ಮುಂಗುಸಿ ಎದುರಾದರೆ ಹೀಗೆ ಮಾಡಿ ಧನ ಪ್ರಾಪ್ತಿಯಾಗುತ್ತದೆ

ಮುಂಗುಸಿ ಎದುರಾದರೆ ಹೀಗೆ ಮಾಡಿ ಧನ ಪ್ರಾಪ್ತಿಯಾಗುತ್ತದೆ

ನಮಸ್ಕಾರ ಸ್ನೇಹಿತರೆ,ನಾವು ಮನೆಯಿಂದ ಕೆಲಸಕ್ಕೆ ಹೋಗುವಾಗ ಆಗಲಿ ಅಥವಾ ಬೇರೇ ಯಾವುದೇ ಕಾರಣಕ್ಕೆ ಹೊರಗಡೆ ಹೋದಾಗ ಮುಂಗುಸಿ ಎದುರ ಗಡೆ ಬಂದರೆ ಏನು ಮಾಡಬೇಕು ಈ ತರಹ ಮಾಡುವುದರಿಂದ ನಮಗೆ ಧನ ಪ್ರಾಪ್ತಿಯಾಗುತ್ತದೆ ಮತ್ತೆ ಎಲ್ಲಾದರೂ ಹೋಗುವಾಗ ಕಾರ್ಯಗಳನ್ನೆಲ್ಲಾ ಸರಾಗವಾಗಿ ಸಾಗುತ್ತೆ ನಿಮ್ಮ ಮನೆಯಲ್ಲಿ ಹಿರಿಯರು ಹೇಳುವುದನ್ನು ಕೇಳಿದ್ದೀರಾ ನಾವು ವ್ಯಾಪಾರಕ್ಕೆ ಅಥವಾ ಕೆಲಸಕ್ಕೆ ಯಾವುದೇ ಕಾರಣಕ್ಕೂ ಹೊರಗಡೆ ಹೋದಾಗ ಮುಂಗುಸಿಯನ್ನು ನಾವು ನೋಡಿದರೆ ಅದು ಶುಭಕರ ಅಂತ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಮುಂಗುಸಿ ಎದುರು ಬಂದರೆ ಅದರಿಂದ ಇನ್ನೂ ಹೆಚ್ಚಿನ ಲಾಭವು ವನ್ನು ನಮ್ಮ ಹಿರಿಯರು ನಮಗೆ ತಿಳಿಸಲೇ ಇಲ್ಲ ಸ್ನೇಹಿತರೆ ಮುಂಗಸಿ ಎದುರಾದರೆ ಓಂ ನಮೋ ನಾರಾಯಣ ಎಂದು ಜಪ ಮಾಡಬೇಕು ಮೂರು ಬಾರಿ ಮಾಡಿದ ನಂತರ ಮುಂಗುಸಿ ಯಾವ ಜಾಗದಲ್ಲಿ ನಿಂತಿತ್ತು ಅಲ್ಲಿನ ಒಂದು ಹಿಡಿ ಮಣ್ಣನ್ನು ನೀವು ಮನೆಗೆ ತೆಗೆದುಕೊಂಡು ಹೋಗಿ ಆ ಮಣ್ಣನ ಕೆಂಪು ವಸ್ತ್ರದಲ್ಲಿ ಕಟ್ಟಿ ಮೂರು ಅಗರಬತ್ತಿಯನ್ನು ತೆಗೆದುಕೊಂಡು ಕೆಂಪು ವಸ್ತ್ರಕ್ಕೆ ಬೆಳಗ್ಗಿ ಅಗರಬತ್ತಿ ಉರಿಯುವ ವರೆಗೂ ಓಂ ನಮೋ ನಾರಾಯಣ ಎಂದು ಜಪಮಾಡಿ ಸ್ನೇಹಿತರೆ ಜಪ ಮಾಡಿದ ನಂತರ ಆ ಕೆಂಪು ವಸ್ತ್ರವನ್ನು ತೆಗೆದುಕೊಂಡು ನೀವು ದುಡ್ಡು ಇಡುವ ಜಾಗದಲ್ಲಿ ಇಡಿ ಮುಂದೆ ನಿಮ್ಮ ಬದುಕಿನಲ್ಲಿ ಚಮತ್ಕಾರವೇ ನಡೆಯುತ್ತೆ ಅದು ಅಷ್ಟೊಂದು ಶ್ರೇಷ್ಠ ಮಣ್ಣು ಎಂದರೆ ಮುಂದಿನ ದಿನಗಳಲ್ಲಿ ಲಕ್ಷ್ಮಿ ದೇವಿಯ ಕೃಪೆ ಯನ್ನು ನಿಮ್ಮ ಮೇಲೆ ಇರುತ್ತದೆ ನೀವು ಮಾಡುವ ಕೆಲಸದಲ್ಲಿ ಉತ್ತೀರ್ಣರಾಗುತೀರಾ ಧನಲಾಭವಾಗುತ್ತದೆ

ನಿಮ್ಮ ಸಂಕಷ್ಟಗಳನ್ನೆಲ್ಲ ತೊರೆದು ಸುಖಕರ ಜೀವನವನ್ನು ಮುಂದೆ ಸಮಾಜದಲ್ಲಿ ನೀವು ನಡೆಸುತ್ತೀರಿ ನಿಮ್ಮ ಆರ್ಥಿಕ ಸಮಸ್ಯೆಯನ್ನು ಎಲ್ಲ ಮಾಯವಾಗುತ್ತವೆ ಒಂದು ಗೌರವಾನ್ವಿತ ಬದುಕನ್ನ ನೀವು ಬದುಕುತ್ತೀರಿ ಸ್ನೇಹಿತರೆ ಇದು ಮುಂಗುಸಿ ಎದುರುಗಡೆ ಬಂದಾಗ ಏನು ಮಾಡಬೇಕು ಅನ್ನುವ ವಿಚಾರವನ್ನು ನಾನು ನಿಮಗೆ ಹೇಳಿದ್ದೇನೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.