ನೆನೆಸಿದ ಕಡಲೆಕಾಳು ಹೀಗೆ ತಿಂದರೆ ದೇಹದ ಮೇಲೆ ಎಂತಹ ಚಮತ್ಕಾರ ಮಾಡುತ್ತದೆ ಗೊತ್ತಾ?

ನೆನೆಸಿದ ಕಡಲೆಕಾಳು ಹೀಗೆ ತಿಂದರೆ ದೇಹದ ಮೇಲೆ ಎಂತಹ ಚಮತ್ಕಾರ ಮಾಡುತ್ತದೆ ಗೊತ್ತಾ?

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಜೀರ್ಣಶಕ್ತಿಯನ್ನು ಹೆಚ್ಚಿಸಿಕೊಳ್ಳುವುದಕ್ಕೆ ನೆನೆಸಿದ ಕಡಲೆಕಾಳನ್ನು ಈ ರೀತಿ ಸೇವಿಸಬೇಕು ಈ ಕಪ್ಪು ಕಡಲೆಯನ್ನು ಹಾಗೆಯೇ ಉಪಯೋಗಿಸುವುದಕ್ಕಿಂತ ನೆನೆಸಿ ಬಳಸುವುದು ತುಂಬಾ ಒಳ್ಳೆಯದು ಅದರಲ್ಲೂ ನೆನೆಸಿ ಹಸಿಯಾಗಿ ತಿಂದರೆ ತುಂಬಾ ಒಳ್ಳೆಯದು ಇದು ರಕ್ತಹೀನತೆ ಸಮಸ್ಯೆ ಇರುವವರಿಗೆ ತುಂಬಾ ಒಳ್ಳೆಯದು ದೇಹದಲ್ಲಿ ಅನೀಮಿಯ ಆಗಿದ್ದರೆ ರಕ್ತದ ಕೊರತೆ ಆಗಿದ್ದರೆ ಹಾಗೆ ಕಬ್ಬಿಣದ ಕೊರತೆ ಇದ್ದರೆ ಅಂತವರು ಕಡಲೆಕಾಳನ್ನು ನೆನೆಸಿ ಸೇವಿಸಿದರೆ ತುಂಬಾ ಒಳ್ಳೆಯದು

ಇದನ್ನು ಪ್ರತಿ ದಿನ ಸೇವಿಸುವುದರಿಂದ ದೇಹದಲ್ಲಿ ರಕ್ತವನ್ನು ಹೆಚ್ಚಿಸಿಕೊಳ್ಳಬಹುದು ಇದು ರಕ್ತದಲ್ಲಿರುವ ಸಕ್ಕರೆ ಪ್ರಮಾಣವನ್ನು ಕಡಿಮೆ ಮಾಡುತ್ತದೆ ಆದ್ದರಿಂದ ಡಯಾಬಿಟಿಸ್ ರೋಗಿಗಳಿಗೆ ತುಂಬಾ ಒಳ್ಳೆಯದು ಇನ್ನು ಮಹಿಳೆಯರಲ್ಲಿ ಕಾಡುವಂತಹ ಸಾಮಾನ್ಯ ಸಮಸ್ಯೆ ಎಂದರೆ ಹಾರ್ಮೋನ್ ಇಂಬ್ಯಾಲೆನ್ಸ್ ಈ ಸಮಸ್ಯೆ ಇದ್ದವರು ಕೂಡ ಕಡಲೆಕಾಳನ್ನು ಸೇವಿಸಬೇಕು ಗರ್ಭಿಣಿ ಸ್ತ್ರೀಯರಲ್ಲಿ ಕಾಡುವಂತಹ ಸಮಸ್ಯೆಗಳಿಗೆ ಇದು ಪರಿಹಾರ ನೀಡುತ್ತದೆ

ಇನ್ನು ಇದರಲ್ಲಿ ಇರುವ ಪ್ರೋಟೀನ್ ಅಂಶ ನಮ್ಮ ಮೂಳೆಗಳನ್ನು ಗಟ್ಟಿಯಾಗಿ ಇರುವಂತೆ ಮಾಡುತ್ತದೆ ಮಾಂಸ ಖಂಡಗಳ ಬೆಳವಣಿಗೆಗೆ ತುಂಬಾ ಪ್ರಯೋಜನಕಾರಿ ಜೀರ್ಣಶಕ್ತಿ ಸಮಸ್ಯೆ ಇರುವವರಿಗೆ ತುಂಬಾ ಒಳ್ಳೆಯದು ಮಲಬದ್ಧತೆ ಸಮಸ್ಯೆ ಇರುವವರೆಗೂ ಕೂಡ ನೆನೆಸಿದ ಕಡಲೆ ಕಾಳು ತುಂಬಾ ಸಹಾಯ ಮಾಡುತ್ತದೆ ಇದರಲ್ಲಿ ನಾರಿನಂಶ ಹೇರಳವಾಗಿರುವುದರಿಂದ ಜೀರ್ಣಶಕ್ತಿಗೆ ತುಂಬಾ ಸಹಾಯವಾಗುತ್ತದೆ. ನಾವು ಪ್ರತಿದಿನ ರಾತ್ರಿ ಕಾಳುಗಳನ್ನು ತೊಳೆದು ಸ್ವಲ್ಪ ನೀರು ಹಾಕಿ ನೆನೆಸಿಟ್ಟು ಪ್ರತಿ ದಿನ ಬೆಳಿಗ್ಗೆ ಎದ್ದ ಮೇಲೆ ಅದನ್ನು ತಿನ್ನುವುದು ತುಂಬಾ ಒಳ್ಳೆಯದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.