ನೀವು ಸೋಮವಾರ ಹುಟ್ಟಿದರೆ ಇದು ಅತಿ ಮುಖ್ಯ ಪೂಜಿಸಬೇಕಾದ ದೇವರು ಯಾರು ಯಾವ ಕೆಲಸ ಆಗಿರುತ್ತದೆ ಅದೃಷ್ಟ ಸಂಖ್ಯೆ ಅದೃಷ್ಟ ಬಣ್ಣ

ನೀವು ಸೋಮವಾರ ಹುಟ್ಟಿದರೆ ಇದು ಅತಿ ಮುಖ್ಯ ಪೂಜಿಸಬೇಕಾದ ದೇವರು ಯಾರು ಯಾವ ಕೆಲಸ ಆಗಿರುತ್ತದೆ ಅದೃಷ್ಟ ಸಂಖ್ಯೆ ಅದೃಷ್ಟ ಬಣ್ಣ

ಸೋಮವಾರ ಜನಿಸಿದವರಿಗೆ ವಾಕ್ಚಾತುರ್ಯ ತುಂಬಾನೇ ಹೆಚ್ಚಾಗಿರುತ್ತದೆ ಇದರಿಂದ ಇವರು ಬೇರೆಯವರನ್ನು ಸುಲಭವಾಗಿ ಮೋಡಿ ಮಾಡಿಬಿಡುತ್ತಾರೆ ಬೇರೆಯವರ ಮನಸ್ಥಿತಿ ಹೇಗೆ ಇರುತ್ತದೆ ಅದಕ್ಕೆ ತಕ್ಕ ಹಾಗೆ ಮಾತನಾಡುವ ಕೊರತೆಯನ್ನು ಹೊಂದಿರುತ್ತಾರೆ ಇವರು ಹೆಚ್ಚುಜನರನ್ನು ಇವರ ಕಡೆ ಸೆಳೆಯುತ್ತಿರುತ್ತಾರೆ ಇವರಿಗೆ ಎಷ್ಟೇ ಕಷ್ಟದ ಕೆಲಸಗಳನ್ನು ನೀಡಿದರು ಸಹ ಅದನ್ನು ಸುಲಭವಾಗಿ ಮಾಡಿ ಮುಗಿಸುತ್ತಾರೆ

ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಫಲ ತಾಯಿ ಚಾಮುಂಡೇಶ್ವರಿ ದೇವಿ ಆರಾಧಕರು ದೈವಜ್ಞ ಶ್ರೀ ತುಳಸಿರಾಮ್ ಜೋಷಿ ಕಾಲ್/ವಾಟ್ಸಪ್ (9916852606) ಗುರೂಜಿಯವರಿಂದ ಶ್ರೀ ಕ್ಷೇತ್ರ ದಿಂದ ನೇರ ಪರಿಹಾರ ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಪೂಜಾ ಕಾರ್ಯಗಳಿಂದ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಸಂಪೂರ್ಣ ಪರಿಹಾರವಾಗಲಿದೆ ಕಾಲ್ ವಾಟ್ಸಪ್ (9916852606) ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಮತ್ತು ಆಸ್ತಿ ವ್ಯಾಜ್ಯಗಳು ಮನೆ ಕಟ್ಟಿಸುವ ವಿಚಾರ ಅತ್ತೆ-ಸೊಸೆ ಕಿರಿಕಿರಿ ಮತ್ತು ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಮನೆಯಲ್ಲಿ ಕಾಡುತ್ತಿರುವ ದಟ್ಟದರಿದ್ರತನದ ಸಮಸ್ಯೆ ಕೋರ್ಟ್ ವಿಚಾರ ಪ್ರೀತಿ-ಪ್ರೇಮ ಸಾಲದ ಭಾದೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ವಿವಾಹ ಕಾರ್ಯದಲ್ಲಿ ಅಡೆತಡೆ ಇನ್ನೂ ಅನೇಕ ಸಮಸ್ಯೆಗಳಿಗೆ ಹಲವು ಅನುಷ್ಠಾನ ಗಳಿಂದ ಮತ್ತು ಕೇರಳ ಮತ್ತು ಕೊಳ್ಳೇಗಾಲದ ಬಲಿಷ್ಠ ಪೂಜಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಜೋಷಿ 9916852606

ಇವರು ಅಷ್ಟು ಬೇಗ ಯಾರನ್ನೂ ನಂಬುವುದಿಲ್ಲ ಒಂದು ಬಾರಿ ಯಾರ ಮೇಲಾದರೂ ನಂಬಿಕೆಯನ್ನು ಇಟ್ಟರೆ ಅದನ್ನು ಹಾಳಾಗಲು ಇವರು ಬಿಡುವುದಿಲ್ಲ ಇವರು ಪ್ರೀತಿಸಿದವರಿಗೆ ಪ್ರಾಣವನ್ನು ನೀಡಲು ಸಹ ಸಿದ್ಧರಾಗಿರುತ್ತಾರೆ ಮತ್ತೆ ಇವರಿಗಾಗಿ ಪ್ರಾಣವನ್ನು ನೀಡುವ ಸ್ನೇಹಿತರು ಸಹ ಇರುತ್ತಾರೆ ಇವರಿಗೆ ಪ್ರತಿ ವಿಷಯದ ಬಗ್ಗೆ ತಿಳಿದುಕೊಳ್ಳಬೇಕು ಎನ್ನುವ ಆಸಕ್ತಿಯು ತುಂಬಾ ಹೆಚ್ಚಾಗಿರುತ್ತದೆ ಇವರು ಹೆಚ್ಚು ಏಕಾಂತವಾಗಿ ಇರಲು ತುಂಬಾ ಇಷ್ಟಪಡುತ್ತಾರೆ ಇವರು ಎಲ್ಲರ ಜೊತೆ ಬದುಕಲು ತುಂಬಾ ಇಷ್ಟ ಪಡುತ್ತಾ ಇರುತ್ತಾರೆ ಇವರು ಸ್ವಚ್ಛತೆಗೆ ತುಂಬಾ ಪ್ರಾಮುಖ್ಯತೆಯನ್ನು ನೀಡುತ್ತಾರೆ ಇವರಿಗೆ ಅತೀಂದ್ರಿಯ ಶಕ್ತಿಗಳು ತುಂಬಾ ಹೆಚ್ಚಾಗಿರುತ್ತದೆ ಇವರು ಪ್ರತಿ ಕೆಲಸದಲ್ಲೂ ಮೂಲೆಮೂಲೆಯಲ್ಲೂ ಸಹ ಆಲೋಚನೆಯನ್ನು ಮಾಡುತ್ತಾರೆ

ಇವರು ಭವಿಷ್ಯಕಾಲ ಮತ್ತು ಭೂತಕಾಲವನ್ನು ಯಾವಾಗಲೂ ಸ್ಮರಿಸುತ್ತಾ ಇರುತ್ತಾರೆ ಇವರು ತುಂಬಾ ಚಂಚಲ ಸ್ವಭಾವದವರಾಗಿರುತ್ತಾರೆ ಇವರ ಮನಸ್ಸು ಯಾವಾಗಲೂ ಸಂಚರಿಸುತ್ತಾ ಇರುತ್ತದೆ ಒಂದು ಕಡೆ ನಿಲ್ಲುವುದಿಲ್ಲ ಮತ್ತೆ ಇವರು ಒಂದೇ ಕಡೆ ಒಂದು ಕೆಲಸವನ್ನು ಮಾಡುವುದಿಲ್ಲ ಇವರು ಬೇರೆ ಬೇರೆ ರೀತಿಯಲ್ಲಿ ಬೇರೆಬೇರೆ ಆಲೋಚನೆಗಳನ್ನು ಮಾಡುತ್ತಾ ಇರುತ್ತಾರೆ ಇವರು ಕನಸುಗಳನ್ನು ತುಂಬಾ ಹೆಚ್ಚಾಗಿ ಕಾಣುತ್ತಾರೆ ಇವರದೇ ಆದ ಲೋಕದಲ್ಲಿ ಇವರು ಜೀವಿಸಲು ತುಂಬಾ ಇಷ್ಟಪಡುತ್ತಾರೆ ಇವರು ಕನಸುಗಳನ್ನು ನನಸು ಮಾಡಿಕೊಳ್ಳಲು ತುಂಬಾ ಹೆಚ್ಚು ಪರಿಶ್ರಮವನ್ನು ಪಡುತ್ತಿರುತ್ತಾರೆ ಇವರಿಗೆ ಹಾಲಿನ ವ್ಯಾಪಾರವೂ ತುಂಬಾ ಚೆನ್ನಾಗಿ ಕೂಡಿಬರುತ್ತದೆ ಇವರಿಗೆ ಕಲಾಕ್ಷೇತ್ರದಲ್ಲಿ ಸಹ ಉತ್ತಮ ಪ್ರಾಮುಖ್ಯತೆ ಇರುತ್ತದೆ

ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಫಲ ತಾಯಿ ಚಾಮುಂಡೇಶ್ವರಿ ದೇವಿ ಆರಾಧಕರು ದೈವಜ್ಞ ಶ್ರೀ ತುಳಸಿರಾಮ್ ಜೋಷಿ ಕಾಲ್/ವಾಟ್ಸಪ್ (9916852606) ಗುರೂಜಿಯವರಿಂದ ಶ್ರೀ ಕ್ಷೇತ್ರ ದಿಂದ ನೇರ ಪರಿಹಾರ ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಪೂಜಾ ಕಾರ್ಯಗಳಿಂದ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಸಂಪೂರ್ಣ ಪರಿಹಾರವಾಗಲಿದೆ ಕಾಲ್ ವಾಟ್ಸಪ್ (9916852606) ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಮತ್ತು ಆಸ್ತಿ ವ್ಯಾಜ್ಯಗಳು ಮನೆ ಕಟ್ಟಿಸುವ ವಿಚಾರ ಅತ್ತೆ-ಸೊಸೆ ಕಿರಿಕಿರಿ ಮತ್ತು ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಮನೆಯಲ್ಲಿ ಕಾಡುತ್ತಿರುವ ದಟ್ಟದರಿದ್ರತನದ ಸಮಸ್ಯೆ ಕೋರ್ಟ್ ವಿಚಾರ ಪ್ರೀತಿ-ಪ್ರೇಮ ಸಾಲದ ಭಾದೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ವಿವಾಹ ಕಾರ್ಯದಲ್ಲಿ ಅಡೆತಡೆ ಇನ್ನೂ ಅನೇಕ ಸಮಸ್ಯೆಗಳಿಗೆ ಹಲವು ಅನುಷ್ಠಾನ ಗಳಿಂದ ಮತ್ತು ಕೇರಳ ಮತ್ತು ಕೊಳ್ಳೇಗಾಲದ ಬಲಿಷ್ಠ ಪೂಜಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಜೋಷಿ 9916852606

Leave A Reply

Your email address will not be published.