ಶತಭಿಷಾ ನಕ್ಷತ್ರದಲ್ಲಿ ಜನಿಸಿದವರ ಗುಣ ಲಕ್ಷಣ

ಶತಭಿಷಾ ನಕ್ಷತ್ರದಲ್ಲಿ ಜನಿಸಿದವರ ಗುಣ ಲಕ್ಷಣ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಈ ನಕ್ಷತ್ರದಲ್ಲಿ ಹುಟ್ಟಿದವರು ತುಂಬಾ ಧೈರ್ಯ ವಂತರು ಆಗಿರುತ್ತಾರೆ ಮತ್ತು ಬುದ್ಧಿವಂತರು ಸಹ ಆಗಿರುತ್ತಾರೆ ಶತ್ರುಗಳನ್ನು ಸೋಲಿಸುವ ಅಂತವರು ಸಹ ಆಗಿರುತ್ತಾರೆ ಸರಳ ಸಿದ್ಧಾಂತವನ್ನು ಇವರು ಹೊಂದಿರುತ್ತಾರೆ ನೇರವಂತಿಕೆ ಯುವರ ಗುಣವಾಗಿರುತ್ತದೆ ಪ್ರಬುದ್ಧವಾದ ಆಲೋಚನೆ ಮತ್ತು ಪ್ರತಿಕ್ರಿಯೆ ನೀಡುವವರ ಆಗಿದ್ದು ಇವರು ತುಂಬು ಮನೋಭಾವಗಳು ಆಗಿರುತ್ತಾರೆ ಹೆಚ್ಚಿನ ಧಾರ್ಮಿಕ ಮನೋಭಾವವನ್ನು ಈ ನಕ್ಷತ್ರದವರು ಹೊಂದಿರುತ್ತಾರೆ

ಈ ನಕ್ಷತ್ರದವರು ಹೆಚ್ಚು ಹಠವಾದಿ ಗಳು ಆಗಿದ್ದು ತಾವು ಹೇಳಿದ ಹಾಗೆ ಎಲ್ಲವೂ ನಡೆಯಬೇಕು ಅನ್ನುವವರು ಈ ನಕ್ಷತ್ರದವರ ಆಗಿರುತ್ತಾರೆ ತಮ್ಮ ಬಗ್ಗೆ ಅತಿಯಾದ ಸ್ವಾಭಿಮಾನ ಮತ್ತು ಅಹಂಕಾರವು ನಕ್ಷತ್ರದವರಿಗೆ ಇರುತ್ತದೆ ಇವರು ಮಾತನಾಡಿದರೆ ಚಾಟಿ ತೀಕ್ಷ್ಣವಾಗಿರುತ್ತದೆ ಇವರು ಎಲ್ಲರನ್ನೂ ಅನುಮಾನದಿಂದ ನೋಡುವ ರಾಗಿರುತ್ತಾರೆ ಇವರ ಸ್ಪಷ್ಟವಾದ ಅಕ್ಷರಗಳಿಂದ ಮಾತನಾಡುವವರು ಆಗಿರುತ್ತಾರೆ ಈ ನಕ್ಷತ್ರದಲ್ಲಿ ಜನಿಸಿರುವ ಅವರು ದೇವರಲ್ಲಿ ಅತ್ಯಂತ ಭಕ್ತಿಯ ಉಳ್ಳವರಾಗಿರುತ್ತಾರೆ ಇವರಿಗೆ ನಾಯಕತ್ವದ ಗುಣಗಳು ಹೆಚ್ಚಾಗಿರುತ್ತದೆ

ಶತಭಿಷ ನಕ್ಷತ್ರದ ಅಧಿಪತಿಯ ರಾಹುಗ್ರಹ ಆಗಿದ್ದು ಈ ನಕ್ಷತ್ರದ ಅಧಿದೇವತೆ ವರುಣ ಆಗಿರುತ್ತಾರೆ ಈ ನಕ್ಷತ್ರದ 4 ಪಾದಗಳು ಕುಂಭ ರಾಶಿಯಲ್ಲಿ ಬರುತ್ತದೆ ಅವುಗಳ ಜನ್ಮನಾಮಗಳು ಗೋ ಸ ಸೋ ಈ ನಕ್ಷತ್ರದ ಯೋನಿ ಹೆಣ್ಣು ಕುದುರೆ

ಇವರು ತಮ್ಮ ಮುಂದಿನ ಜೀವನದ ಬಗ್ಗೆ ಹೆಚ್ಚು ಕನಸನ್ನು ಕಾಣುತ್ತಾರೆ ಮತ್ತು ಅದಕ್ಕೆ ತಯಾರಿಯನ್ನು ನಡೆಸಿಕೊಳ್ಳುತ್ತಿರುತ್ತಾರೆ ಇವರಿಗೆ ಹೆಚ್ಚಾಗಿ ಚಿಕ್ಕ ಮಕ್ಕಳೆಂದರೆ ಪಂಚಪ್ರಾಣ ಇವರಿಗೆ ಎಂತಹ ಕಷ್ಟದ ಪರಿಸ್ಥಿತಿ ಇದ್ದರೂ ಕೂಡ ಅದನ್ನು ಗೆದ್ದು ಬರುವ ತಾಕತ್ತು ಶ್ರಮ ನಿಷ್ಠೆ ಅನ್ನೋದು ಹುಟ್ಟಿನಿಂದಲೇ ಬರುವುದು ಇವರು ಎಂದು ಒಂಟಿಯಾಗಿರಲು ಇಚ್ಚಿಸುವುದಿಲ್ಲ ಮತ್ತು ಇವರು ಹೆಚ್ಚು ಪ್ರಯಾಣಕ್ಕೆ ಒಲವು ತೋರುತ್ತಾರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.