ನಾಳೆ ಭಯಂಕರ ಯುಗಾದಿ ಅಮಾವಾಸ್ಯೆ ಯುಗಾದಿ ಹಬ್ಬ 5 ರಾಶಿಯವರಿಗೆ ಶನಿದೇವರ ಕೃಪೆ ರಾಜಯೋಗ

ನಾಳೆ ಏಪ್ರಿಲ್ ಒಂದನೇ ತಾರೀಕು ಯುಗಾದಿ ಅಮಾವಾಸ್ಯೆ ಇದೆ. ಮತ್ತು ಏಪ್ರಿಲ್ ಎರಡನೇ ತಾರೀಕು ಯುಗಾದಿ ಹಬ್ಬ ಇರುವುದರಿಂದ ಈ ಅಮಾವಾಸ್ಯೆ ತುಂಬಾನೇ ಭಯಾನಕವಾಗಿದೆ ಹಾಗೂ ಶನಿದೇವರ ನೇರ ದೃಷ್ಟಿ 5 ರಾಶಿಯವರಿಗೆ ಸಿಗುತ್ತದೆ. ಹಾಗಾಗಿ 5 ರಾಶಿಯವರು ಬಹಳ ಲಾಭ ಮತ್ತು ಧನಪ್ರಾಪ್ತಿ ಯನ್ನು ಹೊಂದುತ್ತಾರೆ

ಹಾಗಾದರೆ ಆ ರಾಶಿಗಳು ಯಾವುದು ಹಾಗೆ ಅವುಗಳಿಗೆ ಏನೆಲ್ಲ ಲಾಭಗಳು ದೊರೆಯುತ್ತವೆ ಅಂತ ನೋಡೋಣ ಬನ್ನಿ. ಅದಕ್ಕೂ ಮುನ್ನ ನೀವೇನಾದರೂ ಶನಿದೇವರ ಭಕ್ತರಾಗಿದ್ದಲ್ಲಿ ಈ ಮಾಹಿತಿಗೆ ಈಗಲೇ ಒಂದು ಲೈಕ್ ಮಾಡಿ ಮತ್ತು ಶೇರ್ ಮಾಡಿ. ಈ ರಾಶಿಯವರಿಗೆ ಇರುವಂತಹ ಎಲ್ಲ ಸಾಲದ ಸಮಸ್ಯೆಗಳು ಕ್ರಮೇಣವಾಗಿ ನಾಳೆಯಿಂದ ದೂರವಾಗುತ್ತದೆ. ಮುಂದಿನ ದಿನಗಳಲ್ಲಿ ಹಣಕಾಸಿನ ವ್ಯವಸ್ಥೆ ಆಗುತ್ತದೆ.

ಇದರಿಂದಾಗಿ ನೀವು ಹಣವನ್ನು ಯಾವುದಾದರೂ ಒಳ್ಳೆಯ ಕ್ಷೇತ್ರದಲ್ಲಿ ಅದನ್ನು ಬಂಡವಾಳ ಶೇರು ಮಾರುಕಟ್ಟೆಯಲ್ಲಿ ಕ್ಷೇತ್ರದಲ್ಲಿ ಹೂಡಿಕೆಯನ್ನು ಮಾಡಬಹುದು. ಇದು ನಿಮಗೆ ಹೆಚ್ಚಿನ ಲಾಭವನ್ನು ತಂದು ಕೊಡುತ್ತದೆ. ಇನ್ನು ಅರ್ಧಕ್ಕೆ ನಿಂತಿದ್ದ ಕೆಲಸ ಕಾರ್ಯಗಳು ಕೂಡ ಪುನಹ ಆರಂಭವಾಗುತ್ತದೆ. ಗುರುಬಲ ಇರುವುದರಿಂದ ಅರ್ಧಕ್ಕೆ ನಿಂತಿರುವ ಕೆಲಸಗಳು ಯಶಸ್ವಿಯಾಗುತ್ತದೆ. ಶುಕ್ರನ ದೆಸೆಯಿಂದಾಗಿ ವೈಯಕ್ತಿಕ ಜೀವನದಲ್ಲಿ ಸುಖ ನೆಮ್ಮದಿ ಶಾಂತಿಗಳು ನೆಲೆಸುತ್ತದೆ.

ಅಷ್ಟೇ ಅಲ್ಲದೆ ಹಣಕಾಸಿನ ಅನುಕೂಲತೆಗಳು ಕೂಡ ಉಂಟಾಗುತ್ತದೆ. ಇನ್ನು ವಿವಾಹದ ವಿಷಯದಲ್ಲಿ ಅಡೆತಡೆಗಳು ಉಂಟಾಗುತ್ತಿದ್ದರೆ ಅಂತಹ ಅಡೆತಡೆಗಳು ಕೂಡ ನಿವಾರಣೆಯಾಗುತ್ತದೆ. ಈ ರಾಶಿಯಲ್ಲಿ ಜನಿಸಿದಂತಹ ವ್ಯಕ್ತಿಗಳಿಗೆ ಮುಂದಿನ ದಿನಗಳಲ್ಲಿ ಒಳ್ಳೆಯ ಕಂಕಣಭಾಗ್ಯ ಕೂಡಿ ಬರುತ್ತದೆ. ಇಷ್ಟೆಲ್ಲಾ ಲಾಭವನ್ನು ಪಡೆಯುವ ರಾಶಿಗಳು ಯಾವುವು ಎಂದರೆ ವೃಷಭ ರಾಶಿ ವೃಶ್ಚಿಕ ರಾಶಿ ಮಿಥುನ ರಾಶಿ ಕನ್ಯಾ ರಾಶಿ ಸಿಂಹ ರಾಶಿ 5 ರಾಶಿಗಳಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ತಪ್ಪದೇ ಈಗಲೇ ಓಂ ಶನಿದೇವ ಅಂತ ಕಮೆಂಟ್ ಮಾಡಿ

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಪೀಠಂ ಶ್ರೀ ಶಿರಡಿ ಸಾಯಿಬಾಬಾ ಹಾಗೂ ಕಾಳಿಕಾ ದೇವಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ (ಕಾಲ್/ವಾಟ್ಸಪ್ 9538866755) ಗುರೂಜಿಯವರಿಂದ ನೇರ ಪರಿಹಾರಗಳು ಮತ್ತು ಸಲಹಾ ಸೂತ್ರಗಳು ಪಡೆಯಿರಿ ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಪರಿಪೂರ್ಣ ಪರಿಹಾರವಾಗಲಿದೆ 9538866755 ಜೀವನದ ಅತ್ಯಮೂಲ್ಯ ಮೌಲ್ಯಗಳಿಗಾಗಿ ನಿರಾಶರಾಗಿದ್ದರೆ ಒತ್ತಡ ಮನಸ್ತಾಪ, ಪ್ರೀತಿಯಲ್ಲಿ ಮೋಸ , ಮಾನಸಿಕ ಕಿರಿಕಿರಿ ವಾಮಾಚಾರದಿಂದ ಸಂಪೂರ್ಣ ಜೀವನ ಅನರ್ಥವಾಗಿದ್ದರೆ , ಎಷ್ಟು ದುಡಿದರೂ ಮನಸ್ಸಿಗೆ ನೆಮ್ಮದಿ ಇಲ್ಲದಿರುವುದು ನಂಬಿದ ವ್ಯಕ್ತಿಗಳಿಂದ ದ್ರೋಹ ಮದುವೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದ್ದರೆ ಸ್ತ್ರೀ ಪುರುಷಾ ಪ್ರೇಮ ವಿಚಾರ ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಅತ್ತೆ-ಸೊಸೆ ಕಿರಿಕಿರಿ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಕೋರ್ಟ್ ವಿಚಾರ ಸಾಲದ ಬಾಧೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ಅನಾರೋಗ್ಯ ಇನ್ನೂ ಅನೇಕ ಸಮಸ್ಯೆಗಳಿಗೆ ಕೇರಳ ಮತ್ತು ಕೊಳ್ಳೇಗಾಲದ ಸರ್ವಾಭಿಷ್ಟ ಸಿದ್ದಿ ಪೂಜಾ ಅಷ್ಟದಿಗ್ಬಂದನ ಪೂಜೆ ಅಮಾವಾಸ್ಯೆ ಹುಣ್ಣಿಮೆ ಜೊತೆಗೆ ಗ್ರಹಣಕಾಲದ ಬಲಿಷ್ಠ ಅಥರ್ವಣವೇದದ ಕಾಳಿಕಾ ಉಪಾಸನಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಪಂಡಿತ್ ಶ್ರೀ ರಾಘವೇಂದ್ರ ಭಟ್ 9538866755

Leave A Reply

Your email address will not be published.