ಶಿವಲಿಂಗದ ಮೇಲೆ ಇಟ್ಟ ಬಿಲ್ವಪತ್ರೆ ಎಲೆ ತಿಂದರೆ ಏನಾಗುತ್ತದೆ

ಶಿವಲಿಂಗದ ಮೇಲೆ ಇಟ್ಟ ಬಿಲ್ವಪತ್ರೆ ಎಲೆ ತಿಂದರೆ ಏನಾಗುತ್ತದೆ

ನಮಸ್ಕಾರ ಸ್ನೇಹಿತರೆ ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ತಿಳಿದಿರುವ ಹಾಗೆ ದೃಢಪತ್ರ ಎಂದರೆ ಶಿವನಿಗೆ ಬಹಳ ಪ್ರಿಯವಾದದ್ದು, ಶಿವನಿಗೆ ಯಾವುದೇ ರೀತಿಯ ಆಡಂಬರದ ಪೂಜೆಯ ಅಗತ್ಯತೆ ಇರುವುದಿಲ್ಲ, ಮನಸ್ಸಿನಲ್ಲಿ ಯಾವುದೇ ದುರ್ಗುಣಗಳು ಇಲ್ಲದೆ ನಿಷ್ಕಲ್ಮಶವಾಗಿ ಭಕ್ತಿಯಿಂದ ಬಿಲ್ವಪತ್ರೆಯನ್ನು ಅರ್ಪಿಸಿದರೆ ಸಾಕು ಶಿವನು ಪ್ರಸನ್ನನಾಗುತ್ತಾನೆ ಮನಸ್ಸಿನ ಇಚ್ಛೆಗಳನ್ನು ಈಡೇರಿಸುತ್ತಾನೆ. ಹಾಗಾಗಿ ಶಿವನ ಪೂಜೆಯಲ್ಲಿ ಬಿಲ್ವಪತ್ರೆಗೆ ಸಾಕಷ್ಟು ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ. ಇನ್ನು ಶಿವನ ಪೂಜೆಯಲ್ಲಿ ಯಾವುದೇ ವಸ್ತುಗಳು ಇಲ್ಲದೆ ಇದ್ದರೂ ಕೂಡ ಕೇವಲ ಬಿಲ್ವಪತ್ರೆಯನ್ನು ಭಕ್ತಿಯಿಂದ ಶಿವನಿಗೆ ಅರ್ಪಿಸಿದರೆ ಸಾಕು ಶಿವನಿಗೆ ಪೂಜೆ ಸಲ್ಲುತ್ತದೆ, ಆದರೆ ನೀವು ಎಷ್ಟೇ ಆಡಂಬರದ ಪೂಜೆಯನ್ನು ಮಾಡಿ ಅಲ್ಲಿ ಬಿಲ್ವಪತ್ರೆಯನ್ನು ಅರ್ಪಿಸದೆ ಹೋದರೆ ಆ ಒಂದು ಪೂಜೆ ಪೂರ್ಣಗೊಳ್ಳುವುದಿಲ್ಲ. ಇನ್ನು ಶಿವನಿಗೆ ಪೂಜೆಯನ್ನು ಸಲ್ಲಿಸುವಾಗ ಬಿಲ್ವಪತ್ರೆಯನ್ನು ಅರ್ಪಿಸಬೇಕು, ಬಿಲ್ವಪತ್ರೆಯನ್ನು ಅರ್ಪಿಸಬೇಕು ಶಿವನ ಪೂಜೆಯ ಕೂಡ ಪೂರ್ಣಗೊಳ್ಳುವುದಿಲ್ಲ ಹಾಗಂತ ಬಿಲ್ವಪತ್ರೆಯನ್ನು ದಿನ ಅಥವಾ ಸಮಯವನ್ನು ನೋಡದೆ ಕೀಳಬಾರದು, ಒಂದುವೇಳೆ ಶಿವನಿಗೆ ಬಿಲ್ವಪತ್ರೆ ಅರ್ಪಿಸುವ ಸಲುವಾಗಿ ನಾವು ತಪ್ಪಾದ ದಿನಗಳಲ್ಲಿ ತಪ್ಪಾದ ರೀತಿಯಲ್ಲಿ ಬಿಲ್ವಪತ್ರೆಯನ್ನು ಅರ್ಪಿಸುವುದರಿಂದ ಅದು ದೋಷಕ್ಕೆ
ಕಾರಣವಾಗುತ್ತದೆ.

ಪುರಾಣಗಳ ಪ್ರಕಾರ, ದಟ್ಟವಾದ ಕಾಡಿನಂತೆ ಬೆಳೆದಿರುವ ಬಿಲ್ವ ಪತ್ರೆ ಮರಗಳಿರುವ ಸ್ಥಳವು ಕಾಶಿಯಷ್ಟೇ ಪವಿತ್ರವನ್ನು ಹೊಂದಿರುತ್ತದೆ ಎಂದು ಉಲ್ಲೇಖಿಸಲಾಗಿದೆ. ಆ ಸ್ಥಳದಲ್ಲಿ ಶಿವಲಿಂಗವನ್ನಿಟ್ಟು ಪೂಜಿಸುವುದರಿಂದ ಸ್ವರ್ಗ ಪ್ರಾಪ್ತಿಯಾಗುತ್ತದೆ ಮತ್ತು ಆ ವ್ಯಕ್ತಿಯ ಎಲ್ಲಾ ಸಮಸ್ಯೆಗಳು ದೂರಾಗುತ್ತದೆ ಎಂದು ಕೂಡ ಹೇಳಲಾಗಿದೆ.ಧರ್ಮಗ್ರಂಥಗಳ ಪ್ರಕಾರ, ಶಿವಲಿಂಗಕ್ಕೆ ಅರ್ಪಿಸಲು ನಿಮ್ಮ ಬಳಿ ಬಿಲ್ವ ಪತ್ರೆಗಳು ಇಲ್ಲದಿದ್ದರೆ ನೀವು ದೇವಾಲಯದಲ್ಲಿ ಅರ್ಪಿಸಿದ ಇತರೆ ಬಿಲ್ವಪತ್ರೆಗಳನ್ನು ಆರಿಸಿ ತಂದು ಅದನ್ನು ನೀರಿನಲ್ಲಿ ತೊಳೆದು ಮತ್ತೊಮ್ಮೆ ಶಿವನಿಗೆ ಅರ್ಪಿಸಬಹುದು. ಬಿಲ್ವ ಪತ್ರೆಯನ್ನು ಸುಮಾರು 6 ತಿಂಗಳವರೆಗೆ ಉಪಯೋಗಿಸಬಹುದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.