ನಿಮ್ಮ ಪಾದದ ಬೆರಳು ಹೇಳುತ್ತದೆ ನಿಮ್ಮ ಭವಿಷ್ಯ ತಪ್ಪದೇ ಇದನ್ನು ಓದಿ

ನಿಮ್ಮ ಪಾದದ ಬೆರಳು ಹೇಳುತ್ತದೆ ನಿಮ್ಮ ಭವಿಷ್ಯ ತಪ್ಪದೇ ಇದನ್ನು ಓದಿ

ಪ್ರತಿಯೊಬ್ಬ ವ್ಯಕ್ತಿಗೂ ತನ್ನ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಹಂಬಲ ಮತ್ತು ಕುತೂಹಲ ಇರುತ್ತದೆ ಕೆಲವರು ಜ್ಯೋತಿಷ್ಯ ಶಾಸ್ತ್ರದಿಂದ ತಿಳಿದುಕೊಳ್ಳುತ್ತಾರೆ ಸಾಮುದ್ರಿಕಾಶಾಸ್ತ್ರದ ವಿಚಾರವು ಜೋತಿಷ್ಯದ ಒಂದು ಪ್ರಕಾರವಾಗಿದೆ ದೇಹದ ಕೆಲವು ವಿಶಿಷ್ಟ ರಚನೆಯ ಮೂಲಕ ಭವಿಷ್ಯ ಹೇಳುವುದು ಇರುತ್ತದೆ ಸಾಮುದ್ರಿಕ ಶಾಸ್ತ್ರ ದಲ್ಲಿ ಕಾಲ್ಬೆರಳುಗಳ ರಚನೆಯ ಮೂಲಕ ಭವಿಷ್ಯವನ್ನು ಹೇಳಲಾಗುತ್ತದೆ ಇದರಿಂದ ನಾವು ನಮ್ಮ ಜೀವನವನ್ನು ಇತರ ವಿಷಯಗಳಿಂದ ತಿಳಿದುಕೊಳ್ಳಬಹುದಾಗಿದೆ ಕಾಲಿನ ಬೆರಳು ಸ್ಥಿತಿ ಮತ್ತು ಪಕ್ಕದ ಬೆರಳಿನ ತುದಿ ಅಂಟಿಕೊಂಡಂತೆ ಇದ್ದಾರೆ ಇಂಥವರಿಗೆ ಅದೃಷ್ಟ ಸಿಗುವುದಿಲ್ಲ ಒಳ್ಳೆಯದು ಆಗುವುದಿಲ್ಲ ಇವರ ಹೆಚ್ಚಿನ ಶ್ರಮವನ್ನು ಬಯಸ ಬೇಕಾಗುತ್ತದೆ

ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಫಲ ತಾಯಿ ಚಾಮುಂಡೇಶ್ವರಿ ದೇವಿ ಆರಾಧಕರು ದೈವಜ್ಞ ಶ್ರೀ ತುಳಸಿರಾಮ್ ಜೋಷಿ ಕಾಲ್/ವಾಟ್ಸಪ್ (9916852606) ಗುರೂಜಿಯವರಿಂದ ಶ್ರೀ ಕ್ಷೇತ್ರ ದಿಂದ ನೇರ ಪರಿಹಾರ ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಪೂಜಾ ಕಾರ್ಯಗಳಿಂದ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಸಂಪೂರ್ಣ ಪರಿಹಾರವಾಗಲಿದೆ ಕಾಲ್ ವಾಟ್ಸಪ್ (9916852606) ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಮತ್ತು ಆಸ್ತಿ ವ್ಯಾಜ್ಯಗಳು ಮನೆ ಕಟ್ಟಿಸುವ ವಿಚಾರ ಅತ್ತೆ-ಸೊಸೆ ಕಿರಿಕಿರಿ ಮತ್ತು ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಮನೆಯಲ್ಲಿ ಕಾಡುತ್ತಿರುವ ದಟ್ಟದರಿದ್ರತನದ ಸಮಸ್ಯೆ ಕೋರ್ಟ್ ವಿಚಾರ ಪ್ರೀತಿ-ಪ್ರೇಮ ಸಾಲದ ಭಾದೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ವಿವಾಹ ಕಾರ್ಯದಲ್ಲಿ ಅಡೆತಡೆ ಇನ್ನೂ ಅನೇಕ ಸಮಸ್ಯೆಗಳಿಗೆ ಹಲವು ಅನುಷ್ಠಾನ ಗಳಿಂದ ಮತ್ತು ಕೇರಳ ಮತ್ತು ಕೊಳ್ಳೇಗಾಲದ ಬಲಿಷ್ಠ ಪೂಜಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಜೋಷಿ 9916852606

ಇಂತಹ ಜನರು ತಮ್ಮ ಮಕ್ಕಳಿಗಾಗಿ ಹೆಚ್ಚಿನ ಹಣವನ್ನು ಖರ್ಚು ಮಾಡುತ್ತಾರೆ ಎಂಬ ನಂಬಿಕೆ ಇದೆ ಹಾಗಾಗಿ ನೀವು ನಿಮ್ಮ ಹಣವನ್ನು ಸ್ವಂತ ಹಿತಾಸಕ್ತಿಗಾಗಿ ಬಳಸಿಕೊಂಡು ಆಗುವುದಿಲ್ಲ ಇನ್ನೂ ಕಾಲಿನ ಬೆರಳ ತುದಿಯ ಪಕ್ಕದ ಬೆರಳು ಸಮಾನವಾಗಿ ಇದ್ದರೆ ವ್ಯಕ್ತಿ ಸಾಕಷ್ಟು ಹಣವಂತರಾಗಿರುತ್ತಾರೆ ಈ ವ್ಯಕ್ತಿಗೆ ಯಾವುದೇ ರೀತಿಯ ಕೊರತೆ ಇರುವುದಿಲ್ಲ ದಾಂಪತ್ಯ ಜೀವನದಲ್ಲಿ ಸಂಪೂರ್ಣ ಸುಖವನ್ನು ನೆಮ್ಮದಿ ಪಡೆಯುತ್ತಾರೆ ಇವರ ಜೀವನದಲ್ಲಿ ಸಂತೋಷ ಸಮೃದ್ಧಿ ನೆಲೆಸಿರುತ್ತದೆ ಬಂಧುಗಳು ಇವರಿಗೆ ಚಿನ್ನದಂತೆ ಸಹಾಯ ಮಾಡುವವರು ಇನ್ನು ಯಾರ ಹೆಬ್ಬೆರಳು ಇತರ ಬೆರಳುಗಳಿಗಿಂತ ಉದ್ದವಾಗಿರುತ್ತದೆ ಅವರು ಇಂತಹ ವ್ಯಕ್ತಿಗಳು ಎಲ್ಲರೊಂದಿಗೆ ಪ್ರೀತಿಯಿಂದ ಮಾತನಾಡುತ್ತಾರೆ ಇಂತಹ ವ್ಯಕ್ತಿಗಳನ್ನು ಸುಲಭವಾಗಿ ತಮ್ಮ ಮಾತುಗಳಿಂದ ನಂಬಿಸಿ ಬಿಡಬಹುದು ತುಂಬಾ ಬಾರಿ ಇಂಥವರು ಮೋಸ ಹೋಗಿ ಬಿಡುತ್ತಾರೆ

ನಿಮ್ಮ ಕಾಲ್ಬೆರಳು ಸಹ ಇರಿತಿ ಯಲ್ಲಿ ಇದ್ದರೆ ಎಚ್ಚರಿಕೆಯಿಂದ ಇರಿ ಮಾತಿನಲ್ಲಿ ನಿಮ್ಮನ್ನು ಯಾರಾದರೂ ಸಹ ಮರಳು ಮಾಡಿಬಿಡಬಹುದು ಇನ್ನು ಹೆಬ್ಬೆರಳು ಮತ್ತು ಅಕ್ಕಪಕ್ಕದಲ್ಲಿ ಸಮಾನವಾಗಿ ಇದ್ದರೆ ಶ್ರಮಜೀವಿಗಳು ಹಾಗೂ ಶಾಂತ ಸ್ವಭಾವದವರಾಗಿರುತ್ತಾರೆ ಇಂತಹ ವ್ಯಕ್ತಿಗಳು ಯಾರೊಂದಿಗೂ ವಾದಮಾಡಲು ಮತ್ತು ಜಗಳ ಮಾಡಲು ಇಷ್ಟಪಡುವುದಿಲ್ಲ ಇನ್ನು ಇಲ್ಲಾ ಕಾಲ್ಬೆರಳಿನ ತುದಿಗಳು ಸಮಾನಾಂತರವಾಗಿರುವ ವ್ಯಕ್ತಿಗಳು ಸಾಮಾನ್ಯ ಜೀವನವನ್ನು ನಡೆಸಲು ಆಗುವುದಿಲ್ಲ ಇವರು ಶ್ರೀಮಂತರಾಗಿ ಇರುತ್ತಾರೆ ಇಂತಹ ವ್ಯಕ್ತಿಗಳು ಪ್ರಸಿದ್ಧ ವ್ಯಕ್ತಿಗಳಾಗಿ ಗುರುತಿಸಿಕೊಳ್ಳುತ್ತಾರೆ ಇವರು ತಮ್ಮ ಜೀವನದಲ್ಲಿ ಹೆಚ್ಚಿನ ಸಾಧನೆಯನ್ನು ಮಾಡುತ್ತಾರೆ ಕಾಲಿನ ಹೆಬ್ಬೆರಳಿನಿಂದ ಪಕ್ಕದ ಬೆರಳು ಉದ್ದವಾಗಿದ್ದರೆ ಇಂಥವರು ಎಲ್ಲಿಯೂ ಕುಳಿತುಕೊಳ್ಳುವುದಿಲ್ಲ ಯಾವಾಗಲೂ ಕೆಲಸದಲ್ಲಿ ತೊಡಗಿಕೊಳ್ಳಲು ಸಕ್ರಿಯರಾಗಿರುತ್ತಾರೆ ಇಂತಹ ವ್ಯಕ್ತಿಗಳು ತಮ್ಮ ಕೈಯಲ್ಲಿ ಕೆಲಸವನ್ನು ಸಿದ್ಧವಾಗಿಸಿಕೊಂಡಿರುತ್ತಾರೆ ನಿಜಕ್ಕೂ ಇವರು ಹೆಚ್ಚಿನ ಸಮಾಜದ ಹೆಮ್ಮೆಯ ವ್ಯಕ್ತಿ ಗಳಾಗಿರುತ್ತಾರೆ

ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಫಲ ತಾಯಿ ಚಾಮುಂಡೇಶ್ವರಿ ದೇವಿ ಆರಾಧಕರು ದೈವಜ್ಞ ಶ್ರೀ ತುಳಸಿರಾಮ್ ಜೋಷಿ ಕಾಲ್/ವಾಟ್ಸಪ್ (9916852606) ಗುರೂಜಿಯವರಿಂದ ಶ್ರೀ ಕ್ಷೇತ್ರ ದಿಂದ ನೇರ ಪರಿಹಾರ ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಪೂಜಾ ಕಾರ್ಯಗಳಿಂದ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಸಂಪೂರ್ಣ ಪರಿಹಾರವಾಗಲಿದೆ ಕಾಲ್ ವಾಟ್ಸಪ್ (9916852606) ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಮತ್ತು ಆಸ್ತಿ ವ್ಯಾಜ್ಯಗಳು ಮನೆ ಕಟ್ಟಿಸುವ ವಿಚಾರ ಅತ್ತೆ-ಸೊಸೆ ಕಿರಿಕಿರಿ ಮತ್ತು ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಮನೆಯಲ್ಲಿ ಕಾಡುತ್ತಿರುವ ದಟ್ಟದರಿದ್ರತನದ ಸಮಸ್ಯೆ ಕೋರ್ಟ್ ವಿಚಾರ ಪ್ರೀತಿ-ಪ್ರೇಮ ಸಾಲದ ಭಾದೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ವಿವಾಹ ಕಾರ್ಯದಲ್ಲಿ ಅಡೆತಡೆ ಇನ್ನೂ ಅನೇಕ ಸಮಸ್ಯೆಗಳಿಗೆ ಹಲವು ಅನುಷ್ಠಾನ ಗಳಿಂದ ಮತ್ತು ಕೇರಳ ಮತ್ತು ಕೊಳ್ಳೇಗಾಲದ ಬಲಿಷ್ಠ ಪೂಜಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಜೋಷಿ 9916852606

Leave A Reply

Your email address will not be published.