ಮಿಥುನ ರಾಶಿಯಲ್ಲಿ ಜನಿಸಿದವರ ಗುಣ ಲಕ್ಷಣಗಳು

ಮಿಥುನ ರಾಶಿಯಲ್ಲಿ ಜನಿಸಿದವರ ಗುಣ ಲಕ್ಷಣಗಳು

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಈ ರಾಶಿಯಲ್ಲಿ ಜನಿಸಿದವರು ಸುಂದರವಾಗಿರುತ್ತಾರೆ ಅವರಿಗೆ ದೈಹಿಕ ಸಾಮರ್ಥ್ಯಕ್ಕಿಂತ ಮಾನಸಿಕ ಸಾಮರ್ಥ್ಯವು ಹೆಚ್ಚಾಗಿರುತ್ತದೆ ಇವರ ಸ್ವಾರ್ಥಿ ಆಗಿದ್ದು ಇವರು ಹೆಚ್ಚು ಸ್ವಾಭಿಮಾನವನ್ನು ಹೊಂದಿರುತ್ತಾರೆ ವಾದ-ವಿವಾದ ಮತ್ತು ಚರ್ಚೆಗಳಲ್ಲಿ ಹೆಚ್ಚಿನ ಆಸಕ್ತಿಯನ್ನು ಹೊಂದಿರುತ್ತಾರೆ ಇವರನ್ನು ಮಾತಿನಲ್ಲಿ ಸೋಲಿಸುವುದು ತುಂಬಾ ಕಷ್ಟ ಯಾವುದೇ ಕೆಲಸವನ್ನು ಜಾಗೃತೆಯಿಂದ ಮಾಡಿ ಮುಗಿಸುತ್ತಾರೆ ಇವರ ದ್ವಿಗುಣ ಸ್ವಭಾವವಾಗಿತ್ತು ದೃಢ ನಂಬಿಕೆಯನ್ನು ಹೆಚ್ಚಾಗಿ ಹೊಂದಿರುತ್ತಾರೆ ಆದರೂ ಇವರಿಗೆ ಸ್ವಂತ ಬುದ್ಧಿ ಸ್ವಲ್ಪ ಕಡಿಮೆ

ಗಂಭೀರವಾದ ಮುಖ ಉಳ್ಳವರಾಗಿದ್ದು ಸ್ವಲ್ಪ ಆಸೆ ಪ್ರವೃತ್ತಿಯನ್ನು ಹೊಂದಿರುತ್ತಾರೆ ಇವರಿಗೆ ಆಸ್ತಿಪಾಸ್ತಿಯನ್ನು ಖರೀದಿಸುವ ಅದೃಷ್ಟ ಇವರಿಗೆ ಇರುತ್ತದೆ ಇವರು ಗುರುಗಳು ಇಲ್ಲದೆ ಹನಿಗವಿತೆಗಳನ್ನು ಕಲಿಯುತ್ತಾರೆ ಅಂದದ ಬರವಣಿಗೆಯು ಇವರದಾಗಿದ್ದು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುತ್ತಾರೆ ವಿರೋಧಿಗಳನ್ನು ಮಟ್ಟ ಆಗದೆ ಇವರು ಬಿಡುವುದಿಲ್ಲ ಸಂತಾನದ ಸಮಸ್ಯೆ ಇವರನ್ನು ಹೆಚ್ಚಾಗಿ ಕಾಡುತ್ತದೆ ಮಿಥುನ ರಾಶಿಯ ಅಧಿಪತಿ ಬುಧ ಇವರು ಸಾಹಿತ್ಯ ಮತ್ತು ಗಣಿತ ಕ್ಷೇತ್ರದಲ್ಲಿ ಹೆಚ್ಚು ಚುರುಕಾಗಿ ಇರುತ್ತಾರೆ ಈ ರಾಶಿಗೆ ಅದೃಷ್ಟದ ರತ್ನ ಪಚ್ಚೆ ಅದೃಷ್ಟದ ಬಣ್ಣಗಳು ಹಸಿರು ಮತ್ತು ನೀಲಿ ಬುಧವಾರ ಮತ್ತು ಶುಕ್ರವಾರ ಶುಭ ದಿನ

ಈ ಶಿವರಾತ್ರಿ ಷ್ಟ ದೇವತೆ ವಿಷ್ಣು ಅದೃಷ್ಟದ ಸಂಖ್ಯೆಗಳು 5ಮತ್ತು 14 ಇವರಿಗೆ ಆಶುಭಕರ ಸಂಖ್ಯೆ-6 ಈ ರಾಶಿಯವರಿಗೆ ಮಿತ್ರ ರಾಶಿಗಳು ಕುಂಭ ಮಕರ ತುಲಾ ಇವರ ಶತ್ರು ರಾಶಿಯ ಕರ್ಕಟಕ ರಾಶಿ ಈ ರಾಶಿಯವರ ವಿಶೇಷಗಳೆಂದರೆ ಇವರಿಗೆ ಆತ್ಮಾಭಿಮಾನ ಹೆಚ್ಚು ಇವರು ಯಾವುದೇ ಕೆಲಸದಲ್ಲಿ ಬೇಗನೆ ಪರಿಣಿತರು ಆಗುತ್ತಾರೆ ವಿಷ್ಣು ಕೃಷ್ಣ ರಾಮ ಇವರ ದೇವರುಗಳ ಆರಾಧನೆಯಿಂದ ಉತ್ತಮ ಲಾಭವನ್ನು ಪಡೆಯುತ್ತಾರೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave A Reply

Your email address will not be published.