ತುಳಸಿಯನ್ನು ಮನೆಯ ಯಾವ ದಿಕ್ಕಿನಲ್ಲಿ ಇಟ್ಟರೆ ಶುಭಫಲ .

ತುಳಸಿಯನ್ನು ವಾಸ್ತುಶಾಸ್ತ್ರದ ಪ್ರಕಾರ ಮನೆಯಲ್ಲಿ ಈ ದಿಕ್ಕಿನಲ್ಲಿ ಇಟ್ಟರೆ ಬಹಳ ಶುಭಫಲ ಭಾರತ ದೇಶದಲ್ಲಿ ವಾಸ್ತುಶಾಸ್ತ್ರಕ್ಕೆ ಎಲ್ಲಿಲ್ಲದ ಮಹತ್ವವನ್ನು ನೀಡಲಾಗಿದೆ ತುಳಸಿ ಗಿಡವ ಸಕಲ ವಾಸ್ತುದೋಷವನ್ನು ನಿವಾರಣೆ ಮಾಡುತ್ತದೆ ಮತ್ತು ಸುಖ ಮತ್ತು ಸಂತೋಷದಿಂದ ಇರುವ ಹಾಗೆ ಮಾಡುತ್ತದೆ ತುಳಸಿಗೆ ನಮ್ಮ ದೇಶದ ಜನ ಸಂಪ್ರದಾಯದಲ್ಲಿ ಮಹತ್ವದ ಸ್ಥಾನವನ್ನು ನೀಡಿದ್ದಾರೆ ತುಳಸಿಯನ್ನು ಮನೆಯ ಮುಂದೆ ಬೆಳೆಸುವ ಪರಿಪಾಠವಿದೆ ಯಾವ ಮನೆಗೆ ತುಳಸಿಯು ಹೆಚ್ಚಾಗಿ ಬೆಳೆಯುತ್ತದೆ ಆ ಮನೆಗೆ ದುಷ್ಟ ಶಕ್ತಿಗಳ ಕಾಟ ಇರುವುದಿಲ್ಲ .

ತುಳಸಿ ಗಿಡ ಇರುವ ಜಾಗದಲ್ಲಿ ಶ್ರೀಹರಿಯು ವಾಸಿಸುತ್ತಾನೆ ಎಂದು ಉಲ್ಲೇಖವಿದೆ ಹಿಂದುಗಳ ಮನೆಯನ್ನು ತುಳಸಿಗಿಡ ಅಲಂಕರಿಸುತ್ತದೆ ತುಳಸಿ ಗಿಡದ ಮುಂದೆ ಸಂಜೆಯ ವೇಳೆಯಲ್ಲಿ ಗಿಡವನ್ನು ನೆಡುವುದು ವಾಡಿಕೆಯಲ್ಲಿದೆ ನಿತ್ಯ ಮತ್ತು ದಕ್ಷಿಣ ದಿಕ್ಕಿನಲ್ಲಿ ತುಳಸಿಯನ್ನು ನೆಟ್ಟರೆ ಮನೆಯಲ್ಲ ಕಾರ್ಯಗಳು ಸಮತೋಲನದಲ್ಲಿ ನಡೆಯುತ್ತದೆ ಈಶಾನ್ಯ ಭಾಗದಲ್ಲಿ ಇದ್ದರೆ ಆರ್ಥಿಕ ಸಮಸ್ಯೆ ಮತ್ತು ಆರೋಗ್ಯದ ಸಮಸ್ಯೆ ಬರುತ್ತದೆ ಈ ಕಾರಣದಿಂದ ನೈರುತ್ಯ ಮತ್ತು ದಕ್ಷಿಣ ದಿಕ್ಕು ತುಳಸಿಗಿಡ ಇಡಲು ತುಂಬಾ ಶ್ರೇಷ್ಠ .

ತುಳಸಿ ಗಿಡವು ಒಣಗಿದರೆ ನಿಮ್ಮ ಮನೆಗೆ ಮಾಟಮಂತ್ರ ಮತ್ತು ದುಷ್ಟಶಕ್ತಿಯ ಕಾಟವಿದೆಯೆಂದು ಅರ್ಥ ಈ ಕಾರಣದಿಂದ ದಿನವೂ ಒಣಗುತ್ತಿರುವ ಮತ್ತು ಒಣಗುವ ಮುನ್ಸೂಚನೆ ಕಂಡರೆ ಇದಕ್ಕೆ ಬೇಕಾದ ಕ್ರಮಗಳನ್ನು ತೆಗೆದುಕೊಳ್ಳಿ ನಿಜವಾಗಿ ತುಳಸಿ ಮಂತ್ರವನ್ನು ಜಪಿಸಿ ನಿಮಗೆ ಸಕಲ ಸೌಭಾಗ್ಯ ದೊರೆಯುತ್ತದೆ.

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ಸಂತೋಷ್ ಆರಾಧ್ಯ( ಕಾಲ್/ವಾಟ್ಸಪ್ ) 9916888588
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916888588 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916888588

Leave A Reply

Your email address will not be published.