ಗರಿಕೆ ಹೀಗೆ ಮಾಡಿ ಬಳಸಿ ನೋಡಿ ಎಂಥಾ ಶಕ್ತಿ ಇದೆ, ಗೊತ್ತಾ

ಗಣೇಶನಿಗೆ ಪ್ರಿಯವಾದ ಗರಿಕೆಯಲ್ಲಿ ನಮ್ಮ ಆರೋಗ್ಯಕ್ಕೆ ಸಹಾಯವಾಗುವ ತುಂಬಾ ಪ್ರಯೋಜನಗಳಿವೆ ಗರಿಕೆಯಲ್ಲಿ ನಮಗೆ ಬೇರೆ ಬೇರೆ ರೀತಿಯ ಪೋಷಕಾಂಶಗಳು ಸಿಗುತ್ತದೆ ವಿಟಮಿನ್ ಬಿ, ಸಿ ಹಾಗೂ ಕ್ಯಾಲ್ಸಿಯಂ ಕೂಡ ಹೇರಳವಾಗಿ ಸಿಗುತ್ತದೆ ಇದನ್ನು ನಾವು ಬೇರೆ ಬೇರೆ ಆರೋಗ್ಯ ಸಮಸ್ಯೆಗಳಿಗೆ ಬೇರೆ ಬೇರೆ ರೀತಿಯಲ್ಲಿ ಬಳಸಬಹುದು.

ಮೊದಲನೆಯದಾಗಿ ಉಗುರು ಸುತ್ತು ಆಗಿದ್ದರೆ ಅದನ್ನು ದೂರ ಇಡುವುದಕ್ಕೆ ಕಡಿಮೆ ಮಾಡಿಕೊಳ್ಳುವುದಕ್ಕೆ ತುಂಬಾ ಸಹಾಯವಾಗುತ್ತದೆ ಸ್ವಲ್ಪ ಸುಣ್ಣ, ಹರಳೆಣ್ಣೆ ಹಾಗೂ ಗರಿಕೆ ರಸ ಎಲ್ಲವನ್ನು ಮಿಶ್ರಣ ಮಾಡಿ ಉಗುರು ಸತ್ತಾಗಿರುವ ಜಾಗದಲ್ಲಿ ಬಟ್ಟೆಯಿಂದ ಕಟ್ಟಬಹುದು ಇನ್ನು ನಮ್ಮ ದೇಹದಲ್ಲಿ ಕೊಲೆಸ್ಟ್ರಾಲ್ಮಟ್ಟವನ್ನು ಕಡಿಮೆ ಮಾಡಿಕೊಳ್ಳುವುದಕ್ಕೆ ಈ ಗರಿಕೆ ಹುಲ್ಲು ಸಹಾಯವಾಗುತ್ತದೆ.

ಇದರ ರಸವನ್ನು ಸೇವಿಸುವುದರಿಂದ ದೇಹದಲ್ಲಿ ಅತಿಯಾದ ಕೊಲೆಸ್ಟ್ರಾಲ್ ಇದ್ದರೆ ಅದನ್ನು ಕೂಡ ಇದು ಕಡಿಮೆ ಮಾಡುತ್ತದೆ ಇನ್ನು ನಮಗೆ ಬೇರೆ ಬೇರೆ ಕಾರಣಗಳಿಂದ ಮೈ ಕೈ ನೋವು ಕಾಡುತ್ತಿದ್ದರೆ ಇದನ್ನು ಕಡಿಮೆ ಮಾಡಿಕೊಳ್ಳುವುದಕ್ಕೆ ಕೂಡ ನಮಗೆ ಗರಿಕೆ ಸಹಾಯವಾಗುತ್ತದೆ ಒಂದು ಹಿಡಿಯಷ್ಟು ಗರಿಕೆ ಹುಲ್ಲನ್ನು ಸ್ವಲ್ಪ ನೀರಿನಲ್ಲಿ ಚೆನ್ನಾಗಿ ಕುದಿಸಿ ಆ ನೀರನ್ನು ನಾವು ಸ್ನಾನ ಮಾಡುವ ನೀರಿಗೆ ಮಿಶ್ರಣ ಮಾಡಿಕೊಳ್ಳಬಹುದು.

ಇದರಿಂದ ಸ್ನಾನ ಮಾಡಿದಾಗ ನಮಗೆ ಮೈಕೈ ನೋವು ಕಡಿಮೆಯಾಗುತ್ತದೆ ಇನ್ನು ಕೈ ಕಾಲುಗಳಿಗೆ ಗಾಯಗಳಾದಾಗ ತುಂಬಾ ರಕ್ತಸ್ರಾವವಾಗುತ್ತಿದ್ದರೆ ಅದನ್ನು ಕಡಿಮೆ ಮಾಡಿಕೊಳ್ಳುವುದಕ್ಕೆ ನಾವು ಗರಿಕೆಯ ರಸವನ್ನು ಬಳಸಬಹುದು ಇನ್ನು ಗ್ಯಾಸ್ಟ್ರಿಕ್ ಸಮಸ್ಯೆಗೆ ಕೂಡ ಒಳ್ಳೆಯ ಮನೆಮದ್ದು ಸ್ವಲ್ಪ ಗರಿಕೆಯನ್ನು ಜೀರಿಗೆಯೊಂದಿಗೆ ಮಿಶ್ರಣ ಮಾಡಿ ಕುದಿಸಿ ಕುಡಿಯಬಹುದು.

ಇದರಿಂದ ಗ್ಯಾಸ್ಟ್ರಿಕ್, ಅಸಿಡಿಟಿ,ಜೀರ್ಣಕ್ಕೇ ಸಂಬಂಧಿಸಿದ ಸಮಸ್ಯೆಗಳು ಎಲ್ಲವೂ ದೂರವಾಗುತ್ತದೆ ಗರಿಕೆ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಮಿಶ್ರಣ ಮಾಡಿಕೊಂಡು ನಮ್ಮ ದೇಹದ ಯಾವ ಜಾಗದಲ್ಲಿ ಅಲರ್ಜಿ,ತುರಿಕೆ ಆಗಿರುತ್ತದೆ ಅಲ್ಲಿಗೆ ಹಚ್ಚುವುದರಿಂದ ಚರ್ಮದ ಸಮಸ್ಯೆಗಳು ಬೇಗನೆ ದೂರವಾಗುತ್ತದೆ ಇನ್ನು ನಮ್ಮ ದೇಹದಲ್ಲಿ ಇರುವ ಟಾಕ್ಸಿನ್ ಹೊರಗೆ ಹಾಕುವುದಕ್ಕೆ ಈ ಗರಿಕೆ ಹುಲ್ಲು ಸಹಾಯವಾಗುತ್ತದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿದಾಸ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9513355544 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9513355544 .

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9513355544

Leave A Reply

Your email address will not be published.