ಸೌತೆಕಾಯಿ ತಿನ್ನೋದರಿಂದ ಆಗುವ ಲಾಭಗಳು

ಸೌತೆಕಾಯಿ ತಿನ್ನೋದರಿಂದ ಆಗುವ ಲಾಭಗಳು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ನಮ್ಮ ಆಹಾರದಲ್ಲಿ ನ್ಯೂಟ್ರಿಷನ್ ಅನ್ನು ಹೇರಳವಾಗಿ ಪೂರೈಸುತ್ತದೆ ಹಸಿರು ತರಕಾರಿಗಳು ಟೊಮೇಟೊ ಸೌತೆಕಾಯಿ ಬೆರೆತ ಸಲಾಡ್ ಒಂದು ಆರೋಗ್ಯ ಕರ ವಿಧಾನಕ್ಕೆ ಅಡಿಪಾಯವಾಗಿದೆ ನಾವು ದಿನನಿತ್ಯ ಸೇವಿಸುವ ಆಹಾರದಲ್ಲಿ ಪ್ರೋಟೀನ್ ಗಳು ಇದ್ದರೆ ಯಾವುದೇ ರೀತಿಯ ಖಾಯಿಲೆಗಳು ಕೂಡ ಬರುವುದಿಲ್ಲ ಸೌತೆಕಾಯಿ ಅಗತ್ಯವಿರುವ ನೀರನ್ನು ಪೂರೈಸುವುದು ದಿನವಿಡಿ ನಿರ್ಜಲೀಕರಣ ಸಮಸ್ಯೆ ಕಾಣದಂತೆ ನೋಡಿಕೊಳ್ಳುತ್ತದೆ ಅಷ್ಟೇ ಅಲ್ಲ ಸಾಕಷ್ಟು ನೀರಿನ ಪೂರೈಕೆ ಬೇಕಂದಲ್ಲಿ ಸೌತೆಕಾಯಿಯನ್ನು ಆದಷ್ಟು ಸೇವಿಸಿರಿ ಇನ್ನು ಬಿಡುವಿಲ್ಲದೆ ಕೆಲಸದ ಒತ್ತಡ ಉಳ್ಳವರಾಗಿದ್ದು ಸಾಕಷ್ಟು ನೀರು ಕುಡಿಯಲು ಸಾಧ್ಯವಾಗದಿದ್ದಲ್ಲಿ

ಈ ತಂಪಾದ ಸಂತೆಕಾಯನ್ನು ತಿಂದರೆ ಸಾಕು ಇದರಲ್ಲಿ ಶೇಕಡ 90ರಷ್ಟು ನೀರಿನ ಅಂಶವಿದೆ ಈ ಸೌತೆಕಾಯಿ ನಿಮಗಾದ ನೀರಿನ ನಷ್ಟವನ್ನು ತುಂಬುತ್ತದೆ ಸೌತೆಕಾಯಿಯನ್ನು ಸೇವಿಸುವುದರಿಂದ ನಿಮ್ಮ ಶರೀರದ ತ್ಯಾಜ್ಯ ವನ್ನು ಗುಡಿಸಿ ನಿವಾರಿಸಿಬಿಡುತ್ತದೆ ನಿಯಮಿತವಾದ ಸೌತೆಕಾಯಿಗಳ ಸೇವನೆಯು ಮೂತ್ರಪಿಂಡದಲ್ಲಿನ ಕಲ್ಲುಗಳನ್ನು ಕರಗಿಸಿಬಿಡುತ್ತದೆ ಸೌತೆಕಾಯಿ ರೋಗ ನಿರೋಧಕ ಶಕ್ತಿಯನ್ನು ಸಂವರ್ಧಿಸಿ ನಿಮ್ಮನ್ನು ಉಲ್ಲಾಸಭರಿತವಾಗಿರಿಸಿ ನಿಮ್ಮ ಶರೀರಕ್ಕೆ ಬೇಕಾದ ಶಕ್ತಿಯನ್ನು ಒದಗಿಸುತ್ತದೆ

ಅಷ್ಟೇ ಅಲ್ಲದೆ ಇದನ್ನು ಸೇವಿಸುವುದರಿಂದ ವಿವಿಧ ಬಗೆ ಕ್ಯಾನ್ಸರ್ ಗಳ ಅಪಾಯದಿಂದ ತಪ್ಪಿಸಿಕೊಳ್ಳಬಹುದು ಮಧುಮೇಹ ಕೊಲೆಸ್ಟ್ರಾಲ್ ಗಳನ್ನು ದೂರವಿಡುತ್ತದೆ ಕೂದಲು ಮತ್ತು ಉಗುರುಗಳನ್ನು ನಯವಾಗಿರಿಸುತ್ತದೆ ಅಷ್ಟೇ ಅಲ್ಲದೆ ರೋಗಪೀಡಿತ ವಸಡುಗಳನ್ನು ಸಹ ಗುಣಪಡಿಸುತ್ತದೆ ಸೌತೆಕಾಯಿಯ ಸತತ ಬಳಕೆಯಿಂದ ಕೀಲುಗಳ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಕೀಲುಗಳು ಮತ್ತು ಸಂದುಗಳ ಬೇನೆಯಿಂದ ವಿಮುಕ್ತಿಯನ್ನು ಪಡೆಯಬಹುದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.