗೋಪಿಗಳು ಅಂತ ಕೂಡ ಹೇಳಬಹುದು‌. ಆದರೆ ಇವರು ಬಹಳ ಹೃದಯವಂತಿಕೆಯನ್ನು ಇಟ್ಟುಕೊಂಡಿರುತ್ತಾರೆ. ಈ ವ್ಯಕ್ತಿಗಳಿಗೆ ಯಾರೇ ಇನ್ಸಲ್ಟ್ ಮಾಡಿದರೂ ಕೂಡ ಇವರು ತಡೆದುಕೊಳ್ಳುವುದಿಲ್ಲ ಮತ್ತು ಇವರು ಬೇರೆಯವರಿಗೂ ಕೂಡ ನೋವನ್ನು ಉಂಟು ಮಾಡೋದಕ್ಕೆ ಬಯಸುವುದಿಲ್ಲ.

ಈ ದಿನ ಹುಟ್ಟಿದಂತಹ ವ್ಯಕ್ತಿಗಳು ತಮ್ಮ ಕೆರಿಯರ್ನ ವಿಷಯಕ್ಕೆ ಬಂದರೆ ತುಂಬಾನೇ ಸೀರಿಸ್ ಆಗುತ್ತಾರೆ ಇವರು ಏನು ಅಂದುಕೊಳ್ಳುತ್ತಾರೋ ಹಾಗೆಯೇ ಮಾಡಿ ತೋರಿಸುತ್ತಾರೆ. ಮಂಗಳವಾರದ ದಿನದಂದು ಹುಟ್ಟಿದ ವ್ಯಕ್ತಿಗಳು ಬಹಳ ಪ್ರಾಮಾಣಿಕರಾಗಿರುತ್ತಾರೆ ಮತ್ತು ಸಹೃದಯಿಗಳೂ ಆಗಿರುತ್ತಾರೆ. ತುಂಬಾನೇ ಒಳ್ಳೆಯ ಜೀವಿಗಳು ಇವರಾಗಿರುತ್ತಾರೆ ಇನ್ನೂ ಹೆಚ್ಚಿನ ಮಾಹಿತಿಗೆ ವಿಡಿಯೋ ಪೂರ್ತಿ ನೋಡಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.