ನಿಮಿಷದಲ್ಲಿ ಆರೋಗ್ಯ

ನಿಮಿಷದಲ್ಲಿ ಆರೋಗ್ಯ ಗರಿಕೆ ಹುಲ್ಲು ಮಳೆಗಾಲದಲ್ಲಿ ನಮಗೆ ಹೆಚ್ಚಾಗಿ ಸಿಗುತ್ತದೆ ಇದನ್ನು ನಾವು ಗಣೇಶನ ಹಬ್ಬಕ್ಕೆ ಗಣೇಶನ ಚತುರ್ತಿ ಗೆ ಹೆಚ್ಚಾಗಿ ಇದನ್ನು ನಾವು ಬಳಸುತ್ತೇವೆ ಈ ಗರಿಕೆ ಹುಲ್ಲು ಅನೇಕ ರೀತಿಯ ಔಷಧಿ ಗುಣಗಳನ್ನು ಹೊಂದಿರುತ್ತದೆ ಇದು ರಕ್ತಹೀನತೆಯನ್ನು ಹೋಗಲಾಡಿಸುತ್ತದೆ

ಮತ್ತು ಮಹಿಳೆಯರ ಮುಟ್ಟಿನ ಸಮಸ್ಯೆಗೆ ಇದು ದಿವ್ಯ ಔಷಧವಾಗಿದೆ ಯಾರ ದೇಹದಲ್ಲಿ ರಕ್ತದ ಕೊರತೆ ಇರುತ್ತದೆ ದೇಹದಲ್ಲಿನ ಹಿಮೋಗ್ಲೋಬಿನ್ ಕಡಿಮೆ ಇರುತ್ತದೆ ಅವರಿಗೆ ಪಿರಿಯಡ್ಸ್ ಅಂತಹ ಸಮಯದಲ್ಲಿ ಹೆಚ್ಚಿನ ರಕ್ತಸ್ರಾವ ಆಗುವುದಿಲ್ಲ ಒಂದು ತಿಂಗಳು ಅಥವಾ ಒಂದೂವರೆ ತಿಂಗಳಿಗೆ ಆಗುತ್ತದೆ

ಇನ್ನು ಕೆಲವರಿಗೆ ಅನಿಮಿಯಾ ದಿಂದ ಈ ಸಮಸ್ಯೆ ಉಂಟಾಗುತ್ತದೆ ನಮ್ಮ ದೇಹದಲ್ಲಿನ ರಕ್ತ ಹೆಚ್ಚು ವೆಚ್ಚವಾಗಿ ಹಿಮೋಗ್ಲೋಬಿನ್ ಸಮಸ್ಯೆ ಉಂಟಾಗುತ್ತದೆ ಹಿಮೋಗ್ಲೋಬಿನ್ ದೇಹದಲ್ಲಿ ಕಡಿಮೆಯಾಗುತ್ತದೆ ಎರಡು ಸಮಸ್ಯೆಗೂ ಸಹಾಯವಾಗುವ ಔಷಧಿ ಎಂದರೆ ಗರಿಕೆ ಹುಲ್ಲಿನ ಜ್ಯೂಸ್ ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಅರ್ಧ ಲೋಟದಷ್ಟು ಗರಿಕೆ ಹುಲ್ಲಿನ ಜ್ಯೂಸನ್ನು ತೆಗೆದುಕೊಂಡು ಅದಕ್ಕೆ ಒಂದು ಚಮಚ ಜೇನು ತುಪ್ಪವನ್ನು ಹಾಕಿ ಕುಡಿಯಬೇಕು ಇದರಿಂದ ಅನಿಮಿಯ ಸಮಸ್ಯೆಯು ದೂರವಾಗುತ್ತದೆ ಜೊತೆಗೆ ಸರಿಯಾಗಿ ಬ್ಲೀಡಿಂಗ್ ಆಗಲು ಸಹಾಯವಾಗುತ್ತದೆ ಬಿಳಿ ಮುಟ್ಟು ಇದ್ದರೂ ಸಹ ಇದು ಕಂಟ್ರೋಲಿಗೆ ಬರುತ್ತದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave A Reply

Your email address will not be published.