ನೀವು ಹುಟ್ಟಿದ ತಿಥಿ ಅನುಸಾರ ಈ ವಸ್ತುವನ್ನು ಮನೆಗೆ ತಂದು ಇಟ್ಟುಕೊಂಡರೆ ಅದೃಷ್ಟ ದೇವತೆಗಳು ಯಾವಾಗಲೂ ನಿಮ್ಮ ಸುತ್ತಲೂ ಸುತ್ತುತ್ತಿರುತ್ತಾರೆ

ನೀವು ಹುಟ್ಟಿದ ತಿಥಿ ಅನುಸಾರ ಈ ವಸ್ತುವನ್ನು ಮನೆಗೆ ತಂದು ಇಟ್ಟುಕೊಂಡರೆ ಅದೃಷ್ಟ ದೇವತೆಗಳು ಯಾವಾಗಲೂ ನಿಮ್ಮ ಸುತ್ತಲೂ ಸುತ್ತುತ್ತಿರುತ್ತಾರೆ

ಈ ಒಂದು ಸಂದರ್ಭದಲ್ಲಿ ನಾವು ಹುಟ್ಟಿದ ತಿಥಿಯ ಅನುಸಾರವಾಗಿ ನಾವು ಯಾವ ವಸ್ತುವನ್ನು ಯಾವ ದಿಕ್ಕಿನಲ್ಲಿ ಉಪಯೋಗಿಸಬೇಕು ಮತ್ತು ನಾವು ಯಾವ ದಿಕ್ಕಿನ ಬಾಗಿಲು ಇರುವ ಮನೆಯಲ್ಲಿ ವಾಸಿಸಬೇಕು ಎಂದು ತಿಳಿದುಕೊಳ್ಳೋಣ ಒಂದನೇ ತಾರೀಖಿನಲ್ಲಿ ಹುಟ್ಟಿದವರಿಗೆ ಯಾವ ಒಂದು ಬಾಗಿಲಿನ ಮನೆ ಚೆನ್ನಾಗಿ ಕೂಡಿಬರುತ್ತದೆ ಎಂದರೆ ಪೂರ್ವ ಮತ್ತು ಉತ್ತರ ದಿಕ್ಕಿನಲ್ಲಿ ಬಾಗಿಲು ಇರುವ ಮನೆಗಳವರಿಗೆ ತುಂಬಾ ಚೆನ್ನಾಗಿ ಕೂಡಿಬರುತ್ತದೆ ಎರಡನೇ ತಾರೀಖಿನಲ್ಲಿ ಹುಟ್ಟಿದವರಿಗೆ ಸಹ ಉತ್ತರ ದಿಕ್ಕು ಪೂರ್ವ ದಿಕ್ಕಿನಲ್ಲಿರುವ ಬಾಗಿಲು ಇರುವ ಮನೆಗಳು ತುಂಬಾ ಚೆನ್ನಾಗಿ ಕೂಡಿಬರುತ್ತದೆ ಇವರಿಗೆ ಅದೃಷ್ಟವನ್ನು ತಂದುಕೊಡುತ್ತದೆ

ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಫಲ ತಾಯಿ ಚಾಮುಂಡೇಶ್ವರಿ ದೇವಿ ಆರಾಧಕರು ದೈವಜ್ಞ ಶ್ರೀ ತುಳಸಿರಾಮ್ ಜೋಷಿ ಕಾಲ್/ವಾಟ್ಸಪ್ (9916852606) ಗುರೂಜಿಯವರಿಂದ ಶ್ರೀ ಕ್ಷೇತ್ರ ದಿಂದ ನೇರ ಪರಿಹಾರ ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಪೂಜಾ ಕಾರ್ಯಗಳಿಂದ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಸಂಪೂರ್ಣ ಪರಿಹಾರವಾಗಲಿದೆ ಕಾಲ್ ವಾಟ್ಸಪ್ (9916852606) ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಮತ್ತು ಆಸ್ತಿ ವ್ಯಾಜ್ಯಗಳು ಮನೆ ಕಟ್ಟಿಸುವ ವಿಚಾರ ಅತ್ತೆ-ಸೊಸೆ ಕಿರಿಕಿರಿ ಮತ್ತು ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಮನೆಯಲ್ಲಿ ಕಾಡುತ್ತಿರುವ ದಟ್ಟದರಿದ್ರತನದ ಸಮಸ್ಯೆ ಕೋರ್ಟ್ ವಿಚಾರ ಪ್ರೀತಿ-ಪ್ರೇಮ ಸಾಲದ ಭಾದೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ವಿವಾಹ ಕಾರ್ಯದಲ್ಲಿ ಅಡೆತಡೆ ಇನ್ನೂ ಅನೇಕ ಸಮಸ್ಯೆಗಳಿಗೆ ಹಲವು ಅನುಷ್ಠಾನ ಗಳಿಂದ ಮತ್ತು ಕೇರಳ ಮತ್ತು ಕೊಳ್ಳೇಗಾಲದ ಬಲಿಷ್ಠ ಪೂಜಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಜೋಷಿ 9916852606

ಇವರು ವಾಯುವ್ಯ ದಿಕ್ಕಿನಲ್ಲಿ ಅಕ್ಕಿಗಳನ್ನು ಇಟ್ಟುಕೊಳ್ಳುವ ವ್ಯವಸ್ಥೆಯನ್ನು ಮಾಡಿಕೊಂಡರೆ ಇವರಿಗೆ ತುಂಬಾ ಚೆನ್ನಾಗಿ ಅದೃಷ್ಟಗಳು ಕೂಡಿಬರುತ್ತದೆ 3ನೇ ತಾರೀಖಿನಂದು ಹುಟ್ಟಿದವರು ಸಹ ಪೂರ್ವ ದಿಕ್ಕು ಮತ್ತು ಪಶ್ಚಿಮ ದಿಕ್ಕು ಚೆನ್ನಾಗಿ ಕೂಡಿಬರುತ್ತದೆ ಇವರು ಉತ್ತರ ಮತ್ತು ಪೂರ್ವ ದಿಕ್ಕಿನ ಕಡೆ ಇವರು ಹೂಗಿಡಗಳನ್ನು ಬೆಳೆಸಿಕೊಳ್ಳುವುದರಿಂದ ಇವರಿಗೆ ತುಂಬಾ ಅದೃಷ್ಟ ಕೂಡಿಬರುತ್ತದೆ ನಾಲಕ್ಕನೇ ತಾರೀಖಿನಲ್ಲಿ ಹುಟ್ಟಿದವರ ನಿಮ್ಮ ಮನೆಯ ನೈರುತ್ಯ ದಿಕ್ಕಿನಲ್ಲಿ ಬೀರುವನ್ನು ಇಡಬೇಕು ಇವರಿಗೆ ಪೂರ್ವ ಮತ್ತು ಉತ್ತರ ದಿಕ್ಕು ಚೆನ್ನಾಗಿ ಆಗಿ ಬರುತ್ತದೆ

5ನೇ ತಾರೀಕಿನಂದು ಜನಿಸಿದವರಿಗೆ ಉತ್ತರ ಮತ್ತು ಪೂರ್ವ ದಿಕ್ಕು ತುಂಬಾ ಚೆನ್ನಾಗಿ ಕೂಡಿಬರುತ್ತದೆ ಇವರು ಮೀನುಗಳನ್ನು ಸಾಕುವುದರಿಂದ ಇವರಿಗೆ ತುಂಬಾ ಅದೃಷ್ಟ ಗಳು ಕೂಡಿ ಬರುತ್ತದೆ ಇವರಿಗೆ ತುಂಬಾ ಅದೃಷ್ಟಗಳು ಒಲಿದು ಬರುತ್ತದೆ ಆರನೇ ತಾರೀಕಿನಂದು ಜನಿಸಿದವರು ಪೂರ್ವ ಮತ್ತು ಆಗ್ನೇಯ ದಿಕ್ಕಿನಲ್ಲಿ ಡ್ರೆಸ್ಸಿಂಗ್ ಟೇಬಲ್ ಇರಬೇಕು ಇವರಿಗೆ ಈ ರೀತಿ ಮಾಡಿದರೆ ತುಂಬಾ ಅದೃಷ್ಟಗಳು ಒಲಿದು ಬರುತ್ತೆ 7ನೇ ತಾರೀಖಿನಂದು ಜನಿಸಿದವರು ಕುದುರೆ ಲಾಳವನ್ನು ಮನೆಯ ಮುಖ್ಯ ದ್ವಾರದ ಮೇಲೆಯೂ ಆಕಾರದಲ್ಲಿ ಹಾಕುವುದರಿಂದ ನಿಮ್ಮ ಮನೆಗೆ ಧನಲಕ್ಷ್ಮಿ ಓಲಿದು ಬರುತ್ತಾರೆ ಇನ್ನು 8 ನೇ ತಾರೀಖಿನಂದು ಜನಿಸಿದವರು ನಿಮ್ಮ ಮನೆಯ ಮೇಲೆ ಅಥವಾ ಮನೆಯ ಸುತ್ತ ಅಥವಾ ಮನೆಯ ಒಳಗೆ ಆಂಜನೇಯಸ್ವಾಮಿಯ ಫೋಟೋವನ್ನು ಇಟ್ಟುಕೊಳ್ಳಬೇಕು ಇದರಿಂದ ಇವರಿಗೆ ತುಂಬಾ ಒಳ್ಳೆಯದಾಗುತ್ತದೆ 9 ನೇ ತಾರೀಖಿನಂದು ಜನಿಸಿದವರು ಹಿಂದೂ ಧರ್ಮದ ಬಾವುಟವನ್ನು ಇಟ್ಟುಕೊಳ್ಳುವುದರಿಂದ ತುಂಬಾ ಒಳ್ಳೆಯದಾಗುತ್ತದೆ ಇವರಿಗೆ ಅದೃಷ್ಟ ಅನ್ನುವುದು ಸಹಾಯವಾಗುತ್ತದೆ

ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಫಲ ತಾಯಿ ಚಾಮುಂಡೇಶ್ವರಿ ದೇವಿ ಆರಾಧಕರು ದೈವಜ್ಞ ಶ್ರೀ ತುಳಸಿರಾಮ್ ಜೋಷಿ ಕಾಲ್/ವಾಟ್ಸಪ್ (9916852606) ಗುರೂಜಿಯವರಿಂದ ಶ್ರೀ ಕ್ಷೇತ್ರ ದಿಂದ ನೇರ ಪರಿಹಾರ ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಪೂಜಾ ಕಾರ್ಯಗಳಿಂದ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಸಂಪೂರ್ಣ ಪರಿಹಾರವಾಗಲಿದೆ ಕಾಲ್ ವಾಟ್ಸಪ್ (9916852606) ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಮತ್ತು ಆಸ್ತಿ ವ್ಯಾಜ್ಯಗಳು ಮನೆ ಕಟ್ಟಿಸುವ ವಿಚಾರ ಅತ್ತೆ-ಸೊಸೆ ಕಿರಿಕಿರಿ ಮತ್ತು ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಮನೆಯಲ್ಲಿ ಕಾಡುತ್ತಿರುವ ದಟ್ಟದರಿದ್ರತನದ ಸಮಸ್ಯೆ ಕೋರ್ಟ್ ವಿಚಾರ ಪ್ರೀತಿ-ಪ್ರೇಮ ಸಾಲದ ಭಾದೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ವಿವಾಹ ಕಾರ್ಯದಲ್ಲಿ ಅಡೆತಡೆ ಇನ್ನೂ ಅನೇಕ ಸಮಸ್ಯೆಗಳಿಗೆ ಹಲವು ಅನುಷ್ಠಾನ ಗಳಿಂದ ಮತ್ತು ಕೇರಳ ಮತ್ತು ಕೊಳ್ಳೇಗಾಲದ ಬಲಿಷ್ಠ ಪೂಜಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಜೋಷಿ 9916852606

Leave A Reply

Your email address will not be published.