ರಸ್ತೆಯಲ್ಲಿ ಶವ ಯಾತ್ರೆ ನೋಡಿದರೆ ಒಳ್ಳೆಯದೋ ಕೆಟ್ಟದೋ

ಎಲ್ಲರಿಗೂ ನಮಸ್ಕಾರ ವೀಕ್ಷಕರೇ. ನೋಡಿ ಶವ ಎಂದರೆ ಯಾರಾದರೂ ಸತ್ತು ಹೋದರೆ ಅವರ ದೇಹವನ್ನು ಶವ ಎಂದು ಕರೆಯುತ್ತಾರೆ. ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಯಾವುದೇ ವ್ಯಕ್ತಿ ಸತ್ತು ಹೋದಾಗ ಅವರ ಅವರ ಆಚರಣೆಗಳ ಪ್ರಕಾರ ಅವರ ಅಂತ್ಯಕ್ರಿಯೆ ಮಾಡುತ್ತಾರೆ ಇದರ ಜೊತೆಗೆ ಯಾವುದೇ ವ್ಯಕ್ತಿ ಸತ್ತಾಗ ಅವರು ದೇವರಿಗೆ ಸಮಾನ
ಎಂದು ಹೇಳುತ್ತಾರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಅದಕ್ಕಾಗಿ ಅವರಿಗೆ ಪೂಜೆ ಸಲ್ಲಿಸಿ ಅಂತ್ಯಕ್ರಿಯೆ ಮಾಡುತ್ತಾರೆ. ಹಾಗೂ ವ್ಯಕ್ತಿ ಸತ್ತನಂತರ ಅವರ ಶವವನ್ನು ಅವರ ಮನೆಯ ಬಳಿ ಸ್ವಲ್ಪ ಸಮಯ ಇಟ್ಟುಕೊಂಡು ಅವರ ನೆಂಟರು ಆತ್ಮೀಯರು ಎಲ್ಲರೂ ಅವರನ್ನು ನೋಡಿದ ನಂತರ ಅವರನ್ನ ಮೆರವಣಿಗೆ ಮೂಲಕ ಮಣ್ಣಿಗೆ ಹಾಕುವುದು ಇಲ್ಲ ಸುಡುವುದು ಮಾಡುತ್ತಾರೆ. ಇದರ ಜೊತೆಗೆ ಸತ್ತ ವ್ಯಕ್ತಿಯನ್ನು ನೋಡಲು ಹೋಗಿ ಬಂದವರು ತೋಟ್ಟಿರುವ ಬಟ್ಟೆಯನ್ನು ಸ್ನಾನ ಮಾಡಿ ಮನೆಯ ಒಳಗಡೆ ಬರಬೇಕು ಮತ್ತು ಇದರ ಜೊತೆಗೆ ಸತ್ತ ವ್ಯಕ್ತಿ ನೋಡಲು ಹೋಗಿ ಬಂದವರು.

ತೋಟ್ಟಿರುವ ಬಟ್ಟೆಯಲ್ಲಿ ಸ್ನಾನ ಮಾಡಿ ಮನೆಯೊಳಗೆ ಬರಬೇಕು. ಸ್ನಾನ ಮಾಡುವ ತನಕ ಏನನ್ನು ಯಾರನ್ನು ಮುಟ್ಟಬಾರದು. ಎಂದು ಹೇಳುತ್ತಾರೆ. ನಾವು ಎಷ್ಟು ಬಾರಿ ಎಲ್ಲಾದರೂ ಪ್ರಯಾಣ ಮಾಡುವಾಗ ನಮಗೆ ಗೊತ್ತಿಲ್ಲದೇ ವ್ಯಕ್ತಿಯ ಶವವನ್ನು ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗುವಾಗ ಅದನ್ನು ನೋಡಿದರೆ ಅದು ಕೆಟ್ಟದ್ದು ಹಾಗೆ ನೋಡಬಾರದು ಎಂದು ಹೇಳುತ್ತಾರೆ. ಆದರೆ ನಿಜವಾಗಲೂ ಶವವನ್ನು ನೋಡಿದರೆ ಏನಾಗುತ್ತದೆ. ಅದು ಒಳ್ಳೆಯದ ಕೆಟ್ಟದಾ ಎಂದು ತಿಳಿಯೋಣ ಬನ್ನಿ

ಅದಕ್ಕೂ ಮುಂಚೆ ನೀವಿನ್ನು ಲೈಕ್ ಮಾಡದಿದ್ದರೆ ಈಗಲೇ ಲೈಕ್ ಮಾಡಿ ಮತ್ತು ಶೇರ್ ಮಾಡಿ. ಸತ್ತವರ ಮೆರವಣಿಗೆ ಮಾಡುವುದನ್ನು ನೋಡಲು ಕೆಲವರು ಇಷ್ಟಪಡುತ್ತಾರೆ. ಹಾಗೆ ಅವರನ್ನು ನೋಡಿ ನಮಸ್ಕಾರ ಮಾಡುತ್ತಾರೆ. ಆದರೆ ಇನ್ನೂ ಕೆಲವರು ತುಂಬಾ ಭಯ ಪಡುತ್ತಾರೆ. ಇನ್ನು ಕೆಲವರು ನೋಡಿದರೆ ಒಳ್ಳೆಯದಾಗುತ್ತದೆ ಮತ್ತು ಕೆಟ್ಟದ್ದು ಎಂಬ ಸಂಶಯದಿಂದ ಇರುತ್ತಾರೆ. ಆದರೆ ಶವಯಾತ್ರೆಯನ್ನು ನೋಡುವುದರಿಂದ ನಿಜವಾಗಿಯೂ ಒಳ್ಳೆಯದು.

ಅದು ಏನು ಅಂತ ಯೋಚನೆ ಮಾಡುತ್ತಿದ್ದೀರಾ. ಬನ್ನಿ ನೋಡೋಣ ಬನ್ನಿ. ಶವಯಾತ್ರೆ ನೋಡಿ ಅವರನ್ನು ನಮಸ್ಕಾರ ಮಾಡುವುದರಿಂದ ಆ ವ್ಯಕ್ತಿಯ ಕಷ್ಟಗಳು ಸತ್ತ ವ್ಯಕ್ತಿಯ ತನ್ನ ದೇಹದ ಜೊತೆಗೆ ತೆಗೆದುಕೊಂಡು ಹೋಗುತ್ತಾನೆ ಎಂಬ ನಂಬಿಕೆ ಇದೆ. ಸತ್ತ ವ್ಯಕ್ತಿಯ ಮುಂದೆ ನಿಂತು ಸ್ವಲ್ಪ ಸಮಯ ಪ್ರಾರ್ಥನೆ ಮಾಡುವುದರಿಂದ ಸತ್ತ ವ್ಯಕ್ತಿಯ ಆತ್ಮಕ್ಕೆ ಶಾಂತಿ ಸಿಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.