ನವೆಂಬರ್ 15ರಿಂದ ಈ 6 ರಾಶಿಗಳಿಗೆ ಶಿವ ಪಾರ್ವತಿ ಕೃಪೆ ಸಿಗಲಿದೆ.

Recent Posts

ಶಿವ ಮತ್ತು ಪಾರ್ವತಿ ಆಶೀರ್ವಾದ ಈ ರಾಶಿಯವರಿಗೆ ದೊರೆಯುವುದರಿಂದ ಈ ರಾಶಿಯವರು ಜೀವನದಲ್ಲಿ ಸಮಸ್ಯೆಯಿಂದ ಮುಕ್ತಿ ಗೊಳ್ಳುತ್ತಾರೆ ಇವರು ಮಾಡುವ ಎಲ್ಲ ಕೆಲಸದಲ್ಲಿ ಶಿವ ಮತ್ತು ಪಾರ್ವತಿ ಆಶೀರ್ವಾದ ಇವರಿಗೆ ದೊರೆಯುತ್ತದೆ ಹಾಗೆ ಅವರು ಮಾಡುವ ಎಲ್ಲಾ ಕೆಲಸದಲ್ಲೂ ಯಶಸ್ಸನ್ನು ಕಾಣುತ್ತಾರೆ ಇವರು ಮುಟ್ಟಿದ್ದೆಲ್ಲ ಚಿನ್ನವಾಗುತ್ತಿದೆ ತುಂಬಾ ಅದೃಷ್ಟವಂತರು ಹಾಗೂ ತುಂಬಾ ಭಾಗ್ಯಶಾಲಿ.


ಈ ರಾಶಿಯವರಿಗೆ ಇಷ್ಟು ದಿನದಿಂದ ಪರಿಹಾರವಾಗದೆ ಅಷ್ಟು ಸಮಸ್ಯೆಗಳು ಈ ಸಮಯದಲ್ಲಿ ಬಗೆಹರಿಯುತ್ತವೆ ವೈದ್ಯರ ಬಳಿ ಹೋಗಿ ತೋರಿಸಿ ಗುಣವಾಗದ ನಿಮ್ಮ ರೋಗಗಳು ಈಗ ಶಿವ ಮತ್ತು ಪಾರ್ವತಿ ಆಶೀರ್ವಾದದಿಂದ ಗುಣವಾಗುತ್ತದೆ ಉದ್ಯೋಗದಲ್ಲಿ ಉತ್ತಮ ಲಾಭ ಕಂಡುಕೊಳ್ಳುತ್ತೀರಿ ಯಾವುದೇ ಕೆಲಸವನ್ನು ಮಾಡಬೇಕಾದರೆ ತುಂಬಾ ಯೋಚನೆ ಮಾಡಿ ನಿರ್ಧಾರ ತೆಗೆದುಕೊಂಡು ಕೆಲಸ ಮಾಡಿ ಆಗ ನಿಮ್ಮ ಯಾವುದೇ ಕೆಲಸಗಳು ಯಶಸ್ವಿಯಾಗುತ್ತದೆ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಿ.


ನಿಮ್ಮ ವಿದ್ಯಾಭ್ಯಾಸದಲ್ಲಿ ಅಡೆತಡೆಗಳು ಕಂಡುಬರುತ್ತದೆ ಆದರೆ ನೀವು ಶ್ರದ್ಧೆಯಿಂದ ಅಭ್ಯಾಸ ಮಾಡಿದರೆ ಖಂಡಿತವಾಗಲೂ ನಿಮಗೆ ಒಳ್ಳೆಯದಾಗುತ್ತದೆ ಇತರೆ ಶಿಕ್ಷಣ ಕ್ಷೇತ್ರಗಳಲ್ಲಿ ನೀವು ತುಂಬಾ ದೊಡ್ಡದಾದ ಸಾಧನೆಯನ್ನು ಮಾಡುತ್ತೀರಾ ನೀವು ಗುಹೆ ಕೂಡ ಮಾಡಲಾಗದಂತಹ ಜೀವನ ನಿಮಗೆ ದೊರೆಯುತ್ತದೆ ಕುಟುಂಬದಲ್ಲಿ ನೆಮ್ಮದಿಯಾದ ವಾತಾವರಣ ನೆಲೆಸುತ್ತದೆ ಮತ್ತೆ ಜೀವನದಲ್ಲಿ ಸುಖ ದೊರೆಯುತ್ತದೆ ಎಂತಹ ಸಮಸ್ಯೆ ಬಂದರೂ ಅದನ್ನು ಎದುರಿಸುವಂತಹ ಧೈರ್ಯವನ್ನು ನೀವು ಹೊಂದಿ ಆಗ ಸಮಸ್ಯೆಗಳನ್ನು ನಿಮ್ಮನ್ನು ನೋಡಿ ಹಿಂದೆ ಸರಿಯುತ್ತವೆ ನಿಮ್ಮ ಜೀವನದಲ್ಲಿ ಶಿವ ಮತ್ತು ಪಾರ್ವತಿ ಆಶೀರ್ವಾದ ಸಂಪೂರ್ಣವಾಗಿ ಸಿಗಲಿದೆ ಎಲ್ಲ ಯೋಗವನ್ನು ಪಡೆಯುತ್ತಿರುವ ಅದೃಷ್ಟವಂತ ರಾಶಿಗಳು ಯಾವುದೆಂದರೆ ಮೀನ ರಾಶಿ, ಕನ್ಯಾ ರಾಶಿ, ಧನುರ್ ರಾಶಿ, ಮಕರ ರಾಶಿ, ಮಿಥುನ ರಾಶಿ ಮತ್ತು ಸಿಂಹ ರಾಶಿ.

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ಸಂತೋಷ್ ಆರಾಧ್ಯ( ಕಾಲ್/ವಾಟ್ಸಪ್ ) 9916888588
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916888588 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916888588

Leave a Reply

Your email address will not be published. Required fields are marked *