ಪನ್ನೀರ್ ಮಿಸ್ ಮಾಡದೆ ತಿನ್ನಲೇಬೇಕು! ಜನ್ಮದಲ್ಲೇ ಈ ಖಾಯಿಲೆಗಳು ಹತ್ತಿರ ಸುಳಿಯಲ್ಲ

ಪನ್ನೀರ್ ಮಿಸ್ ಮಾಡದೆ ತಿನ್ನಲೇಬೇಕು!
ಜನ್ಮದಲ್ಲೇ ಈ ಖಾಯಿಲೆಗಳು ಹತ್ತಿರ ಸುಳಿಯಲ್ಲ

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಪನ್ನೀರೆನ್ನುವುದು ತುಂಬಾ ಜನ ಇಷ್ಟಪಟ್ಟು ತಿನ್ನುವಂತಹ ಆಹಾರ ಪದಾರ್ಥ, ನಾವು ಬೇರೆ ಬೇರೆ ರೀತಿಯ ರೆಸಿಪಿಗಳನ್ನು ಮಾಡುತ್ತೇವೆ ಆದರೆ ಅದು ನಮ್ಮ ಆರೋಗ್ಯಕ್ಕೆ ಎಷ್ಟೊಂದು ಒಳ್ಳೆಯದು ಎಂದು ಗೊತ್ತಾದರೆ ಅಥವಾ ಅದನ್ನು ಪ್ರತಿದಿನ ತಿನ್ನುವುದರಿಂದ ನಮಗೆ ಏನೇನು ಹೆಲ್ಪ್ ಆಗುತ್ತೆ ಎನ್ನುವುದು ಗೊತ್ತಾದರೆ ಖಂಡಿತ ಎಲ್ಲರೂ ಬಳಸುತ್ತಾರೆ ಹಾಗಾಗಿ ಈ ದಿನ ನಾವು ಪನ್ನೀರ್ ತಿನ್ನುವುದರಿಂದ ಪ್ರತಿದಿನ ಸ್ವಲ್ಪ ಬಳಸುವುದರಿಂದ ನಮಗೆ ಯಾವ ಯಾವ ರೀತಿಯಲ್ಲಿ ಪ್ರಯೋಜನಗಳಾಗುತ್ತವೆ ಎನ್ನುವುದನ್ನು ತಿಳಿಸಿಕೊಡುತ್ತಿದ್ದೇವೆ,

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ನಾರ್ಮಲೀ ಪನ್ನೀರ್ ಎಂದ ತಕ್ಷಣ ಎಲ್ಲರ ತಲೆಯಲ್ಲಿ ಕಾಮನ್ ಆಗಿ ಬರುವಂತಹ ಒಂದು ತಾಟ್ ಎಂದು ಹೇಳಿದರೆ ತುಂಬಾ ಕೊಬ್ಬು ಜಾಸ್ತಿ ಇರುತ್ತದೆ ಅದರಲ್ಲಿ ನಮ್ಮ ದೇಹದಲ್ಲಿ ಕೊಬ್ಬು ಶೇಖರಣೆ ಆಗುತ್ತದೆ ಅಥವಾ ತೂಕ ಜಾಸ್ತಿ ಆಗುತ್ತದೆ ಎನ್ನುವಂತದ್ದು ಆದರೆ ನಾವು ಇದನ್ನು ಮಿತವಾಗಿ ತಿಂದಾಗ ತೂಕ ಕಮ್ಮಿ ಮಾಡಿಕೊಳ್ಳಲು ಸಹ ತುಂಬಾನೇ ಸಹಾಯ ಆಗುತ್ತದೆ ಯಾಕಂತ ಹೇಳಿದರೆ ಇದರಲ್ಲಿ

ಕೊಬ್ಬು ಇರುವುದು ಹೌದು ಆದರೆ ಇದು ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾಗಿರುವಂತಹ ಒಳ್ಳೆಯ ಕೊಬ್ಬು ಇದು ನಮ್ಮ ದೇಹಕ್ಕೆ ಸಿಕ್ಕಿದಾಗ ನಮಗೆ ತೂಕ ಕಡಿಮೆ ಮಾಡಿಕೊಳ್ಳುವುದಕ್ಕೆ ತುಂಬಾನೇ ಸಹಾಯ ಮಾಡುತ್ತದೆ, ಇನ್ನೊಂದು ಬೆನಿಫಿಟ್ ಎಂದು ಹೇಳಿದರೆ ಅಧಿಕ ರಕ್ತದೊತ್ತಡ ಸಮಸ್ಯೆ ಇರುವವರು ಹಾಗೆ ಹೃದಯ ಸಂಬಂಧಿ ಸಮಸ್ಯೆಗಳಿರುವವರು ಅದೇ ರೀತಿಯಲ್ಲಿ ಡಯಾಬಿಟಿಸ್ ಪೇಷಂಟ್ ಎಲ್ಲರಿಗೂ ಕೂಡ ತುಂಬಾನೇ ಒಳ್ಳೆಯದು ಇದು, ಇದನ್ನು ಮಿತವಾಗಿ ತಿನ್ನುವುದರಿಂದ

ನಮ್ಮ ದೇಹದಲ್ಲಿ ಒಳ್ಳೆಯ ಕೊಬ್ಬು ಜಾಸ್ತಿ ಆಗುವುದಕ್ಕೆ ಇದು ಸಹಾಯ ಮಾಡುತ್ತದೆ ಅದೇ ರೀತಿಯಲ್ಲಿ ಕೆಟ್ಟ ಕೊಬ್ಬು ಅಥವಾ ಕೆಟ್ಟ ಕೊಲೆಸ್ಟ್ರಾಲ್ ಏನಿದೆ ಅದನ್ನು ಕಡಿಮೆ ಮಾಡಿಕೊಳ್ಳುವುದಕ್ಕೆ ಕೂಡ ಇದು ಸಹಾಯ ಮಾಡುತ್ತದೆ ಇನ್ನು ಈ ಪನ್ನೀರಲ್ಲಿ ಕ್ಯಾಲ್ಸಿಯಂ ಪ್ರಮಾಣ ನಮಗೆ ಹೇರಳವಾಗಿ ಸಿಗುತ್ತದೆ ಯಾವುದೇ ಹಾಲಿನ ಉತ್ಪನ್ನ ತೆಗೆದುಕೊಂಡರು ಅದರಲ್ಲಿ ನಮಗೆ ಕ್ಯಾಲ್ಸಿಯಂ ಪ್ರಮಾಣ ತುಂಬಾನೆ ಜಾಸ್ತಿ ಸಿಗುತ್ತದೆ ಹಾಗಾಗಿ

ಕ್ಯಾಲ್ಸಿಯಂ ಅಂಶ ಇದರಲ್ಲಿ ಇರುವುದರಿಂದ ನಮ್ಮ ಹಲ್ಲುಗಳ ಆರೋಗ್ಯಕ್ಕೆ ಹಾಗೇನೆ ಮೂಳೆಗಳ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು ಗಂಟಲು ನೋವು, ಕೀಲು ನೋವು ಬರುತ್ತಿದ್ದರು ಕೂಡ ಅಂತವರಿಗೆ ತುಂಬಾನೇ ಒಳ್ಳೆಯದು ಇದು, ಹಲ್ಲಿನ ಆರೋಗ್ಯದ ಜೊತೆಯಲ್ಲಿ ವಸಡುಗಳ ಆರೋಗ್ಯಕ್ಕೆ ಕೂಡ ತುಂಬಾನೇ ಬೆಸ್ಟ್ ಅಂತಾನೆ ಹೇಳಬಹುದು ಇನ್ನು ಈ ಪನ್ನಿರಲ್ಲಿ ನಮಗೆ ಪ್ರೋಟೀನ್ ತುಂಬಾ ಹೇರಳವಾಗಿ ಸಿಗುತ್ತದೆ ಇದರಿಂದಾಗಿ ನಮ್ಮ ಮಾಂಸ ಖಂಡಗಳು ಹಾಗೇನೇ ಮೂಳೆ ಎಲ್ಲವೂ ಕೂಡ ಸ್ಟ್ರಾಂಗ್ ಆಗುವುದಕ್ಕೆ ತುಂಬಾನೇ ಸಹಾಯ ಮಾಡುತ್ತದೆ

ಅದೇ ರೀತಿಯಲ್ಲಿ ನಮ್ಮ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ತುಂಬಾನೇ ಸಹಾಯ ಮಾಡುತ್ತದೆ ಇನ್ನು ಜೀವನಕ್ಕೆ ಕೂಡ ತುಂಬಾನೇ ಒಳ್ಳೆಯ ಆಹಾರ ಪದಾರ್ಥ ಅಂತಾನೆ ಹೇಳಬಹುದು ಜೀರ್ಣ ಸಂಬಂಧಿ ಸಮಸ್ಯೆಗಳಿರುವವರು ಹಾಗೇನೇ ಏನಾದರೂ ಅಸಿಡಿಟಿ, ಗ್ಯಾಸ್ಟಿಕ್ ಸಮಸ್ಯೆ ಇರುವವರು ಎಲ್ಲರೂ ಕೂಡ ಪನ್ನೀರನ್ನು ಬಳಸುವುದರಿಂದ ಆ ತೊಂದರೆಗಳಿಂದ ಹೊರಗೆ ಬರುವುದಕ್ಕೆ ತುಂಬಾನೇ ಸಹಾಯ ಮಾಡುತ್ತದೆ,

ಇನ್ನೊಂದು ಉಪಯೋಗ ಎಂದು ಹೇಳಿದರೆ ನಮ್ಮ ಕೂದಲು ಮತ್ತು ಚರ್ಮದ ಆರೋಗ್ಯಕ್ಕೆ ಕೂಡ ತುಂಬಾನೇ ಒಳ್ಳೆಯದು ಚರ್ಮ ಗ್ಲೋ ಬರುವುದಕ್ಕೆ ತುಂಬಾನೇ ಹೆಲ್ಪ್ ಆಗುತ್ತದೆ ಹಾಗೂ ಕೂದಲಿನ ಬೆಳವಣಿಗೆಗೂ ಕೂಡ ತುಂಬಾನೇ ಬೆಸ್ಟ್ ಅಂತ ಹೇಳಬಹುದು. ಇನ್ನು ನಾರ್ಮಲ್ ಆಗಿ ಹೇಳಬೇಕೆಂದರೆ ಮಕ್ಕಳಿಗೆ ಎಲ್ಲ ರೀತಿಯ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು ಮಕ್ಕಳ ಬೆಳವಣಿಗೆಗೆ ಅಗತ್ಯವಾಗಿ ಈ ಪನೀರನ್ನು ತಿನ್ನಲೇಬೇಕು ಪನೀರನ್ನು ಮಕ್ಕಳಿಗೆ ಕೊಡುವುದರಿಂದ ಅವರ ಮೂಳೆಗಳ ಬೆಳವಣಿಗೆಗೆ ಸಹಾಯ ಆಗುತ್ತದೆ ಮೂಳೆಗಳು ಸ್ಟ್ರಾಂಗ್ ಆಗುತ್ತದೆ ಹಾಗೇನೆ ಅವರ ಇಮ್ಯುನಿಟಿ ಕೂಡ ಜಾಸ್ತಿ ಆಗುತ್ತದೆ ಇನ್ನೂ ಹೆಚ್ಚಿನ ಮಾಹಿತಿಗೆ ವಿಡಿಯೋ ಪೂರ್ತಿ ನೋಡಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.