ಎಕ್ಕದ ಎಲೆ ಸಕ್ಕರೆ ಕಾಯಿಲೆ ಇದ್ದವರು ಇವತ್ತೇ ಸೇವಿಸಿ

ಎಕ್ಕದ ಎಲೆ ಸಕ್ಕರೆ ಕಾಯಿಲೆ ಇದ್ದವರು ಇವತ್ತೇ ಸೇವಿಸಿ..

ಬಿಳಿ ಎಕ್ಕದ ಹೂವನ್ನು ಶಿವ ಪೂಜೆಗೆ ಬಳಸುತ್ತಾರೆ ಈ ಎಕ್ಕದ ಹೂವು ಹಾಗೂ ಅದರ ಎಲೆ ಒಟ್ಟಾರೆಯಾಗಿ ಬಹಳಷ್ಟು ಆಯುರ್ವೇದಿಕ್ ಗುಣಗಳನ್ನು ಹೊಂದಿದೆ ಇದು ಯಾವೆಲ್ಲ ರೋಗಗಳಿಗೆ ಉತ್ತಮವಾಗಿದೆ ಮತ್ತು ಅದನ್ನು ಬಳಸುವುದು ಹೇಗೆ ಎಂಬುದನ್ನು ತಿಳಿಯೋಣ:

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಎಕ್ಕದ ಎಲೆಯು ನಿಮಗೆ ಪಾದ ಅಥವಾ ಹಿಮ್ಮಡಿ ನೋವು ಇದ್ದು ನೀವು ಎಷ್ಟೇ ಔಷಧಿಯನ್ನು ಪಡೆದು ಗುಣಮುಖವಾಗಿಲ್ಲದಿದ್ದರೆ ನೀವು ಎಕ್ಕದ ಗಿಡದ ಔಷಧಿಯನ್ನು ಬಳಸಬಹುದು ತೂಕ ಹೆಚ್ಚಾಗುವುದು ಮತ್ತು ದೀರ್ಘಕಾಲ ನಿಲ್ಲುವುದರಿಂದ ಉಂಟಾಗುವ ನೋವನ್ನು ಇದು ಸಂಹರಿಸುತ್ತದೆ ಇದು ನಿಮ್ಮ ಇಮ್ಮಡಿ ನೋವನ್ನು ನಿಮಿಷಗಳಲ್ಲಿ ಹೋಗಲಾಡಿಸುತ್ತದೆ ಒಂದು ಪಾತ್ರೆಯಲ್ಲಿ ಸ್ವಲ್ಪ ನೀರು ಹಾಕಿ ಅದಕ್ಕೆ ಎಕ್ಕದ ಎಲೆಗಳನ್ನು ಹಾಕಿ ಅದಕ್ಕೆ ಸ್ವಲ್ಪ ಉಪ್ಪು ಶುಂಠಿ ಸೇರಿಸಿ ಸ್ವಲ್ಪ ಸಮಯ ಕುದಿಸಿ

ನಂತರ ಆ ನೀರನಲ್ಲಿ ಕಾಲನ್ನು ಇಡುವುದರಿಂದ ಹಿಮ್ಮಡಿ ನೋವು ಕಡಿಮೆಯಾಗುತ್ತದೆ ಮತ್ತು ಎಕ್ಕದ ಗಿಡದ ಹಾಲು ತ್ವಚೆಗೆ ತುಂಬಾ ಪ್ರಯೋಜನಕಾರಿ ಇದರ ಹಾಲನ್ನು ಕಜ್ಜಿ ತುರಿಕೆ ಅಥವಾ ಚರ್ಮದ ಕಾಯಿಲೆಗಳು ಇರುವ ಜಾಗದಲ್ಲಿ ಹಚ್ಚಬಹುದು ಇದರಲ್ಲಿರುವ ಆಂಟಿ ಆಕ್ಸಿಡೆಂಟ್ ಗಳು ನಿಮ್ಮ ಚರ್ಮದಲ್ಲಿ ಇರುವ ಎಲ್ಲಾ ಸಮಸ್ಯೆಗಳನ್ನು ನಿವರಿಸುತ್ತದೆ ಇನ್ನು ಇತ್ತೀಚಿನ ದಿನಗಳಲ್ಲಿ ಮಧುಮೇಹ ರೋಗವು ಬಹಳ ಸಾಮಾನ್ಯವಾಗಿದೆ ಒಂದು ಕುಟುಂಬದಲ್ಲಿ

ಒಬ್ಬರಾದರೂ ಮಧುಮೇಹದಿಂದ ಬಳಲುತ್ತಿದ್ದಾರೆ ಮಧುಮೇಹವನ್ನು ಪೂರ್ತಿಯಾಗಿ ನಿವಾರಿಸಲು ಸಾಧ್ಯವಾಗದೆ ಇದ್ದರೂ ಅದನ್ನು ನಿಯಂತ್ರಣದಲ್ಲಿ ಇಡಬಹುದು ಎಕ್ಕದ ಗಿಡಗಳು ಮಧುಮೇಹಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ ಮಧುಮೇಹ ಸಮಸ್ಯೆ ಇದ್ದವರು ಎಕ್ಕದ ಎಲೆಗಳನ್ನು ಪ್ರತಿದಿನ ಪಾದದ ಕೆಳಗೆ ಇರಿಸಿ ಮತ್ತು ಅವುಗಳ ಮೇಲೆ ಸಾಕ್ಸ್ ಹಾಕಬೇಕು ರಾತ್ರಿ ಮಲಗುವ ಮುನ್ನ ಈ ಎಲೆಗಳನ್ನು ತೆಗೆಯಬೇಕು ಇದು ರಕ್ತದಲ್ಲಿರುವ ಸಕ್ಕರೆಯ ಮಟ್ಟವನ್ನು ನಿಯಂತ್ರಿಸುತ್ತದೆ ಇನ್ನು ಆಯುರ್ವೇದದ ಪ್ರಕಾರ ಯಾರಾದರೂ ಪೈಲ್ಸ್ ನಿಂದ ಬಳಲುತ್ತಿದ್ದರೆ ಎಕ್ಕದ ಎಲೆಗಳನ್ನು ಬಳಸುವುದು ಪೈಲ್ಸ್ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ

ಇದಕ್ಕಾಗಿ ಅವರು ಎಕ್ಕದ ಎಲೆಗಳನ್ನು ಸುಟ್ಟು ಅದರ ಹೊಗೆಯನ್ನು ನಿಯಮಿತವಾಗಿ ತೆಗೆದುಕೊಳ್ಳಬೇಕು ಹೀಗೆ ಮಾಡಿದರೆ ಮೂಲವ್ಯಾಧಿಯ ತುರಿಕೆ ಮತ್ತು ನೋವು ಬೇಗನೆ ಶಮನವಾಗುತ್ತದೆ ಇನ್ನು ದೇಹದಿಂದ ಉರಿಯುತವನ್ನು ನಿಯಂತ್ರಿಸಲು ಎಕ್ಕದ ಎಲೆಗಳನ್ನು ಎಲೆಗಳ ಮಧ್ಯಭಾಗದಲ್ಲಿ ಸ್ವಲ್ಪ ಎಣ್ಣೆಯನ್ನು ಹಾಕಿ ಸ್ವಲ್ಪ ಬಿಸಿ ಮಾಡಿ ನಂತರ ಊತವಿರುವ ಜಾಗಕ್ಕೆ ಹಚ್ಚಿ ಹೀಗೆ ಮಾಡುವುದರಿಂದ ಊತಕ್ಕೆ ತಕ್ಷಣ ಪರಿಣಾಮ ಸಿಗುತ್ತದೆ ಅತಿ ಹೆಚ್ಚು ಊತ ಕಾಣಿಸಿಕೊಂಡರೆ ಎಕ್ಕದ ಎಲೆಗಳನ್ನು ಹೀಗೆ ಐದು ಆರು ದಿನಗಳವರೆಗೆ ಉಪಯೋಗಿಸಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.