ಪ್ರತಿ ಬುಧವಾರ ಈ ರೀತಿ ಮರಕಟ ಗಣಪತಿಗೆ ನೇವೇದ್ಯ ಸಲ್ಲಿಸಿ ನಿಮ್ಮ ಇಷ್ಟಾರ್ಥ ಸಿದ್ಧಿಯಾಗುತ್ತವೆ! ಧನಪ್ರಾಪ್ತಿ. ದುಷ್ಟಶಕ್ತಿ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ

ಪ್ರತಿ ಬುಧವಾರ ಈ ರೀತಿ ಮರಕಟ ಗಣಪತಿಗೆ ನೇವೇದ್ಯ ಸಲ್ಲಿಸಿ
ನಿಮ್ಮ ಇಷ್ಟಾರ್ಥ ಸಿದ್ಧಿಯಾಗುತ್ತವೆ! ಧನಪ್ರಾಪ್ತಿ. ದುಷ್ಟಶಕ್ತಿ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸ್ನೇಹಿತರೆ ಕೆಲವೊಮ್ಮೆ ಯಾವುದಾದರೂ ಮುಖ್ಯ ಕೆಲಸ ಅಥವಾ ಕಾರ್ಯಗಳನ್ನು ಮಾಡಬೇಕಾದರೆ ಅಡೆತಡೆಗಳು ಬರುವುದು ಸರ್ವ ಸಾಮಾನ್ಯವಾಗಿದೆ ಈ ರೀತಿಯ ಸಮಸ್ಯೆಗಳಿಗೆ ಯೋಚನೆ ಮಾಡುತ್ತಾ ಹೋದಾಗ ಅದರಿಂದ ಮತ್ತೆ ಹಲವಾರು ಸಮಸ್ಯೆಗಳು ಉದ್ಭವವಾಗುತ್ತದೆ ವಿವಾಹ ವಯಸ್ಸಿಗೆ ಬಂದಿರುವ ಮಕ್ಕಳಿಗೆ ಮದುವೆ ವಿಚಾರದಲ್ಲಿ ಅಡೆತಡೆಗಳು ಆಗುತ್ತಿದ್ದರೆ. ಚಿಕ್ಕ ಮಕ್ಕಳಿಗೆ ವಿದ್ಯಾಭ್ಯಾಸದಲ್ಲಿ ತೊಂದರೆಯಾಗುತ್ತಿದ್ದರೆ. ಈ ರೀತಿಯ ತೊಂದರೆಗಳು ಆಗುತಿದ್ದರೆ ಬುಧವಾರದ ದಿನ ಈ ಪದಾರ್ಥದಿಂದ ಆಹಾರವನ್ನು ಮಾಡಿ ಗಣಪತಿಗೆ ನೈವೇದ್ಯವನ್ನು ಇಟ್ಟು ಆ ಪದಾರ್ಥವನ್ನು ಕಡುಬಡವರಿಗೆ ಹಂಚಿದರೆ ಸಕಲ ಸರ್ವ ಕಷ್ಟಗಳು ನಿವಾರಣೆಯಾಗುತ್ತದೆ.

ಉಗಾರ ದಿನ ಮರಕಟ ಗಣಪತಿಯನ್ನು ಪೂಜೆಯನ್ನು ಮಾಡಿದರೆ ತುಂಬಾನೆ ಒಳ್ಳೆಯದು ಮೊದಲಿಗೆ ಬುಧವಾರದ ದಿನ ಮನೆಯನ್ನು ಸ್ವಚ್ಛಗೊಳಿಸಿ ಮರಕಟ ಗಣಪತಿಯ ಚಿತ್ರಪಟ ಅಥವಾ ವಿಗ್ರಹವನ್ನು ದೇವರ ಮನೆಯಲ್ಲಿಟ್ಟು ಪೂಜೆಯನ್ನು ಮಾಡಬೇಕು ಈ ರೀತಿಯಾಗಿ ಪೂಜೆ ಮಾಡಬೇಕಾದರೆ ಗಣಪತಿಯ ಮಂತ್ರವನ್ನು ಜಪಿಸಿಕೊಂಡು 21 ಅಥವಾ 48 ಗರಿಕೆಯನ್ನು ಗಣಪತಿಗೆ ಸಮರ್ಪಿಸಬೇಕು ಓಂ ಗಂ ಗಣಪತಾಯೆ ನಮಹ ಅನ್ನುವ ಮಂತ್ರವನ್ನು ಹೇಳಿಕೊಂಡು ಒಂದೊಂದಾಗಿ ಗರಿಕೆಯನ್ನು ಗಣಪತಿಗೆ ಸಮರ್ಪಿಸಬೇಕು

ಗಣಪತಿಗೆ ಹೆಸರು ಕಾಳಿನಿಂದ ಮಾಡಿದ ಆಹಾರವನ್ನು ನೈವೇದ್ಯವಾಗಿ ಇಟ್ಟರೆ ತುಂಬಾನೆ ಒಳ್ಳೆಯದು ಪೂಜೆ ಮಾಡಿದ ನಂತರ ನೈವೇದ್ಯವನ್ನು ಕುಟುಂಬದವರ ಜೊತೆಗೆ ಸೇರಿ ಸೇವಿಸಿ ನಂತರ ಬೇರೆಯವರಿಗೆ ಪ್ರಸಾದವಾಗಿ ಕೊಟ್ಟರೆ ತುಂಬಾನೆ ಒಳ್ಳೆಯದು ಕಡು ಬಡವರಿಗೆ, ನಿರ್ಗತಿಕರಿಗೆ, ಭಿಕ್ಷುಕರಿಗೆ ಪೂಜೆ ಮಾಡಿದ ಪ್ರಸಾದವನ್ನು ಕೊಟ್ಟರೆ ತುಂಬಾನೇ ಒಳ್ಳೆಯದಾಗುತ್ತದೆ ಹಾಗೂ ಪೂಜೆಯ ಪ್ರತಿಫಲವೂ ಕೂಡ ನಿಮಗೆ ಸಿಗುತ್ತದೆ ಒಂದು ವೇಳೆ ದಾನ ಮಾಡಲು ವ್ಯಕ್ತಿಗಳು ಸಿಗಲಿಲ್ಲವೆಂದರೆ ಬೀದಿಯಲ್ಲಿರುವ ನಾಯಿಗಳಿಗೆ ತಿನ್ನಲು ಕೊಟ್ಟರೆ ತುಂಬಾ ಶ್ರೇಷ್ಠವಾಗುತ್ತದೆ ಮರಕಟ ಗಣಪತಿಗೆ ನೈವೇದ್ಯಕ್ಕಾಗಿ ಹೆಸರುಕಾಳಿನಿಂದ ಮಾಡುವ ಇಡಬೇಕಾದರೆ ಅದರ ಜೊತೆ ಬೆಲ್ಲವನ್ನು ಇಟ್ಟರೆ ತುಂಬಾನೆ ಒಳ್ಳೆಯದು ಈ ರೀತಿಯಾಗಿ ಬುದುವಾರದ ದಿನ ಮರಕಟ ಗಣಪತಿಗೆ ಪೂಜೆಯನ್ನು ಮಾಡಿದರೆ ನಿಮ್ಮ ಸರ್ವ ಸಂಕಷ್ಟಗಳು ದೂರವಾಗುವುದರಲ್ಲಿ ಸಂದೇಹವೇ ಇಲ್ಲ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.