ಪೂಜೆಯ ವೇಳೆಯಲ್ಲಿ ತೆಂಗಿನಕಾಯಿ ಕೊಳೆತು ಅಥವಾ ಹೂವ ಬಂದರೆ ಯಾವುದರ ಸಂಕೇತ ನಿಮಗೆ ಗೊತ್ತಾ

ಪೂಜೆಯ ವೇಳೆಯಲ್ಲಿ ತೆಂಗಿನಕಾಯಿ ಕೊಳೆತು ಅಥವಾ ಹೂವ ಬಂದರೆ ಯಾವುದರ ಸಂಕೇತ ನಿಮಗೆ ಗೊತ್ತಾ

ಹಿಂದೂ ಸಂಪ್ರದಾಯದಲ್ಲಿ ಯಾವುದಾದರೂ ಪೂಜೆಯನ್ನು ಮಾಡಬೇಕಾದರೆ ಮದುವೆ ಯಾವುದಾದರೂ ಶುಭಕಾರ್ಯವನ್ನು ಮಾಡಬೇಕಾದರೆ ತೆಂಗಿನಕಾಯಿ ಬಹಳ ಮುಖ್ಯವಾದ ಪಾತ್ರವನ್ನು ನೀಡುತ್ತಾರೆ ಯಾವುದೇ ರೀತಿಯ ಚಿಕ್ಕ ಪೂಜೆಯನ್ನು ಆದರೂ ಸಹ ತೆಂಗಿನಕಾಯಿ ಇಲ್ಲದೆ ಮಾಡುವುದಿಲ್ಲ ಮತ್ತು ನಮ್ಮ ಇತಿಹಾಸದಲ್ಲಿಯೂ ರಾಮಾಯಣ ಮಹಾಭಾರತದಲ್ಲಿಯು ಸಹ ತೆಂಗಿನಕಾಯಿಯ ಬಗ್ಗೆ ತುಂಬಾ ತಿಳಿಸಿದ್ದಾರೆ ಅವರು ತೆಂಗಿನ ಕಾಯಿಯನ್ನು ಮನುಷ್ಯನೇ ತಲೆಯ ರೀತಿಯಲ್ಲಿ ಭಾವಿಸುತ್ತಿದ್ದರು ತೆಂಗಿನಕಾಯಿಯ ಬೇರುಗಳು ತಲೆಯೊಳಗಿನ ನರಗಳು ಮತ್ತು ಅದರ ಒಳಗಿಂದ ನೀರು ರಕ್ತದ ರೀತಿಯಲ್ಲಿ ಮತ್ತು ಅದರ ಕಾಯಿಯ ನಮ್ಮ ಮೆದುಳು ಎಂದು ತಿಳಿದುಕೊಳ್ಳುತ್ತಿದ್ದರು

ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಫಲ ತಾಯಿ ಚಾಮುಂಡೇಶ್ವರಿ ದೇವಿ ಆರಾಧಕರು ದೈವಜ್ಞ ಶ್ರೀ ತುಳಸಿರಾಮ್ ಜೋಷಿ ಕಾಲ್/ವಾಟ್ಸಪ್ (9916852606) ಗುರೂಜಿಯವರಿಂದ ಶ್ರೀ ಕ್ಷೇತ್ರ ದಿಂದ ನೇರ ಪರಿಹಾರ ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಪೂಜಾ ಕಾರ್ಯಗಳಿಂದ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಸಂಪೂರ್ಣ ಪರಿಹಾರವಾಗಲಿದೆ ಕಾಲ್ ವಾಟ್ಸಪ್ (9916852606) ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಮತ್ತು ಆಸ್ತಿ ವ್ಯಾಜ್ಯಗಳು ಮನೆ ಕಟ್ಟಿಸುವ ವಿಚಾರ ಅತ್ತೆ-ಸೊಸೆ ಕಿರಿಕಿರಿ ಮತ್ತು ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಮನೆಯಲ್ಲಿ ಕಾಡುತ್ತಿರುವ ದಟ್ಟದರಿದ್ರತನದ ಸಮಸ್ಯೆ ಕೋರ್ಟ್ ವಿಚಾರ ಪ್ರೀತಿ-ಪ್ರೇಮ ಸಾಲದ ಭಾದೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ವಿವಾಹ ಕಾರ್ಯದಲ್ಲಿ ಅಡೆತಡೆ ಇನ್ನೂ ಅನೇಕ ಸಮಸ್ಯೆಗಳಿಗೆ ಹಲವು ಅನುಷ್ಠಾನ ಗಳಿಂದ ಮತ್ತು ಕೇರಳ ಮತ್ತು ಕೊಳ್ಳೇಗಾಲದ ಬಲಿಷ್ಠ ಪೂಜಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಜೋಷಿ 9916852606

ಮತ್ತು ಪೂಜೆಯನ್ನು ಮಾಡುವಾಗ ತೆಂಗಿನಕಾಯಿಯನ್ನು ಕಂಡಿತವಾಗಿಯೂ ಹೊಡೆಯುತ್ತಾರೆ ಪೂಜೆ ಮಾಡುವಾಗ ತೆಂಗಿನಕಾಯಿಯು ಕೆಟ್ಟು ಹೋಗಿದ್ದಾರೆ ಅದು ತುಂಬಾ ಅಪಚಾರ ಮತ್ತು ಅನಾಚಾರ ಎಂದು ನಾವು ಗಾಬರಿ ಗೊಳ್ಳುತ್ತಿವೆ ತೆಂಗಿನಕಾಯಿಯನ್ನು ಕುಡಿಯುವಾಗ ತೆಂಗಿನಕಾಯಿಯ ಒಳಗೆ ಬೆಳ್ಳಗಿದ್ದರೆ ತೀರ್ಥ ತುಂಬಾ ಸಿಹಿಯಾಗಿ ಇದ್ದರೆ ನಾವು ತುಂಬಾ ಸಂತೋಷವಾಗಿ ಇರುತ್ತವೆ ಆದರೆ ತೆಂಗಿನಕಾಯಿಯು ಕೆಟ್ಟು ಹೋದಾಗ ತುಂಬಾ ಗಾಬರಿಯಾಗುತ್ತದೆ ಏನೆಲ್ಲಾ ನಡೆಯಬಹುದು ಎಂದು ಭಯಬೀತ ಗೊಳ್ಳುತ್ತವೆ ತೆಂಗಿನಕಾಯಿಯನ್ನು ಹೊಡೆದಾಗ ಹೂಗಳು ಏನಾದರೂ ಬಂದರೆ ಅದು ಮದುವೆ ಹೊಸದಾಗಿ ಮದುವೆಯಾದವರಿಗೆ ಸಂತಾನ ಭಾಗ್ಯವನ್ನು ಸೂಚಿಸುತ್ತದೆ

ತೆಂಗಿನಕಾಯಿಯು ಬೇರೆಬೇರೆ ರೀತಿಯಲ್ಲಿ ಹೊಡೆದರೆ ನಮ್ಮ ಮಾನಸಿಕ ಯೋಚನೆಗಳಿಂದ ನಾವು ಆ ರೀತಿ ಹೊಡೆದಿದ್ದೇನೆ ಇದನ್ನು ಬಿಟ್ಟು ಬೇರೆ ಯಾವುದೇ ಕಾರಣಕ್ಕೂ ಯಾವುದೇ ರೀತಿಯ ಶಕುನಗಳು ಇರುವುದಿಲ್ಲ ನಾವು ಹೊಡೆದ ತೆಂಗಿನಕಾಯಿ ತುಂಬಾ ಉದ್ದವಾಗಿ ಹೊಡೆದರೆ ಅವನು ಎತ್ತರಕ್ಕೆ ಬೆಳೆಯುತ್ತದೆ ಎಂದು ನಮ್ಮ ಮಗ ಅಥವಾ ಸೊಸೆಗೆ ಸಂತಾನ ಭಾಗ್ಯವೂ ಕೂಡಿ ಬರುತ್ತದೆ ಎಂದು ಅರ್ಥ ತಿಳಿದು ಬರುತ್ತದೆ ಪೂಜಾಸಮಯದಲ್ಲಿ ಹೊಡೆದ ತೆಂಗಿನಕಾಯಿ ಕೆಟ್ಟುಹೋದರೆ ಅದಕ್ಕೂ ಸಹ ಭಯಪಡಬೇಕಾದ ಅವಶ್ಯಕತೆಯಿಲ್ಲ ಇದರಿಂದ ಯಾವುದೇ ರೀತಿಯ ದೋಷ ಅಪಚಾರವೂ ಇರುವುದಿಲ್ಲ ಇನ್ನೂ ಹೆಚ್ಚಿನ ಮಾಹಿತಿಗಾಗಿ ವಿಡಿಯೋ ಪೂರ್ತಿ ನೋಡಿ

ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಫಲ ತಾಯಿ ಚಾಮುಂಡೇಶ್ವರಿ ದೇವಿ ಆರಾಧಕರು ದೈವಜ್ಞ ಶ್ರೀ ತುಳಸಿರಾಮ್ ಜೋಷಿ ಕಾಲ್/ವಾಟ್ಸಪ್ (9916852606) ಗುರೂಜಿಯವರಿಂದ ಶ್ರೀ ಕ್ಷೇತ್ರ ದಿಂದ ನೇರ ಪರಿಹಾರ ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಪೂಜಾ ಕಾರ್ಯಗಳಿಂದ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಸಂಪೂರ್ಣ ಪರಿಹಾರವಾಗಲಿದೆ ಕಾಲ್ ವಾಟ್ಸಪ್ (9916852606) ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಮತ್ತು ಆಸ್ತಿ ವ್ಯಾಜ್ಯಗಳು ಮನೆ ಕಟ್ಟಿಸುವ ವಿಚಾರ ಅತ್ತೆ-ಸೊಸೆ ಕಿರಿಕಿರಿ ಮತ್ತು ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಮನೆಯಲ್ಲಿ ಕಾಡುತ್ತಿರುವ ದಟ್ಟದರಿದ್ರತನದ ಸಮಸ್ಯೆ ಕೋರ್ಟ್ ವಿಚಾರ ಪ್ರೀತಿ-ಪ್ರೇಮ ಸಾಲದ ಭಾದೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ವಿವಾಹ ಕಾರ್ಯದಲ್ಲಿ ಅಡೆತಡೆ ಇನ್ನೂ ಅನೇಕ ಸಮಸ್ಯೆಗಳಿಗೆ ಹಲವು ಅನುಷ್ಠಾನ ಗಳಿಂದ ಮತ್ತು ಕೇರಳ ಮತ್ತು ಕೊಳ್ಳೇಗಾಲದ ಬಲಿಷ್ಠ ಪೂಜಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಜೋಷಿ 9916852606

Leave A Reply

Your email address will not be published.