ಕಲ್ಲಂಗಡಿ ಜ್ಯೂಸ್ ಕುಡಿಯುವುದರಿಂದ ಈ ಸಮಸ್ಯೆಗಳಿಗೆ ರಾಮಬಾಣ

ಕಲ್ಲಂಗಡಿ ಜ್ಯೂಸ್ ಕುಡಿಯುವುದರಿಂದ ಈ ಸಮಸ್ಯೆಗಳಿಗೆ ರಾಮಬಾಣ

ಬೇಸಿಗೆಯಲ್ಲಿ ಎಲ್ಲಾ ಕಡೆಗಳಲ್ಲು ನಮಗೆ ಕಲ್ಲಂಗಡಿ ಹಣ್ಣಿನ ರಾಶಿ ಕಾಣ ಸಿಗುತ್ತದೆ ತುಂಬಾ ಬಿಸಿಲು ಇರುವಾಗ ಕಲ್ಲಂಗಡಿ ಹಣ್ಣು ಒಂದು ಸಿಕ್ಕರೆ ನಮಗೆ ದೇಹಕ್ಕೆ ಹೆಚ್ಚು ತಂಪಾಗುತ್ತದೆ ಕಲ್ಲಂಗಡಿ ಹಣ್ಣಿನ ಜ್ಯೂಸ್ ನಲ್ಲಿ ವಿಟಮಿನ್ ಎ,ಬಿ,ಸಿ ಹಾಗೂ ಬೇರೆ ಬೇರೆ ರೀತಿಯ ಪೋಷಕಾಂಶಗಳು ಎಲ್ಲವೂ ಕೂಡ ಸಿಗುತ್ತದೆ ನಮ್ಮ ಚರ್ಮದ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಚರ್ಮ ತುಂಬಾ ಕ್ಲೀನ್ ಆಗಿ ಹೊಳೆಯುವಂತೆ ಮಾಡುತ್ತದೆ ಮೊಡವೆಗಳು ಹೆಚ್ಚಾಗಿ ಇದ್ದರೆ ನಾವು ಕಲ್ಲಂಗಡಿ ಜ್ಯೂಸ್ ಅನ್ನು ಬಳಸಬಹುದು ಇನ್ನು ಇದರಲ್ಲಿ ನೀರಿನ ಅಂಶ ಹೇರಳವಾಗಿ ಸಿಗುವುದರಿಂದ ಕ್ಯಾಲೋರಿ ಕೂಡ ಕಡಿಮೆ ಇರುವುದರಿಂದ ತೂಕ ಕಡಿಮೆ ಮಾಡಿಕೊಳ್ಳಲು ಬಯಸುವವರಿಗೆ ಕೂಡ ತುಂಬಾ ಒಳ್ಳೆಯದು ದೇಹದಲ್ಲಿನ ಅನಗತ್ಯ ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ

ದೇಹದಲ್ಲಿ ರಕ್ತ ಸಂಚಾರ ಸರಾಗವಾಗಿ ಆಗಲು ಈ ಕಲ್ಲಂಗಡಿ ಸಹಾಯ ಮಾಡುತ್ತದೆ ದೇಹದಲ್ಲಿ ರಕ್ತ ಸಂಚಾರ ಸರಾಗವಾಗಿ ಆಗುವುದರಿಂದ ಬೇರೆ ಬೇರೆ ರೀತಿಯ ಆರೋಗ್ಯ ಸಮಸ್ಯೆಗಳನ್ನು ದೂರ ಇಡಬಹುದು ಇನ್ನೂ ಈ ಬಿಸಿಲಿಗೆ ತುಂಬಾ ಬಾಯಾರಿಕೆ ಆಗುತ್ತಿದ್ದರೆ ಬಾಯಾರಿಕೆಯನ್ನು ಕಡಿಮೆ ಮಾಡಿಕೊಳ್ಳಲು ನಾವು ಕಲ್ಲಂಗಡಿ ಹಣ್ಣಿನ ಜ್ಯೂಸ್ ಕುಡಿಯಬಹುದು ದೇಹದಲ್ಲಿ ನಿರ್ಜಲೀಕರಣ ಆಗದ ರೀತಿ ನೋಡಿಕೊಳ್ಳಲು ಇದು ತುಂಬಾ ಸಹಾಯ ಮಾಡುತ್ತದೆ ಹೆಚ್ಚು ಬಿಸಿಲು ಇರುವಗ ದೇಹದ ಉಷ್ಣತೆ ಕೂಡ ಹೆಚ್ಚಾಗುತ್ತದೆ

ಇದರಿಂದ ಬೇರೆ ಬೇರೆ ರೀತಿಯ ಆರೋಗ್ಯ ಸಮಸ್ಯೆಗಳು ಕಾಡುತ್ತವೆ ಇದಕ್ಕೆ ಕೂಡ ನಾವು ಕಲ್ಲಂಗಡಿ ಹಣ್ಣಿನ ಜ್ಯೂಸ್ ಕುಡಿಯುವುದು ತುಂಬಾ ಒಳ್ಳೆಯದು ದೇಹವನ್ನು ತಂಪು ಮಾಡಿಕೊಳ್ಳಲು ಉಷ್ಣತೆಯನ್ನು ಕಡಿಮೆ ಮಾಡಲು ತುಂಬಾ ಒಳ್ಳೆಯದು ಇನ್ನು ಯಾರಿಗೆ ಮಾನಸಿಕ ಒತ್ತಡ ಸಮಸ್ಯೆ ಇರುತ್ತದೆ ಅಂತವರಿಗೆ ಕೂಡ ತುಂಬಾ ಒಳ್ಳೆಯದು ಇದರಲ್ಲಿ ನ್ಯಾಚುರಲ್

ಫಾಲಿಕ್ ಆಸಿಡ್ ಸಿಗುತ್ತದೆ ಎಂದು ಹೇಳಬಹುದು ಹಾಗಾಗಿ ಗರ್ಭಿಣಿ ಸ್ತ್ರೀಯರ ಆರೋಗ್ಯಕ್ಕೆ ತುಂಬಾ ಒಳ್ಳೆಯದು ದೇಹದಲ್ಲಿ ಅಗತ್ಯವಾಗಿ ಬೇಕಾಗುವ ಪಾಲಿಕ್ ಆಸಿಡ್ ಇದರಲ್ಲಿ ಇರುವುದರಿಂದ ಮಗುವಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಇನ್ನು ಇದರಲ್ಲಿ ಕ್ಯಾಲ್ಸಿಯಂ ಇರುವುದರಿಂದ ಮೂಳೆಗಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು ನಾವು ಕಲ್ಲಂಗಡಿ ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಆಗಿರುವ ಸುಸ್ತು,ಆಯಾಸ ಎಲ್ಲವೂ ಕಡಿಮೆಯಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606
Leave A Reply

Your email address will not be published.