ಮೇಷ ರಾಶಿಯಲ್ಲಿ ಜನಿಸಿದವರ ಗುಣಗಳು

ಮೇಷ ರಾಶಿಯಲ್ಲಿ ಜನಿಸಿದವರ ಗುಣಗಳು

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ

ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಮೇಷ ರಾಶಿಯಲ್ಲಿ ಜನಿಸಿದವರು ರೂಪವಂತ ರಾಗಿದ್ದು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವವರು ಆಗಿರುತ್ತಾರೆ ಆತ್ಮವಿಶ್ವಾಸ ಹೆಚ್ಚಾಗಿದ್ದು ಇವರು ಯಾವಾಗಲೂ ಕಲ್ಪನಾಲೋಕದಲ್ಲಿ ಇರುತ್ತಾರೆ ಇವರು ತುಂಬಾ ಆಟ ಮರಿಗಳು ಮತ್ತು ಮುಂಗೋಪಿಗಳು ಇವರಿಗೆ ಕೋಪ ಬಂದರೆ ನಿಯಂತ್ರಿಸುವುದು ತುಂಬಾ ಕಷ್ಟ ಇವರ ಜಗಳ ಮಾಡುವ ಪ್ರವೃತ್ತಿಯವರು ಅದರ್ವ ನ್ಯಾಯ ನೀತಿ ಧರ್ಮವನ್ನು ಪಾಲಿಸುತ್ತಾರೆ ಇವರಿಗೆ ಸ್ನೇಹಿತರು ಇರುತ್ತಾರೆ ಇವರದು ಚಂಚಲ ಮನಸ್ಸು ಆದರೆ ಕೆಲಸದಲ್ಲಿ ಅಧಿಕ ಶ್ರದ್ಧೆಯನ್ನು ತೋರುತ್ತಾರೆ ಯಾವುದೇ ಕೆಲಸವಾದರೂ ಸಾಧಿಸುವ ಗುಣ ಇವರಲ್ಲಿ ಅಧಿಕವಾಗಿರುತ್ತದೆ ಯಾವುದೇ ಕೆಲಸವನ್ನು ಎಷ್ಟೇ ಕಠಿಣವಾದರೂ ಸಾಧಿಸುತ್ತಾರೆ

ತಾಳ್ಮೆಯಿಂದ ಇದ್ದರೆ ಏನನ್ನು ಬೇಕಾದರೂ ಸಾಧಿಸುವ ಗುಣ ಇವರದಾಗಿರುತ್ತದೆ ವಿವಾಹನಂತರ ಜೀವನದಲ್ಲಿ ಪ್ರಗತಿಯನ್ನು ಸಾಧಿಸುತ್ತಾರೆ ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಿನ ಆಸಕ್ತಿ ಹೊಂದಿರುತ್ತಾರೆ ಇವರಲ್ಲಿ ನಾಯಕರಾಗುವ ಗುಣ ಹೆಚ್ಚಾಗಿರುತ್ತದೆ ಇವರಿಗೆ ರಕ್ತಹೀನತೆ ಮತ್ತು ರಕ್ತಕ್ಕೆ ಸಂಬಂಧಿಸಿದ ಕಾಯಿಲೆಗಳು ಹೆಚ್ಚಾಗಿ ಇರುತ್ತದೆ ಇವರಿಗೆ ಅಪಘಾತದ ಸಂಭವಗಳು ಹೆಚ್ಚಾಗಿರುತ್ತದೆ ಮೇಷ ರಾಶಿಗೆ ಕುಜಗ್ರಹ ಅಧಿಪತಿ ಬುಧ ಗ್ರಹಕ್ಕೆ ಮಂಗಳನು ಅಧಿಪತಿ ಆದ್ದರಿಂದ ಇವರು ಮನೆ ಭೂಮಿ ಜಮೀನುಗಳನ್ನು ಹೆಚ್ಚಾಗಿ ಖರೀದಿಸುತ್ತಾರೆ

ಮೇಷ ರಾಶಿಯವರಿಗೆ ಅದೃಷ್ಟ ವಾದ ಕಲ್ಲು ಎಂದರೆ ಹವಳ ಪುಷ್ಯರಾಗ ಅದೃಷ್ಟದ ಬಣ್ಣ ಕೆಂಪು ಮತ್ತು ಬಿಳಿ ಮಂಗಳವಾರ ಗುರುವಾರ ಮತ್ತು ರವಿವಾರ ಇವರಿಗೆ ಶುಭ ದಿನಗಳು ಅದೃಷ್ಟ ದೇವತೆಗಳು ಸ್ಕಂದ ಮತ್ತು ಮಹಾಶಿವ ಅದೃಷ್ಟ ಸಂಖ್ಯೆಗಳು 1 3 9. 2 7 ಇವರಿಗೆ ದುರದೃಷ್ಟದ ನಂಬರ್ ಇವರ ವಿಶೇಷಗುಣಗಳು ಎಂದರೆ ಇವರು ಬಹಳ ಧೈರ್ಯ ಶಾಲೀ ಮತ್ತು ಕೋಪಿಷ್ಟರು ಈ ರಾಶಿಯವರಿಗೆ ಸುಬ್ರಮಣ್ಯ ದೇವರ ಆರಾಧನೆ ಒಳ್ಳೆಯದು ಇವರಿಗೆ ತಾಮ್ರ ತುಂಬಾ ಒಳ್ಳೆಯದು ತಾಮ್ರದ ಕಡಗ ಧರಿಸುವುದು ಅಥವಾ ತಾಮ್ರದ ಲೋಟದಲ್ಲಿ ನೀರನ್ನು ಕುಡಿಯುವುದು ತುಂಬಾ ಒಳ್ಳೆಯದು

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ

ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave A Reply

Your email address will not be published.