ನೆಲ್ಲಿಕಾಯಿ ಇವತ್ತೇ ಹೀಗೆ ತಿನ್ನಿ ಸಕ್ಕರೆ ಕಾಯಿಲೆಗೆ! ಯಾಕೆಂದರೆ

ನೆಲ್ಲಿಕಾಯಿ ಇವತ್ತೇ ಹೀಗೆ ತಿನ್ನಿ ಸಕ್ಕರೆ ಕಾಯಿಲೆಗೆ! ಯಾಕೆಂದರೆ

ಸರ್ವರಿಗೂ ನಮಸ್ಕಾರ, ಸ್ನೇಹಿತರೇ ನೆಲ್ಲಿಕಾಯಿ ಅಥವಾ ಆಮ್ಲ ಅನಾದಿ ಕಾಲದಿಂದಲೂ ಆಯುರ್ವೇದದಲ್ಲಿ ಬಳಸಲಾಗುವ ಅತ್ಯಂತ ಶಕ್ತಿಶಾಲಿ ನೈಸರ್ಗಿಕ ಔಷಧಿಗಳಲ್ಲಿ ಒಂದಾಗಿದೆ ಎಲ್ಲಕ್ಕಿಂತ ಹೆಚ್ಚಾಗಿ ಅನೇಕ ವೈದ್ಯರು ಇದನ್ನು ವಿವಿಧ ಕಾಯಿಲೆಗಳಿಗೆ ಟಾನಿಕ್ ಆಗಿ ಚರ್ಮ ಮತ್ತು ಕೂದಲಿಗೆ ಚಿಕಿತ್ಸೆಯಾಗಿ ಹಾಗೆಯೇ ತೂಕನಷ್ಟಕ್ಕೆ

ಇದರ ಪುಡಿಯನ್ನು ಶಿಫಾರಸ್ಸು ಮಾಡುತ್ತಾರೆ ಸ್ವಲ್ಪ ಹುಳಿ ಮತ್ತು ಸ್ವಲ್ಪ ರುಚಿಯಾಗಿರುವ ಇದು ಆರೋಗ್ಯ ಪ್ರಯೋಜನಕಾರಿ ಗುಣಗಳನ್ನು ಹೊಂದಿದೆ ಮತ್ತು ಇದನ್ನು ವಿವಿಧ ರೂಪಗಳಲ್ಲಿ ಸವಿಯಬಹುದು ಕ್ಯಾಲ್ಸಿಯಂ, ಕಬ್ಬಿನ ರಂಜಕ ಮತ್ತು ಕ್ರೋಮಿಯಂ ನಂತಹ ಖನಿಜಗಳು ಹಾಗೂ ವಿಟಮಿನ್ ಸಿ ಯ ಅತ್ಯುತ್ತಮ ಮೂಲವಾದ ಭಾರತೀಯ ನೆಲ್ಲಿಕಾಯಿಯು ನಮ್ಮ ಒಟ್ಟಾರೆ ಆರೋಗ್ಯವನ್ನು ಉತ್ತೇಜಿಸುತ್ತದೆ

ಆದರೆ ನೆಲ್ಲಿಕಾಯಿ ಮಧುಮೇಹವನ್ನು ನಿಯಂತ್ರಿಸಲು ಸಹ ಸಹಾಯ ಮಾಡುತ್ತದೆ ಎಂದು ನಿಮಗೆ ತಿಳಿದಿದೆಯೇ? ಹೌದು ನೆಲ್ಲಿಕಾಯಿ ಅಥವಾ ಆಮ್ಲ ನಿಮ್ಮ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ಈ ದಿನ ತಿಳಿದುಕೊಳ್ಳೋಣ ಬನ್ನಿ.
ನೆಲ್ಲಿಕಾಯಿ ವಿಟಮಿನ್ ಸಿ ಮತ್ತು ತ್ವಚೆಯನ್ನು ಗುಣಪಡಿಸುವ ಪೋಷಕಾಂಶಗಳಿಂದ ಕೂಡಿದೆ ಇದು ಕರುಳಿನ ಸೂಕ್ಷ್ಮ ಜೀವಿಯನ್ನು ಬಲಪಡಿಸುವ ಮೂಲಕ ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ದೇಹದಿಂದ ವಿಷಯವನ್ನು ನಿಯಂತ್ರಿಸುತ್ತದೆ

ಮತ್ತು ಸೆಲ್ಯುಲರ್ ಚಯಾಪಚಯವನ್ನು ಗುಣಪಡಿಸುತ್ತದೆ ಅಷ್ಟೇ ಅಲ್ಲದೆ ಇದು ಮಧುಮೇಹಿಗಳಿಗೆ ಒಳ್ಳೆಯದು ಆದರೆ ಆಮ್ಲ ಕ್ಯಾಂಡಿಗಳಿಂದ ದೂರವಿರಿ ಆಯುರ್ವೇದ ತಜ್ಞರ ಪ್ರಕಾರ ನೆಲ್ಲಿಕಾಯಿ ಮಧುಮೇಹವನ್ನು ನಿಯಂತ್ರಿಸಲು ಉಪಯುಕ್ತವಾಗಿದೆ ಇದರಲ್ಲಿ ಆಸ್ಕೂರ್ ಪಿಕ್ ಆಸಿಡ್ ಕ್ಯಾನಿನ್ಗಳು ಮತ್ತು ಫಾಲಿ ಫಿನಾಲ್ಗಳಂತಹ ಉತ್ಕರ್ಷಣ ನಿರೋಧಕಗಳಿವೆ ಇದು ಯಕೃತ್ತಿನಲ್ಲಿ ಲಿಪಿಡ್ ಗಳು ಟ್ರ್ಯಾಗ್ಲಿ ಸರೈಡ್ ಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ

ಜೊತೆಗೆ ಚಯಾಪಚಯವನ್ನು ಸುಧಾರಿಸುತ್ತದೆ ಅಲ್ಲದೆ ಮಧುಮೇಹಕ್ಕೆ ಸಂಭಂದಿಸಿದ ಸಮಸ್ಯೆಗಳನ್ನು ನಿರ್ವಹಿಸುತ್ತದೆ ನೆಲ್ಲಿಕಾಯಿ ಮೆದೋಜೀರಕ ಗ್ರಂಥಿಯ ಮೇಲೆ ಧನಾತ್ಮಕ ಪರಿಣಾಮ ಬೀರುವ ಕ್ರೋಮಿಯಂ ಅನ್ನು ಹೊಂದಿದೆ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಕ್ರೋಮಿಯಂ ಕಾರ್ಬೋಹೈಡ್ರೇಟ್ಸ್ ಛಾಯಾಪಚಯವನ್ನು ನಿಯಂತ್ರಿಸುತ್ತದೆ ಮತ್ತು

ದೇಹವು ಇನ್ಸುಲಿನ್ಗೆ ಹೆಚ್ಚು ಸ್ಪಂದಿಸುವಂತೆ ಮಾಡುತ್ತದೆ ರಕ್ತದಲ್ಲಿನ ಗ್ಲುಕೋಸ್ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ ಹೀಗೆ ನೆಲ್ಲಿಕಾಯಿಯ ಪ್ರಯೋಜನಗಳು ಹೇರಳವಾಗಿದೆ ಇನ್ನು ನೆಲ್ಲಿಕಾಯಿಯಲ್ಲಿ ಕಡಿಮೆ ಕ್ಯಾಲೋರಿ ಇದೆ ಇದು ನಿಮ್ಮ ತೂಕವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಅತಿಯಾದ ಕ್ಯಾಲೋರಿ ಸೇವನೆಯು ತೂಕ ಹೆಚ್ಚಾಗಲು ಕಾರಣವಾಗುತ್ತದೆ ಇದು ಇನ್ಸುಲಿನ್ ಪ್ರತಿರೋಧಕ್ಕೆ ಕಾರಣವಾಗಬಹುದು

ಮತ್ತು ಅಂತಿಮವಾಗಿ ಮಧುಮೇಹವನ್ನು ನಿಯಂತ್ರಿಸಲು ಕಷ್ಟವಾಗುತ್ತದೆ ದೇಹದ ಸರಿಯಾದ ತೂಕವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಉತ್ತಮವಾಗಿ ನಿಯಂತ್ರಿಸಲು ಸಹಾಯ ಮಾಡುತ್ತದೆ ಇನ್ನು ನೆಲ್ಲಿಕಾಯಿಯಲ್ಲಿ ಫಾಲಿ ಫಿನಾಲ್ ಗಳಿವೆ ಇದು ನಮ್ಮ ದೇಹವನ್ನು ಅಧಿಕ ಪ್ರಮಾಣದಲ್ಲಿನ ರಕ್ತದಲ್ಲಿನ ಸಕ್ಕರೆಯಿಂದ ಉಂಟಾಗುವ ಆಕ್ಸಿಡೆಂಟ್ ಒತ್ತಡದಿಂದ ರಕ್ಷಿಸುತ್ತದೆ ಇನ್ಸುಲಿನನ್ನು ಸರಿಯಾಗಿ ಹೀರಿಕೊಳ್ಳುವ

ಮತ್ತು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡಲು ನೆಲ್ಲಿಕಾಯಿ ಪರಿಣಾಮಕಾರಿಯಾಗಿದೆ ಇನ್ನು ತಾಜ ಒಣಗಿದ ಮತ್ತು ಪುಡಿ ಮಾಡಿದ ರೂಪದಲ್ಲಿ ನೆಲ್ಲಿಕಾಯಿ ಸುಲಭವಾಗಿ ಲಭ್ಯವಿದೆ ನೆಲ್ಲಿಕಾಯಿಯನ್ನು ಸೇವಿಸುವ ಒಂದು ಉತ್ತಮ ವಿಧಾನವೆಂದರೆ ಪ್ರತಿದಿನ ಬೆಳಿಗ್ಗೆ ತಾಜಾ ನೆಲ್ಲಿಕಾಯಿಯ ಜ್ಯೂಸ್ ಕುಡಿಯುವುದು ರುಚಿ ಮತ್ತು ಪೌಷ್ಟಿಕಾಂಶದ ಮೌಲ್ಯವನ್ನು ಹೆಚ್ಚಿಸಲು ನಿಮ್ಮ ಆಹಾರದ ಮೇಲೆ ಸ್ವಲ್ಪ ನೆಲ್ಲಿಕಾಯಿ ಪುಡಿಯನ್ನು ಸಿಂಪಡಿಸಬಹುದು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.