ತೆಂಗಿನಕಾಯಿಯಿಂದ ಹೀಗೆ ಮಾಡಿದರೆ ಅಂದುಕೊಂಡ ಕೆಲಸ ಆಗುತ್ತದೆ ಎಲ್ಲಾ ಕಷ್ಟ ಪರಿಹಾರ ಆಗುತ್ತದೆ

ತೆಂಗಿನಕಾಯಿಯಿಂದ ಹೀಗೆ ಮಾಡಿದರೆ ಅಂದುಕೊಂಡ ಕೆಲಸ ಆಗುತ್ತದೆ ಎಲ್ಲಾ ಕಷ್ಟ ಪರಿಹಾರ ಆಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ನಮಸ್ಕಾರ ಸ್ನೇಹಿತರೆ, ತೆಂಗಿನಕಾಯಿಯಿಂದ ಈ ಕೆಲಸ ಮಾಡಿದರೆ ನಿಮ್ಮ ಜೀವನದಲ್ಲಿ ಸಮಸ್ಯೆಗಳು ಕೂಡ ಕ್ರಮೇಣವಾಗಿ ಕಡಿಮೆಯಾಗ ಬರುತ್ತದೆ ಹೌದು ಸ್ನೇಹಿತರೆ ಮನುಷ್ಯನ ಜೀವನದಲ್ಲಿ ಹಣ ಬಾಳಷ್ಟು ಪ್ರಮುಖ ಪಾತ್ರವನ್ನು ವಹಿಸುತ್ತದೆ ಹಣವಿಲ್ಲದೆ ಯಾವ ಕೆಲಸ ಕೂಡ ಸಂಪೂರ್ಣ ಆಗೋದಿಲ್ಲ ಯಾವುದೇ ತೊಂದರೆ ಬಂದರೂ ಹಣವೇ ಅಂತಿಮವಾದ ಪರಿಹಾರವಾಗಿ ಗೋಚರಿಸುತ್ತದೆ ದುಡ್ಡಿಲ್ಲದಿದ್ದರೆ ಆಸ್ಪತ್ರೆಗಳಲ್ಲಿ ಅಥವಾ ವಿದ್ಯಾ ಸಂಸ್ಥೆಗಳಲ್ಲಾಗಲಿ ಅವಶ್ಯಕ ವಸ್ತುಗಳನ್ನು ತೆಗೆದುಕೊಳ್ಳಲು ಆಗುವುದಿಲ್ಲ ಅಷ್ಟೇ ಅಲ್ಲದೆ ಮನುಷ್ಯನ ಹೊಟ್ಟೆ ತುಂಬಿಸಿಕೊಳ್ಳಲು ಸಹ ಹಣ ಪ್ರಮುಖ ಪಾತ್ರವನ್ನು ವಹಿಸುತ್ತದೆ ಸಮಾಜದಲ್ಲಿ ಗೌರವ ಸ್ಥಾನಮಾನ ದೊರೆಯಬೇಕೆಂದರೂ ಸಹ ಹಣವೇ ಮುಖ್ಯವಾಗಿ ಗೋಚರಿಸುತ್ತದೆ ಇಂತಹ ಹಣವನ್ನು ಪಡೆದುಕೊಳ್ಳಲು ನಾವು ಕಷ್ಟಪಟ್ಟು ದುಡಿಯುತ್ತೇವೆ

ಆದರೂ ಕೂಡ ಹಣ ಕೈಯಲ್ಲಿ ನಿಲ್ಲುವುದಿಲ್ಲ ನಾವು ಕಷ್ಟಪಟ್ಟು ದುಡಿಯುತ್ತಿದ್ದರೆ ಅಲ್ಲಿ ಲಾಭಂಶ ಸಿಗಬೇಕು ಹಾಗೂ ಒಳ್ಳೆ ಫಲಿತಾಂಶ ಕಾಣಬೇಕು ಧನಪ್ರಾಪ್ತಿ ಒಳ್ಳೆ ರೀತಿಯಲ್ಲಿ ಆಗಬೇಕು ಎಂದರೆ ಸೋಮವಾರದ ದಿನ ವಿಶಿಷ್ಟವಾದ ಪರಿಹಾರವನ್ನು ಮಾಡಿಕೊಳ್ಳಿ ಒಳ್ಳೆ ರೀತಿಯಲ್ಲಿ ಧನ ಪ್ರಾಪ್ತಿಯಾಗುತ್ತದೆ ಅದು ಹೇಗೆಂದು ಮುಂದೆ ಓದಿ ಸೋಮವಾರ ಸೂರ್ಯೋದಯಕ್ಕೂ ಮುನ್ನ ಸ್ಥಾನಗಳನ್ನು ಮುಗಿಸಿದನಂತರ ಮನೆ ದೇವರ ಪೂಜೆಯನ್ನು ಮಾಡಿ ದೀಪಾರಾಧನೆಯನ್ನು ಮಾಡಿ ನಂತರ ಒಂದು ತೆಂಗಿನಕಾಯಿ ಯನ್ನು ತೆಗೆದುಕೊಳ್ಳಿ ಜೊತೆಗೆ ಕೆಂಪು ದಾರವನ್ನು ತೆಗೆದುಕೊಳ್ಳಿ ತೆಂಗಿನಕಾಯಿ ಜುಟ್ಟಿಗೆ ಒಂದು ಕೆಂಪು ದಾರವನ್ನು ಕಟ್ಟಬೇಕು ಕೊನೆಗೆ ತೆಂಗಿನಕಾಯಿ ಜುಟ್ಟಿಗೆ ಒಂದು ಗಂಟನ್ನು ಹಾಕಬೇಕು ನಂತರ ತೆಂಗಿನಕಾಯಿಯನ್ನು ನಿಮ್ಮ ಊರಿನಲ್ಲಿ ಹರಿಯುವ ಯಾವುದಾದರೂ ನದಿ ಅಥವಾ ಕೆರೆಯಲ್ಲಿ ಅಥವಾ ನೀರು ಹೆಚ್ಚು ತುಂಬಿರುವ ಬಾವಿಯಲ್ಲಿ ಆ ತೆಂಗಿನ ಕಾಯನ್ನು ವಿಸರ್ಜಿಸಬೇಕು ನಂತರ ಅಗರಬತ್ತಿ ಧೂಪವನ್ನು ತೋರಿಸಿ ಹರಿಶಿಣ ಕುಂಕುಮ ಹೂವನ್ನು ಸಮರ್ಪಿಸಿ ನಂತರ ಒಂದು ಸಣ್ಣ ಅಚ್ಚು ಬೆಲ್ಲವನ್ನು ತೆಗೆದುಕೊಂಡು ಹೋಗಿ ತೆಂಗಿನಕಾಯಿ ವಿಸರ್ಜಿಸಿದ ಜಾಗದಲ್ಲಿ ಬೆಲ್ಲವನ್ನು ಹಾಕಿ ಕೈಯನ್ನು ಮುಗಿದು ನಮಸ್ಕರಿಸಿ ನಿಮಗೆ ಏನೇ ಸಮಸ್ಯೆ ಇದ್ದರೂ ಹಣಕಾಸಿನ ತೊಂದರೆ ಇದ್ದರೂ ಗಂಗಾಮಾತೆ ಇದ್ದರೂ ಭಕ್ತಿಯಿಂದ ಹೇಳಿಕೊಳ್ಳಿ ನೀವು ನಿಮ್ಮ ಸಮಸ್ಯೆಗಳನ್ನು ಹೇಳಿಕೊಂಡರೆ ಭಾರವಿದ್ದ ತೆಂಗಿನಕಾಯಿ ಮುಳುಗುತ್ತ ಹೋಗುತ್ತದೆ ಹೇಗೆ ತೆಂಗಿನಕಾಯಿ ಮುಳುಗುತ್ತದೆ ಹಾಗೆ ನಿಮ್ಮ ಸಮಸ್ಯೆಗಳು ಕೂಡ ಕ್ರಮವಾಗಿ ಕಡಿಮೆಯಾಗಿ ಬರುತ್ತದೆ

ನೀವು ಮಾಡುವ ಪ್ರತಿಯೊಂದು ಕೆಲಸದಲ್ಲೂ ಜಯವನ್ನು ಸಾಧಿಸುತ್ತೀರ ನಿಮ್ಮ ವ್ಯಾಪಾರ-ವ್ಯವಹಾರದಲ್ಲಿ ಅಭಿವೃದ್ಧಿ ಯ ನ್ನು ಕಾಣುತ್ತೀರ ನೀವು ಮಾಡುವ ಕೆಲಸವನ್ನು ಬಹಳ ನಿಷ್ಠೆಯಿಂದ ಶ್ರಮವಹಿಸಿ ಮೊದಲು ಮಾಡುತ್ತಿದ್ದ ಸಮಯಕ್ಕಿಂತಲೂ ಹೆಚ್ಚಿನ ಸಮಯ ಕೆಲಸವನ್ನು ಮಾಡಿ ಉನ್ನತ ಧನಲಾಭವಾಗುತ್ತದೆ ಆರ್ಥಿಕ ಪರಿಸ್ಥಿತಿ ಕ್ರಮೇಣವಾಗಿ ಸುಧಾರಿಸುತ್ತ ಬರುತ್ತದೆ ಉನ್ನತ ಸ್ಥಾನಮಾನಕ್ಕೆ ಎರುತ್ತೀರ ನಿಮ್ಮ ಜೀವನದಲ್ಲಿ ಶಾಂತಿ ಸಂತೋಷ ನೆಮ್ಮದಿ ಎಲ್ಲವನ್ನು ಕಾಣುತ್ತೀರ ನಿಮ್ಮ ಕುಟುಂಬದವರ ಜೊತೆ ಸಂತೋಷದ ಸಮಯವನ್ನು ಕಳೆಯುತ್ತೀರಾ ಈ ಒಂದು ಸಣ್ಣ ಕೆಲಸ ಮಾಡಿದರೆ ಜೀವನದಲ್ಲಿ ಆದಷ್ಟು ಪ್ರಗತಿಯನ್ನು ಕಾಣುತ್ತೀರಾ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.