ಪಿತೃಪಕ್ಷದಲ್ಲಿ ಆಚರಿಸಬೇಕಾದ ಪದ್ಧತಿಗಳು

ಪಿತೃಪಕ್ಷದಲ್ಲಿ ಆಚರಿಸಬೇಕಾದ ಪದ್ಧತಿಗಳು

ಮೊದಲು ಮನೆಯನ್ನು ಸ್ವಚ್ಛಗೊಳಿಸಿ ದಿನದಂದು ಮನೆಯಲ್ಲಿ ಸತ್ತು ಹೋದ ಹಿರಿಯರ ಭಾವಚಿತ್ರವನ್ನು ಇಟ್ಟು ಅವರಿಗೆ ಬಳೆಗಳು ಓಲೆ ಅಥವಾ ಕಳಸವನ್ನು ಇಡಬೇಕು ಮತ್ತು ಭಾವಚಿತ್ರಕ್ಕೆ ಹೂವುಗಳನ್ನು ಅರ್ಪಿಸಿ ಭಾವಚಿತ್ರಕ್ಕೆ ಹೂಗಳು ಮತ್ತು ಅರಿಶಿನ ಕುಂಕುಮ ದಿಂದ ಅಲಂಕಾರ ಮಾಡಬೇಕು ಇದರ ಉದ್ದೇಶ ಏನೆಂದರೆ ನಾವು ಈ ರೀತಿ ಎಡೆ ಇಡುವುದರಿಂದ ಮತ್ತು ಆ ದಿನದಂದು 15 ಜನರಿಗೆ ಊಟ ಹಾಕುವುದರಿಂದ ನಮ್ಮ ಹಿರಿಯರ ಮನಸ್ಸಿಗೆ ಶಾಂತಿ ಸಿಗುತ್ತದೆ ನೆಮ್ಮದಿ ಸಿಗುತ್ತದೆ ಎನ್ನುವ ಕಾರಣಕ್ಕಾಗಿ ಮಾಡಲಾಗುತ್ತದೆ ಈ ದಿನದಂದು ಸತ್ತುಹೋದ ವ್ಯಕ್ತಿಗಳು ಬಳಸುತಿದ್ದ ವಸ್ತು ಅವರಿಗೆ ಪ್ರಿಯವಾದ ತಿಂಡಿ ತಿನಿಸುಗಳು ಅವರ ಭಾವಚಿತ್ರದ ಮುಂದೆ ಇಟ್ಟು ಪೂಜೆಯನ್ನು ಮಾಡಬೇಕು

ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಫಲ ತಾಯಿ ಚಾಮುಂಡೇಶ್ವರಿ ದೇವಿ ಆರಾಧಕರು ದೈವಜ್ಞ ಶ್ರೀ ತುಳಸಿರಾಮ್ ಜೋಷಿ ಕಾಲ್/ವಾಟ್ಸಪ್ (9916852606) ಗುರೂಜಿಯವರಿಂದ ಶ್ರೀ ಕ್ಷೇತ್ರ ದಿಂದ ನೇರ ಪರಿಹಾರ ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಪೂಜಾ ಕಾರ್ಯಗಳಿಂದ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಸಂಪೂರ್ಣ ಪರಿಹಾರವಾಗಲಿದೆ ಕಾಲ್ ವಾಟ್ಸಪ್ (9916852606) ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಮತ್ತು ಆಸ್ತಿ ವ್ಯಾಜ್ಯಗಳು ಮನೆ ಕಟ್ಟಿಸುವ ವಿಚಾರ ಅತ್ತೆ-ಸೊಸೆ ಕಿರಿಕಿರಿ ಮತ್ತು ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಮನೆಯಲ್ಲಿ ಕಾಡುತ್ತಿರುವ ದಟ್ಟದರಿದ್ರತನದ ಸಮಸ್ಯೆ ಕೋರ್ಟ್ ಕೇಸ್ ಪ್ರೀತಿ-ಪ್ರೇಮ ಸಾಲದ ಭಾದೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ವಿವಾಹ ಕಾರ್ಯದಲ್ಲಿ ಅಡೆತಡೆ ಇನ್ನೂ ಅನೇಕ ಸಮಸ್ಯೆಗಳಿಗೆ ಹಲವು ಅನುಷ್ಠಾನ ಗಳಿಂದ ಮತ್ತು ಕೇರಳ ಮತ್ತು ಕೊಳ್ಳೇಗಾಲದ ಬಲಿಷ್ಠ ಪೂಜಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಜೋಷಿ 9916852606

ಮೊದಲಿಗೆ ಒಂದು ಚಿಕ್ಕ ಟೇಬಲನ್ನು ಇಟ್ಟು ಅದರ ಮೇಲೆ ಪಂಚೆಯನ್ನು ಆಸೆ ನಂತರ ಅವರ ಭಾವಚಿತ್ರವನ್ನಿಟ್ಟು ಅವರ ಭಾವಚಿತ್ರಕ್ಕೆ ಕುಂಕುಮ ಅರಿಶಿನದಿಂದ ಅಲಂಕಾರ ಮಾಡಿ ಅವರ ಮುಂದೆ ಕಳಸವನ್ನು ಪ್ರತಿಷ್ಠಾಪಿಸಿ ಮತ್ತು ಅವರು ಬಳಸುತ್ತಿದ್ದ ವಸ್ತುಗಳನ್ನು ಅವರ ಭಾವಚಿತ್ರದ ಮುಂದೆ ಇಟ್ಟು ಅದಕ್ಕೆ ಪೂಜೆ ಮಾಡಬೇಕು

ನಂತರ ಅವರು ಬಳಸುತ್ತಿದ್ದ ವಸ್ತುಗಳಿಗೆ ಪೂಜೆ ಮಾಡಿ ಅವರಿಗೆ ಪ್ರಿಯವಾದ ತಿಂಡಿ ತಿನಿಸುಗಳನ್ನು ಮಾಡಿ ಅದು ಶುದ್ಧವಾಗಿರಬೇಕು ಅದನ್ನು ಅವರ ಭಾವಚಿತ್ರದ ಮುಂದೆ ಇಟ್ಟು ಪೂಜೆ ಮಾಡಬೇಕು ಬಳಸುತ್ತಿದ್ದ ತಿಂಡಿತಿನಿಸುಗಳನ್ನು ಅಲ್ಲಿ ಇಡಬೇಕು ಈ ವಸ್ತುವನ್ನು ನೀವು ಮಡಿಯಿಂದ ಮಾಡಬೇಕು ಈ ಪಿತೃಪಕ್ಷದಲ್ಲಿ ಮುಖ್ಯವಾಗಿ ಕಜ್ಜಾಯ ಕೋಡುಬಳೆ ಪಾಯಸ ಮಾಡಲೇಬೇಕು ಇನ್ನು ಕೆಲವರು ಸಿಕ್ಕಿದ ಉಂಡೆಯನ್ನು ಮಾಡಲೇಬೇಕು ಎನ್ನುವ ಪದ್ಧತಿಯನ್ನು ಇಟ್ಟುಕೊಂಡಿರುತ್ತಾರೆ ಈ ರೀತಿ ಅವರ ಇಷ್ಟವಾದ ತಿಂಡಿಗಳನ್ನು ಇಟ್ಟು ಪೂಜೆ ಮಾಡಬೇಕು

ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಫಲ ತಾಯಿ ಚಾಮುಂಡೇಶ್ವರಿ ದೇವಿ ಆರಾಧಕರು ದೈವಜ್ಞ ಶ್ರೀ ತುಳಸಿರಾಮ್ ಜೋಷಿ ಕಾಲ್/ವಾಟ್ಸಪ್ (9916852606) ಗುರೂಜಿಯವರಿಂದ ಶ್ರೀ ಕ್ಷೇತ್ರ ದಿಂದ ನೇರ ಪರಿಹಾರ ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಪೂಜಾ ಕಾರ್ಯಗಳಿಂದ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಸಂಪೂರ್ಣ ಪರಿಹಾರವಾಗಲಿದೆ ಕಾಲ್ ವಾಟ್ಸಪ್ (9916852606) ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಮತ್ತು ಆಸ್ತಿ ವ್ಯಾಜ್ಯಗಳು ಮನೆ ಕಟ್ಟಿಸುವ ವಿಚಾರ ಅತ್ತೆ-ಸೊಸೆ ಕಿರಿಕಿರಿ ಮತ್ತು ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಮನೆಯಲ್ಲಿ ಕಾಡುತ್ತಿರುವ ದಟ್ಟದರಿದ್ರತನದ ಸಮಸ್ಯೆ ಕೋರ್ಟ್ ವಿಚಾರ ಪ್ರೀತಿ-ಪ್ರೇಮ ಸಾಲದ ಭಾದೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ವಿವಾಹ ಕಾರ್ಯದಲ್ಲಿ ಅಡೆತಡೆ ಇನ್ನೂ ಅನೇಕ ಸಮಸ್ಯೆಗಳಿಗೆ ಹಲವು ಅನುಷ್ಠಾನ ಗಳಿಂದ ಮತ್ತು ಕೇರಳ ಮತ್ತು ಕೊಳ್ಳೇಗಾಲದ ಬಲಿಷ್ಠ ಪೂಜಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಜೋಷಿ 9916852606

Leave A Reply

Your email address will not be published.