ಮುಟ್ಟಿದರೆ ಮುನಿ ಗಿಡದ ಅನೇಕ ಲಾಭಗಳು

ಮುಟ್ಟಿದರೆ ಮುನಿ ಗಿಡದ ಅನೇಕ ಲಾಭಗಳು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ನಮಸ್ಕಾರ ಸ್ನೇಹಿತರೆ, ಚಿಕ್ಕ ಮಕ್ಕಳಿಗೆ ಈ ಗಿಡ ದೊಂದಿಗೆ ಆಟ ಆಡಲು ತುಂಬಾ ಇಷ್ಟ ಯಾಕಂದರೆ ಮುಟ್ಟಿದರೆ ಮುಚ್ಚಿಕೊಳ್ಳುತ್ತದೆ ಹಾಗಾಗಿ ಅವರು ಈ ಗಿಡಕ್ಕೆ ಬಹಳಷ್ಟು ಆಕರ್ಷಣೆ ಯಾಗುತ್ತಾರೆ ಮತ್ತು ಕೆಲವು ಸಸ್ಯಗಳಲ್ಲಿ ಎಂತಹ ಶಕ್ತಿ ಅಡಗಿದೆ ಎಂದರೆ ಒಮ್ಮೊಮ್ಮೆ ನಂಬುವುದಕ್ಕೆ ಅಸಾಧ್ಯ ಅನಿಸುತ್ತದೆ ಅದೇ ರೀತಿಯಾಗಿ ಮುಟ್ಟಿದರೆಮುನಿಯಲ್ಲಿ ಕೂಡ ಹಲವು ಔಷಧೀಯ ಗುಣ ಗಳನ್ನು ಹೊಂದಿದೆ ಇದರ ಮೂಲ ದಕ್ಷಿಣ ಹಾಗೂ ಮಧ್ಯ ಅಮೆರಿಕ ಮುಟ್ಟಿದರೆ ಮುನಿ ಇಂಗ್ಲಿಷ್ನಲ್ಲಿ Touch me not ಎಂದು ಕರೆಯುತ್ತಾರೆ ಈ ಗಿಡಕ್ಕೆ ಹಲವಾರು ಹೆಸರುಗಳಿವೆ ಕೆಲವೊಂದು ಪ್ರದೇಶಗಳಲ್ಲಿ ಇದನ್ನು ನಾಚಿಕೆ ಮುಳ್ಳು ಎಂದು ಕೂಡ ಕರೆಯುತ್ತಾರೆ ಮೈ ತುಂಬಾ ಮುಳ್ಳು ಎಲೆಗಳನ್ನು ಮುಟ್ಟಿದೊಡನೆ ಮುದುಡಿಕೊಳ್ಳುತ್ತದೆ ಇದನ್ನು ಪ್ರಕೃತಿಯ ರಹಸ್ಯವಾಗಿದ್ದು ಸಸ್ಯವು ತನ್ನನ್ನು ತಾನು ರಕ್ಷಿಸಿ ಕೊಳ್ಳಲು ಅಳವಡಿಸಿಕೊಂಡಿರುವ ತಂತ್ರವಿದು ಹಳ್ಳಿಕಡೆಗೆ ಮುಟ್ಟಿದರೆ ಮುನಿ ಅಂದರೆ ಅದೊಂದು ಕಳೆಗಿಡ ಇದ್ದಂತೆ ಯಾಕೆಂದರೆ ಈ ಸಸ್ಯವು ಎಲ್ಲಿ ಬೇಕಾದರೂ ಕೂಡ ಬೆಳೆಯುತ್ತದೆ ಆದರೆ ಆಯುರ್ವೇದ ಶಾಸ್ತ್ರದ ಪ್ರಕಾರ ಮುಟ್ಟಿದರೆ ಮುನಿಗೆ ಬಹಳ ವಿಶೇಷವಾದ ಮಹತ್ವವಿದೆ ನಾನು ನಿಮಗೆ ಮುಟ್ಟಿದರೆ ಮುನಿ ಇಂದ ಆರೋಗ್ಯಕ್ಕೆ ಎಷ್ಟೆಲ್ಲ ಲಾಭಗಳಿವೆ ಎಂದು ಹೇಳುತ್ತೇನೆ ಈ ಸಸ್ಯವು ಮಲಬದ್ಧತ ಇದ್ದವರಿಗೆ ಹಾಗೂ ಮೂಲವ್ಯಾಧಿ ಇದ್ದವರಿಗೆ ತುಂಬಾ ಉಪಯುಕ್ತ

ಮಲಬದ್ಧತೆ ಸಮಸ್ಯೆ ಇದ್ದರೆ ಮುಟ್ಟಿದರೆ ಮುನಿ ಗಿಡದ ಎಲೆ ಹಾಗೂ ಬೇರನ್ನು ಚೆನ್ನಾಗಿ ಅರೆದು ಅದರ ರಸವನ್ನು ಕುಡಿಯುವುದರಿಂದ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ ಎಷ್ಟು ಪ್ರಮಾಣದಲ್ಲಿ ಕುಡಿಯಬೇಕು ಎಂದರೆ ಒಂದು ಚಮಚ ಸ್ಪೂನ್ ಇಗೆ ಒಂದು ಲೋಟ ನೀರನ್ನು ಹಾಕಿ ಬೆರೆಸಿ ಕುಡಿಯ ಬಹುದು ಈ ಕಷಾಯವನ್ನು ಕುಡಿಯುವುದರಿಂದ ಮೂಲವ್ಯಾಧಿ ಮಲಬದ್ಧತೆ ಮಂಡಿ ನೋವು ಮತ್ತು ಮೂತ್ರಪಿಂಡದ ಸಮಸ್ಯೆಗಳು ಕೂಡ ನಿವಾರಣೆಯಾಗುತ್ತದೆ ಇನ್ನೂ ಯಾವಾಗಲಾದರೂ ಗಾಯವಾಗಿ ರಕ್ತ ಸೋರುತ್ತಿದ್ದರೆ ಆ ಜಾಗಕ್ಕೆ ಮುಟ್ಟಿದರೆ ಮುನಿ ಗಿಡದ ಎಲೆಯ ರಸವನ್ನು ಹಚ್ಚುವುದರಿಂದ ರಕ್ತ ಸೋರುವುದು ಬಹಳ ಬೇಗನೆ ನಿಲ್ಲುತ್ತದೆ ಹಾಗೂ ಚರ್ಮದಲ್ಲಿ ಆಗುವಂತಹ ಮೊಡವೆಗಳು ಮತ್ತು ತುರಿಕೆಗಳು ಗುಳ್ಳೆಗಳಿಗೆ ಮುಟ್ಟಿದರೆ ಮುನಿ ಗಿಡದ ರಸವನ್ನು ಹಚ್ಚುವುದರಿಂದ ಕಡಿಮೆಯಾಗುತ್ತದೆ

ಮತ್ತು ಈ ಸಸ್ಯದ ಎಲ್ಲಾ ಭಾಗಗಳು ಕೂಡ ಔಷಧೀಯ ಗುಣಗಳಿದ್ದು ಗಂಟಲು ಬಾವು ಹಾಗೂ ಇತರ ಬಾವು ಗಳಿಂದ ತೊಂದರೆ ಅನುಭವಿ ಸುತ್ತ ಇದ್ದರೆ ಇದರ ಕಾಂಡ ಹಾಗೂ ಎಲೆಯನ್ನು ಚೆನ್ನಾಗಿ ಅರೆದು ಬಾವು ಇರುವ ಜಾಗಕ್ಕೆ ಹಚ್ಚುವುದರಿಂದ ಬಾವು ಬೇಗನೆ ಇಳಿಯುತ್ತದೆ ಇನ್ನು ಈ ಗಿಡವನ್ನು ಉಪಯೋಗ ಮಾಡುವಾಗ ಒಂದು ಮುನ್ನೆಚ್ಚರಿಕೆ ಕ್ರಮವನ್ನು ಏನು ತೆಗೆದುಕೊಳ್ಳಬೇಕು ಅಂದರೆ ಈ ಮುಟ್ಟಿದರೆ ಮುನಿ ಗಿಡದ ಮುಳ್ಳುಗಳು ಚುಚ್ಚದ ಹಾಗೆ ನೋಡಿಕೊಳ್ಳಿ ಮುಳ್ಳುಗಳು ಚುಚ್ಚಿದರೆ ನಿಮ್ಮ ದೇಹಕ್ಕೆ ನಂಜು ಆಗುವ ಸಾಧ್ಯತೆ ಹೆಚ್ಚಿರುತ್ತದೆ ಹಾಗಾಗಿ ಮುಳ್ಳು ಚುಚ್ಚದಂತೆ ನೋಡಿಕೊಳ್ಳಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.