ತಪ್ಪದೇ ತಿಳಿಯಿರಿ ಕನಸಿನಲ್ಲಿ ಭಿಕ್ಷೆ ಬೇಡಿದರೆ ವಿಭಿನ್ನ ಸಂದರ್ಭಗಳಲ್ಲಿ

ತಪ್ಪದೇ ತಿಳಿಯಿರಿ
ಕನಸಿನಲ್ಲಿ ಭಿಕ್ಷೆ ಬೇಡಿದರೆ
ವಿಭಿನ್ನ ಸಂದರ್ಭಗಳಲ್ಲಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಒಂದು ವೇಳೆ ನೀವು ನಿಮ್ಮ ಕನಸಿನಲ್ಲಿ ನೀವು ಅಥವಾ ಬೇರೆ ಯಾರಾದರೂ ಭಿಕ್ಷೆ ಬೇಡುತ್ತಿರುವ ರೀತಿ ನೋಡಿದ್ದೆ ಆದರೆ ಸ್ವಪ್ನ ಶಾಸ್ತ್ರದಲ್ಲಿ ಇದರ ಬಗ್ಗೆ ಏನು ಬರೆದಿದ್ದಾರೆ ಎಂದು ನಾವು ಈ ದಿನ ತಿಳಿದುಕೊಳ್ಳೋಣ

ಒಂದು ವೇಳೆ ನೀವು ನಿಮ್ಮ ಕನಸಿನಲ್ಲಿ ಬೇರೆ ಯಾರಾದರೂ ಭಿಕ್ಷೆ ಬೇಡುತ್ತಿರುವ ರೀತಿ ನೋಡಿದ್ದೆ ಆದರೆ ಅಥವಾ ನೀವು ಭಿಕ್ಷೆ ಬೇಡುತ್ತಿರುವ ರೀತಿ ಕಂಡರೆ ಸಾಧಾರಣವಾಗಿ ಇಂತಹ ಕನಸು ಬಿದ್ದಾಗ ಎಲ್ಲರೂ ಎದುರುತ್ತಿರುತ್ತಾರೆ ಇದು ನಿಜವಾಗುತ್ತೆನೋ, ನಿಜವಾಗಿಬಿಟ್ಟರೆ ಹೇಗಪ್ಪಾ ಎಂದು ಆದರೆ ಇದು ತುಂಬಾ ಒಳ್ಳೆ ಕನಸು ಎಂದು ಹೇಳಬಹುದು ಸಪ್ನ ಶಾಸ್ತ್ರದಲ್ಲಿ ಇದರ ಬಗ್ಗೆ ತುಂಬಾ ಚೆನ್ನಾಗಿ ಬರೆದಿದ್ದಾರೆ,

ಮೊದಲನೆಯದಾಗಿ ಒಂದು ವೇಳೆ ನೀವು ನಿಮ್ಮ ಕನಸಿನಲ್ಲಿ ಬೇರೆ ಯಾರಾದರೂ ಭಿಕ್ಷೆ ಬೇಡುತ್ತಿರುವ ರೀತಿ ನೋಡಿದ್ದೆ ಆದರೆ ಇದು ಕಾರ್ಯ ಪ್ರಾಪ್ತಿ ಅಥವಾ ಕಾರ್ಯ ವೃದ್ಧಿ ಎಂದು ಸೂಚನೆ ಕೊಡುತ್ತದೆ,

ಅಂದರೆ ಮುಂಬರುವ ದಿನಗಳಲ್ಲಿ ನೀವು ಯಾವುದೇ ರೀತಿಯ ಕೆಲಸಗಳನ್ನು ಮಾಡಿದರು ಆ ಕೆಲಸಗಳು ತುಂಬಾ ಚೆನ್ನಾಗಿ ನಡೆಯುತ್ತದೆ ಅಥವಾ ಯಾವುದಾದರೂ ಕೆಲಸಗಳು ನಿಮ್ಮ ಜೀವನದಲ್ಲಿ ತುಂಬಾ ದಿನದಿಂದ ಸರಿಯಾಗಿ ನಡೆಯುತ್ತಿಲ್ಲ ಎನ್ನುವುದಾದರೆ ಅಂತಹ ಕೆಲಸಗಳು ಮುಂಬರುವ ದಿನಗಳಲ್ಲಿ ತುಂಬಾ ಚೆನ್ನಾಗಿ ನಡೆಯುತ್ತವೆ ಎಂದು ಅರ್ಥ ಅಥವಾ ನೀವು ಯಾವುದೇ ಕೆಲಸಗಳನ್ನು ಮಾಡುತ್ತಿದ್ದರು ಮುಂಬರುವ ದಿನಗಳಲ್ಲಿ ಅದರಲ್ಲಿ ಬೆಳವಣಿಗೆ ತುಂಬಾ ಚೆನ್ನಾಗಿರುತ್ತದೆ ಎಂದು ಈ ಕನಸು ನಿಮಗೆ ಸೂಚನೆ ಕೊಡುತ್ತದೆ.

ಅದೇ ಒಂದು ವೇಳೆ ನಿಮ್ಮ ಕನಸಿನಲ್ಲಿ ನೀವೇ ಭಿಕ್ಷೆ ಬೇಡುತ್ತಿರುವ ರೀತಿ ನೋಡಿದ್ದೆ ಆದರೆ ಇದು ಕೂಡ ತುಂಬಾ ತುಂಬಾ ಒಳ್ಳೆಯ ಕನಸು ಅಂತಾನೇ ಹೇಳಬಹುದು ಪ್ರತ್ಯೇಕವಾಗಿ ಕೌಟುಂಬಿಕ ಸಂತೋಷ ಹಾಗೂ ಪಾರಿವಾರಿಕ ಶಾಂತಿ ಎಂದು ಈ ಕನಸು ನಿಮಗೆ ಸೂಚನೆ ಕೊಡುತ್ತದೆ ಮುಂಬರುವ ದಿನಗಳಲ್ಲಿ ನಿಮ್ಮ ಕುಟುಂಬ ತುಂಬಾ ಸಂತೋಷವಾಗಿ ಒಗ್ಗಟ್ಟಿನಿಂದ ಇರುತ್ತಾರೆ ಎಂದು ಈ ಕನಸು ನಿಮಗೆ ಸೂಚನೆ ಕೊಡುತ್ತದೆ ಪಾರಿವಾರಿಕ ಶಾಂತಿ ಎಂದರೆ ಕುಟುಂಬದಲ್ಲಿ ಯಾವುದೇ ರೀತಿಯ ಜಗಳಗಳು ಇರುವುದಿಲ್ಲ ಒಂದು ವೇಳೆ ಯಾವುದಾದರು ಜಗಳ ನಡೆಯುತ್ತಿದ್ದರೆ ಅಂತಹ ಜಗಳಗಳು ಕೊನೆಯಾಗುತ್ತದೆ ಅಷ್ಟೇ ಅಲ್ಲದೆ

ಈ ಕನಸು ಇನ್ನೊಂದು ಸಂಕೇತವನ್ನು ಕೊಡುತ್ತದೆ ಅದು ಏನೆಂದರೆ ಸಂಪತ್ತು ಪ್ರಾಪ್ತಿ ಎಂದು ಅರ್ಥ ಮುಂಬರುವ ದಿನಗಳಲ್ಲಿ ನಿಮಗೆ ಯಾವುದಾದರೂ ಆಸ್ತಿ ಬರುವುದು ಅಥವಾ ನೀವೇ ಆಸ್ತಿಗಳನ್ನು ಕೊಂಡುಕೊಳ್ಳುವುದು ಈ ರೀತಿಯ ಘಟನೆಗಳು ನಡೆಯಬಹುದು ಎಂದು ಈ ಕನಸು ನಿಮಗೆ ಸೂಚನೆ ನೀಡುತ್ತದೆ ಅಷ್ಟೇ ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮ ಹೆಸರು ಪ್ರತಿಷ್ಠೆಗಳು ತುಂಬಾ ಚೆನ್ನಾಗಿ ಬೆಳೆಯುತ್ತವೆ ಒಟ್ಟಾರೆ ಹೇಳಬೇಕು ಎಂದರೆ ನೀವು ನಿಮ್ಮ ಕನಸಿನಲ್ಲಿ ನೀವು ಭಿಕ್ಷೆ ಬೇಡುತ್ತಿರುವ ರೀತಿ ನೋಡಿದ್ದೆ ಆದರೆ ಸಾಕ್ಷಾತ್ ಲಕ್ಷ್ಮೀದೇವಿ ಆಶೀರ್ವಾದ ನಿಮ್ಮ ಮೇಲೆ ಇದೆ ಎಂದು ನೀವು ಅರ್ಥ ಮಾಡಿಕೊಳ್ಳಬೇಕು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.