ಶುಕ್ರವಾರ ಈ ಕೆಲಸ ಮಾಡಿದರೆ ತಾಯಿ ಲಕ್ಷ್ಮಿ ದೇವಿಯ ಅನುಗ್ರಹ ಆಗುವುದು ಗ್ಯಾರಂಟಿ

ಶುಕ್ರವಾರ ಈ ಕೆಲಸ ಮಾಡಿದರೆ ತಾಯಿ ಲಕ್ಷ್ಮಿ ದೇವಿಯ ಅನುಗ್ರಹ ಆಗುವುದು ಗ್ಯಾರಂಟಿ

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಶುಕ್ರವಾರ ಈ ಕೆಲಸ ಮಾಡಿದರೆ ತಾಯಿ ಲಕ್ಷ್ಮಿ ದೇವಿಯ ಅನುಗ್ರಹ ಆಗುವುದು ಗ್ಯಾರಂಟಿ ತಾಯಿ ಲಕ್ಷ್ಮಿ ಧನ ಹಾಗೂ ಸಂಪತ್ತಿನ ದೇವಿಯಾಗಿದ್ದಾಳೆ ತಾಯಿ ಲಕ್ಷ್ಮಿ ದೇವಿ ಪ್ರಸನ್ನಳಾಗಿದ್ದರೆ ಆರ್ಥಿಕ ಕೊರತೆ ಎದುರಾಗುವುದಿಲ್ಲ ಲಕ್ಷ್ಮೀದೇವಿಯು ಮುನಿಸಿಕೊಂಡರೆ ಮಾತ್ರ ಎಂದು ಧನ ನಿಮ್ಮ ಕೈಯಲ್ಲಿ ನಿಲ್ಲುವುದಿಲ್ಲ ಮಹಾಲಕ್ಷ್ಮಿಯನ್ನು ಒಲಿಸಿಕೊಳ್ಳುವುದು ಕಷ್ಟದ ಕೆಲಸವಲ್ಲ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಆದರೆ ಸರಿಯಾದ ರೀತಿಯಲ್ಲಿ ಪೂಜೆಯನ್ನು ಮಾಡದೆ ಹೋದಲ್ಲಿ ಪೂಜೆಯ ಫಲ ನಿಮಗೆ ಸಿಗುವುದಿಲ್ಲ ತಾಯಿ ಲಕ್ಷ್ಮಿಯನ್ನು ಪ್ರಸನ್ನ ಗೊಳಿಸಲು ಶುಕ್ರವಾರದ ದಿನ ವಿಶೇಷ ಪೂಜೆಯನ್ನು ಕೈಗೊಳ್ಳಬೇಕು ಶುಕ್ರವಾರವೇ ಇರಲಿ ಅಥವಾ ಬೇರೆ ದಿನವೇ ಆಗಿರಲಿ ಎಂದು ತಾಯಿ ಲಕ್ಷ್ಮಿಯನ್ನು ಒಂಟಿಯಾಗಿ ಪೂಜೆ ಮಾಡಬಾರದು ಲಕ್ಷ್ಮೀದೇವಿಯ ಜೊತೆಗೆ ವಿಷ್ಣುವಿನ ಪೂಜೆಯನ್ನು ಕೂಡ ಮಾಡಬೇಕು

ವಿಷ್ಣುವಿನ ಪೂಜೆಯಿಂದ ತಾಯಿ ಲಕ್ಷ್ಮಿ ದೇವಿ ಪ್ರಸನ್ನಳಾಗುತ್ತಾಳೆ ಇದರಿಂದ ಸೌಭಾಗ್ಯ ಪ್ರಾಪ್ತಿಯಾಗುತ್ತದೆ ಶುಕ್ರವಾರದ ದಿನ ಪೂಜೆಯ ನಂತರ ಹಳದಿ ಬಟ್ಟೆಯಲ್ಲಿ ಸ್ವಲ್ಪ ಲವಂಗ ಹಾಗೂ ಕೇಸರಿಯನ್ನು ಹಾಕಿ ಇದರ ಜೊತೆಗೆ ಒಂದು ಬೆಳ್ಳಿ ನಾಣ್ಯವನ್ನು ಹಾಕಿ ಕಟ್ಟಬೇಕು ಹೀಗೆ ಕಟ್ಟಿದ್ದನ್ನು ಕಪಾಟಿನಲ್ಲಿ ಇಡುವುದರಿಂದ ಸಾಲ ಕಡಿಮೆಯಾಗಿ ಹಣ ಪ್ರಾಪ್ತಿಯಾಗುತ್ತದೆ ಶುಕ್ರವಾರ ಸಂಜೆ ಈಶಾನ್ಯ ದಿಕ್ಕಿಗೆ ಹಸುವಿನ ತುಪ್ಪದ ದೀಪವನ್ನು ಹಚ್ಚಬೇಕು ಹತ್ತಿಯ ಬತ್ತಿಯನ್ನು ಈ ದೀಪಕ್ಕೆ ಬಳಸಬಾರದು

ಕೆಂಪು ದಾರ ಅಥವಾ ಕೆಂಪು ರಕ್ಷಾ ದಾರವನ್ನು ಬಳಸಬೇಕು ಸಾಧ್ಯವಾದರೆ ಈ ದೀಪಕ್ಕೆ ಸ್ವಲ್ಪ ಕೇಸರಿಯನ್ನು ಮಿಶ್ರಣ ಮಾಡಿದರೆ ಉತ್ತಮ ಶುಕ್ರವಾರದ ದಿನ ಬಡವರಿಗೆ ಬಿಳಿ ಬಟ್ಟೆಯನ್ನು ದಾನ ಮಾಡಬೇಕು ಸಾಧ್ಯವಾದರೆ ಬಡವರಿಗೆ ಆಹಾರವನ್ನು ನೀಡಬೇಕು ಶುಕ್ರವಾರದ ದಿನ ಒಂಬತ್ತು ವರ್ಷಕ್ಕಿಂತ ಚಿಕ್ಕವರಿರುವ ಮೂರು ಹೆಣ್ಣು ಮಕ್ಕಳನ್ನು ಮನೆಗೆ ಕರೆದು ಸಿಹಿ ಪದಾರ್ಥವನ್ನು ನೀಡಬೇಕು ಇದರ ಜೊತೆಗೆ ಹಳದಿ ಬಟ್ಟೆಯನ್ನು ಅವರಿಗೆ ನೀಡುವುದರಿಂದ ಹಣದ ಕೊರತೆಯಾಗುವುದಿಲ್ಲ ಶುಕ್ರವಾರದ ದಿನ ಶ್ರೀ ಯಂತ್ರಕ್ಕೆ ಹಸುವಿನ ಹಾಲಿನ ಅಭಿಷೇಕ ಮಾಡಬೇಕು ಅಭಿಷೇಕ ಮಾಡಿದ ಹಾಲನ್ನು ಮನೆಯ ತುಂಬಾ ಸಿಂಪಡಿಸಬೇಕು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.