ಸಪೋಟ ಹಣ್ಣಿನ ಆಶ್ಚರ್ಯಕರ ಆರೋಗ್ಯ ಪ್ರಯೋಜನಗಳು

ಸಪೋಟ ಹಣ್ಣಿನ ಆಶ್ಚರ್ಯಕರ ಆರೋಗ್ಯ ಪ್ರಯೋಜನಗಳು

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಸಪೋಟ ಹಣ್ಣು ಆರೋಗ್ಯಕ್ಕೆ ಸಾಕಷ್ಟು ಲಾಭ ತಂದುಕೊಡುತ್ತದೆ ಅಪ್ಪಟ ಕಂದುಬಣ್ಣದ ಚಿಕ್ಕು ಅಥವಾ ಸಪೋಟ ಈ ಸಿಹಿಯಾದ ಹಣ್ಣು ಸಪೋಟೆಸಿ ಸಸ್ಯವರ್ಗಕ್ಕೆ ಸೇರಿದೆ ಇದೇ ಕಾರಣಕ್ಕೆ ಇದನ್ನು ಸಪೋಟ ಎಂದು ಕರೆಯುತ್ತಾರೆ ನೋಡಲಿಕ್ಕೆ ಕಿವಿ ಹಣ್ಣಿನಂತೆ ಕಾಣುವ ಈ ಹಣ್ಣಿನ ಹೊರಕವಚ ತೆಳುವಾಗಿದ್ದು ಒಳಗಿನ ತಿರುಳು ಮೊದಲೇ ಕತ್ತರಿಸಿ ಇಟ್ಟಿದಂತೆಯೇ ಐದಾರು ಭಾಗಗಳಿದ್ದು ನಡುವೆ ಕಪ್ಪು ಮತ್ತು ಉದ್ದದ ಬೀಜಗಳು ಇರುತ್ತವೆ ಸಪೋಟ ಹಣ್ಣಿನ ತಿರುಳು ಅಪ್ಪಟ ಸಿಹಿಯಾಗಿದ್ದು ಕೊಂಚವೂ ಉಳಿಯ ಅಂಶವಿರುವುದಿಲ್ಲ ಈ ಹಣ್ಣಿನ ಸೇವನೆಯಿಂದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ ಬನ್ನಿ ಯಾವ ಯಾವ ಪ್ರಯೋಜನಗಳಿವೆ ಎಂಬುದನ್ನು ಈಗ ತಿಳಿಯೋಣ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಮೊದಲಿಗೆ ಸಪೋಟ ತಿನ್ನುವುದರಿಂದ ವಿಟಮಿನ್ ಬಿ ಕೊರತೆಯನ್ನು ನೀಗಿಸುತ್ತದೆ ಈ ಹಣ್ಣಿನಲ್ಲಿ ವಿಟಮಿನ್ ಬಿ ಕಾಂಪ್ಲೆಕ್ಸ್ ಹೇರಳವಾಗಿರುವ ಕಾರಣ ವಿಟಮಿನ್ಸ್ ಗಳಿಂದ ದೊರಕುವ ಎಲ್ಲ ಪ್ರಯೋಜನಗಳು ದೊರೆಯುತ್ತವೆ ವಿಟಮಿನ್ ಬಿ ಕೊರತೆಯಿಂದ ಎದುರಾಗುವ ರಕ್ತಹೀನತೆ, ಸುಸ್ತು, ಕಣ್ಣಿನ ದೃಷ್ಟಿ ಕುಂದುವುದು, ಬೆಳವಣಿಗೆಯಲ್ಲಿ ಕುಂಠಿತ ಆಗುವುದು, ನರವ್ಯವಸ್ಥೆ ಶಿಥಿಲಗೊಳ್ಳುವುದು, ಹೃದಯ ಸಂಬಂಧಿ ತೊಂದರೆಗಳು ಇತ್ಯಾದಿಗಳನ್ನು ಸರಿಪಡಿಸುವಲ್ಲಿ ಸಪೋಟ ಹಣ್ಣಿನ ಸೇವನೆ ತುಂಬಾನೆ ನೆರವಾಗುತ್ತದೆ.

ಎರಡನೆಯದಾಗಿ : ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ನಮ್ಮ ಆಹಾರದಲ್ಲಿರುವ ಸಪೋಟ ಹಣ್ಣು ಪ್ರಮುಖ ಪಾತ್ರವನ್ನು ವಹಿಸುತ್ತದೆ ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಇರುವ ವಿಟಮಿನ್ ಸಿ ಅತ್ಯುತ್ತಮ ಆಂಟಿಆಕ್ಸಿಡೆಂಟ್ ಆಗಿದ್ದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ ಪರಿಣಾಮವಾಗಿ ಹತ್ತು ಹಲವು ಸೋಂಕುಗಳಿಂದ ದೇಹ ರಕ್ಷಣೆ ಪಡೆಯುತ್ತದೆ.

ಮೂರನೆಯದಾಗಿ : ಕ್ಯಾನ್ಸರ್ ಆವರಿಸುವ ಸಾಧ್ಯತೆಯನ್ನು ಕಡಿಮೆಗೊಳಿಸುತ್ತದೆ ಇದರಲ್ಲಿ ಇರುವ ಪೋಷಕಾಂಶಗಳ ಕಾರಣದಿಂದಾಗಿ ಸಪೋಟ ವನ್ನು “ಸೂಪರ್ ಫುಡ್” ಪಟ್ಟಿಯಲ್ಲಿ ಸೇರಿಸಲಾಗಿದೆ ಇದರ ಗುಣಗಳಲ್ಲಿ ಕ್ಯಾನ್ಸರ್ ನಿವಾರಕ ಗುಣವು ಒಂದಾಗಿದೆ ಈ ಹಣ್ಣಿನಲ್ಲಿ ಕರಗುವ ನಾರು ಸಕ್ಷಮ ಆಂಟಿಆಕ್ಸಿಡೆಂಟ್ ಗಳು ಹಾಗೂ ಕ್ಯಾನ್ಸರ್ ನಿರೋಧಕ ಗುಣವಿರುವ ವಿಟಮಿನ್-ಎ ಕ್ಯಾನ್ಸರ್ಕಾರಕಗಳನ್ನು ನಿವಾರಿಸುವಲ್ಲಿ ಬೆಂಬಲ ನೀಡುವ ಮೂಲಕ ಹಲವು ಬಗೆಯ ಕ್ಯಾನ್ಸರ್ ಗಳಿಂದ ರಕ್ಷಣೆ ಒದಗಿಸುತ್ತದೆ.

ನಾಲ್ಕನೆಯದಾಗಿ : ಗರ್ಭಾವಸ್ಥೆಯಲ್ಲಿ ಇದನ್ನು ಸೇವಿಸಲು ಸೂಕ್ತವಾಗಿದೆ ತಜ್ಞರ ಪ್ರಕಾರ ಗರ್ಭಿಣಿಯರು ಸೇವಿಸುವ ಹಣ್ಣಿನಲ್ಲಿ ಈ ಹಣ್ಣು ಅತ್ಯಂತ ಸೂಕ್ತವಾಗಿದೆ ಇದರಲ್ಲಿ ಹೇರಳವಾಗಿ ಇರುವ ಅಗತ್ಯ ಪೋಷಕಾಂಶಗಳು ಕಾರ್ಬೋಹೈಡ್ರೇಟ್ಸ್ ಗಳು ಗರ್ಭಿಣಿಯರ ಅಗತ್ಯತೆಯನ್ನು ಪೂರೈಸುತ್ತದೆ ಈ ಮೂಲಕ ಗರ್ಭಿಣಿಯರು ಎದುರಿಸುತ್ತಿರುವ ನಿಶಕ್ತಿ ತಲೆತಿರುಗುವುದು ಸುಸ್ತು ಮೊದಲಾದ ತೊಂದರೆಗಳನ್ನು ಕಡಿಮೆ ಮಾಡಿಸುತ್ತದೆ.

ಐದನೇಯದಾಗಿ : ಇದು ಮೂಳೆಗಳ ಆರೋಗ್ಯವನ್ನು ಕಾಪಾಡುತ್ತದೆ ಹೆಚ್ಚುವರಿ ಪ್ರಮಾಣದಲ್ಲಿ ಕ್ಯಾಲ್ಸಿಯಂ ಪ್ರಸ್ಪರೆಸ್ ಮತ್ತು ಕಬ್ಬಿನ ಅಂಶಗಳು ಮೂಳೆಗಳ ಸಹಿಷ್ಣುತೆಯನ್ನು ಹೆಚ್ಚಿಸಲು ಅಗತ್ಯವಿದೆ ಈ ಮಣ್ಣಿನಲ್ಲಿ ಕ್ಯಾಲ್ಸಿಯಂ ಕಬ್ಬಿಣ ಮತ್ತು ಪ್ರಸ್ಪಾರೆಸ್ ಅಧಿಕ ಪ್ರಮಾಣದಲ್ಲಿ ಇರುವುದರಿಂದ ಮೂಳೆಗಳ ಸಹಿಷ್ಣುತೆ ಮತ್ತು ಫಲವನ್ನು ಹೆಚ್ಚಿಸಲು ಅತ್ಯಂತ ಸಹಕಾರಿಯಾಗಿದೆ ಇನ್ನೂ ಹೆಚ್ಚಿನ ಮಾಹಿತಿಗೆ ವೀಡಿಯೋ ಪೂರ್ತಿ ನೋಡಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.