ನಿಮ್ಮ ಜೀವನದಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಆಗಬಾರದೆಂದರೆ ಈ ಚಿಕ್ಕ ಸೂತ್ರವನ್ನು ಪಾಲಿಸಿ

ನಿಮ್ಮ ಜೀವನದಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಆಗಬಾರದೆಂದರೆ ಈ ಚಿಕ್ಕ ಸೂತ್ರವನ್ನು ಪಾಲಿಸಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಇತ್ತೀಚಿನ ದಿನಗಳಲ್ಲಿ ಜನರನ್ನು ಕಾಡುತ್ತಿರುವ ಬಹುದೊಡ್ಡ ಸಮಸ್ಯೆಯೆಂದರೆ ಅದು ಗ್ಯಾಸ್ಟ್ರಿಕ್ ಹೊತ್ತಿಗೆ ಸರಿಯಾಗಿ ತಿನ್ನದೇ ಇರುವುದು, ಹೊರಗಡೆ ಸಿಗುವ ಫಾಸ್ಟ್ ಫುಡ್ ಸೇವನೆಯಿಂದ, ಕರಿದ ತಿಂಡಿಗಳ ಸೇವನೆ ಮುಂತಾದ ಕಾರಣಗಳಿಂದ ಗ್ಯಾಸ್ಟ್ರಿಕ್ ಬರಿಸಿಕೊಂಡು ಒದ್ದಾಡುತ್ತಿರುತ್ತಾರೆ ಎಷ್ಟು ಔಷಧಿಗಳನ್ನು ಸೇವನೆ ಮಾಡುತ್ತಿದ್ದರು ಈ ಗ್ಯಾಸ್ಟ್ರಿಕ್ ಸಮಸ್ಯೆ ನಿಯಂತ್ರಣಕ್ಕೆ ಬರುವುದಿಲ್ಲ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹತೋಟಿಯಲ್ಲಿಡುವ ಏಕೈಕ ದಾರಿಯೆಂದರೆ ತಿನ್ನುವ ಆಹಾರದಲ್ಲಿ ಬದಲಾವಣೆ ಮಾಡಿಕೊಳ್ಳುವುದು ಹೊಟ್ಟೆಗೆ ಕಷ್ಟ ಕೊಡುವ ಆಹಾರದಿಂದ ದೂರವಿರಬೇಕು ಈ ದಿನ ಗ್ಯಾಸ್ಟ್ರಿಕ್ ಸಮಸ್ಯೆ ಇರುವವರು ಯಾವ ಆಹಾರವನ್ನು ಮಿತಿಯಾಗಿ ತಿಂದರೆ ಒಳ್ಳೆಯದು ಅದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ದಿನ ನಾವು ನಿಮಗೆ ತಿಳಿಸುತ್ತೇವೆ.

ಗ್ಯಾಸ್ಟ್ರಿಕ್ ಸಮಸ್ಯೆ ಇರುವವರು ಬೆಳ್ಳುಳ್ಳಿ ಮತ್ತು ಈರುಳ್ಳಿ ಹಾಗೂ ಬಟಾಣಿಯನ್ನು ಅತಿಯಾಗಿ ಸೇವನೆ ಮಾಡಬಾರದು ಈ ಆಹಾರವನ್ನು ಮಿತಿಯಾಗಿ ತಿಂದರೆ ಒಳ್ಳೆಯದು ಯಾಕೆಂದರೆ ಬೆಳ್ಳುಳ್ಳಿಯಲ್ಲಿ ಫ್ರೋಕೋಸ್ಟ್ ಕಣಗಳು ಇರುವುದರಿಂದ ಇದು ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೆಚ್ಚು ಮಾಡುತ್ತದೆ ಈರುಳ್ಳಿಯು ಕೂಡ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಉಂಟುಮಾಡುತ್ತದೆ ಇನ್ನು ಬಟಾಣಿ, ಅಜೀರ್ಣ ಸಮಸ್ಯೆ ಇರುವವರು ಬಟಾಣಿಯನ್ನು ತಿನ್ನದಿರುವುದು ಒಳ್ಳೆಯದು ಇನ್ನು ಗ್ಯಾಸ್ಟ್ರಿಕ್ ಸಮಸ್ಯೆ ಇರುವವರು ಪ್ರತಿನಿತ್ಯ ಊಟದಲ್ಲಿ ಉಪ್ಪಿನಕಾಯಿಯನ್ನು ತಿನ್ನುತ್ತಿದ್ದರೆ ಇದನ್ನು ಮಿತವಾಗಿ ತಿನ್ನುವುದು ಒಳ್ಳೆಯದು ಉಪ್ಪಿನಕಾಯಿ ಗ್ಯಾಸ್ಟ್ರಿಕ್ ಸಮಸ್ಯೆ ಇರುವವರಿಗೆ ಒಳ್ಳೆಯದಲ್ಲ ಮತ್ತು ಕೊಲೆಸ್ಟ್ರಾಲ್ ಹೆಚ್ಚಿರುವ ಆಹಾರ ಪದಾರ್ಥಗಳ ಸೇವನೆಯನ್ನು ಕಡಿಮೆ ಮಾಡಬೇಕು ಮಸಾಲೆ ಪದಾರ್ಥಗಳು, ಕರಿದ ತಿಂಡಿಗಳು, ಫಾಸ್ಟ್ ಫುಡ್ ಆಹಾರ ಇವುಗಳ ಸೇವನೆಯನ್ನು ಕಡಿಮೆ ಮಾಡಬೇಕು

ಹಾಗೂ ಅತಿಯಾದ ಹಾಲಿನ ಪದಾರ್ಥ ಸೇರಿದ ಮಿಲ್ಕ್ ಶೇಕ್, ಐಸ್ ಕ್ರೀಮ್ ಇವುಗಳ ಸೇವನೆಯಿಂದ ಎಸಿಡಿಟಿ ಹೆಚ್ಚಾಗುತ್ತದೆ ಹಾಗಾಗಿ ಇವುಗಳನ್ನು ಮಿತಿಯಾಗಿ ತಿಂದರೆ ಒಳ್ಳೆಯದು ಇನ್ನು ಆಲ್ಕೋಹಾಲ್ ಸೇವನೆ ಮಾಡಬಾರದು ಮತ್ತು ನಾನ್ ವೆಜ್ ಪದಾರ್ಥಗಳ ಸೇವನೆಯನ್ನು ಕಡಿಮೆ ಮಾಡಬೇಕು ಎಲ್ಲಕ್ಕಿಂತ ಮುಖ್ಯವಾಗಿ ಅಸಿಡಿಟಿ ಇರುವವರು ಹೊಟ್ಟೆ ತುಂಬಾ ತಿನ್ನಬಾರದು ಹೆಚ್ಚು ತಿಂದರೆ ಅರಗಿಸಿಕೊಳ್ಳಲು ಆಗುವುದಿಲ್ಲ ಹಾಗಾಗಿ ಮಿತವಾಗಿ ತಿನ್ನಬೇಕು ಆಹಾರದಲ್ಲಿ ತರಕಾರಿ ಮತ್ತು ನಾರಿನ ಅಂಶವಿರುವ ತರಕಾರಿಗಳನ್ನು ಹೆಚ್ಚಾಗಿ ತಿನ್ನಬೇಕು ಹಣ್ಣುಗಳನ್ನು ಹೆಚ್ಚಾಗಿ ಸೇವನೆ ಮಾಡಬೇಕು ಪ್ರತಿನಿತ್ಯ ಸರಿಯಾಗಿ ನೀರನ್ನು ಕುಡಿಯಬೇಕು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.