ಕನಸಿನಲ್ಲಿ ಭೋಜನ/ ರೊಟ್ಟಿ ಕಂಡರೆ!!! ಜೀವನದಲ್ಲಿ ನಡೆಯುವುದು ಇದೆ!

ಕನಸಿನಲ್ಲಿ ಭೋಜನ/ ರೊಟ್ಟಿ ಕಂಡರೆ!!! ಜೀವನದಲ್ಲಿ ನಡೆಯುವುದು ಇದೆ!!

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಒಂದು ವೇಳೆ ನೀವು ನಿಮ್ಮ ಕನಸಿನಲ್ಲಿ ರೊಟ್ಟಿ ಅಥವಾ ಚಪಾತಿಯನ್ನು ನೋಡುತ್ತಿರುವ ರೀತಿ ಕಂಡರೆ ಅಥವಾ ತಿನ್ನುತ್ತಿರುವ ರೀತಿ ನೋಡಿದ್ದೇ ಆದರೆ ಮುಂಬರುವ ದಿನಗಳಲ್ಲಿ ನಿಮಗೆ ಆರ್ಥಿಕ ಲಾಭ ಉಂಟಾಗುತ್ತದೆ ಎಂದರ್ಥ ಅಷ್ಟೇ ಅಲ್ಲದೆ ಮುಂಬರುವ ದಿನಗಳಲ್ಲಿ ನಿಮಗೆ ಒಳ್ಳೆಯ ಅವಕಾಶಗಳು ಸಿಗುತ್ತದೆ ಎಂದರ್ಥ ಅದೇ ಒಂದು ವೇಳೆ ನಿಮ್ಮ ಕನಸಿನಲ್ಲಿ ಫುಲ್ ಮೀಲ್ಸ್ ನೋಡಿದ್ದೆ ಆದರೆ ಅಂದರೆ ಅದರಲ್ಲಿ

ಅನ್ನ,ಚಪಾತಿ, ಅದರೊಂದಿಗೆ ಸಿಹಿ ತಿಂಡಿಗಳು ಮುಂತಾದ ಆಹಾರ ಪದಾರ್ಥಗಳು ಇರುವುದನ್ನು ನೋಡಿದ್ದೆ ಆದರೆ ಮುಂಬರುವ ದಿನಗಳಲ್ಲಿ ನೀವು ಒಳ್ಳೆಯ ವಿಷಯಗಳನ್ನು ಕೇಳುವಿರಿ ಎಂದರ್ಥ ಅದೇ ಆ ಫುಲ್ ಮೀಲ್ಸ್ ಅನ್ನು ನೀವು ತಿನ್ನುತ್ತಿರುವ ರೀತಿ ಕಂಡರೆ ಪ್ರಸ್ತುತ ನಿಮ್ಮ ಜೀವನದಲ್ಲಿ ನೀವು ಹಾಕಿಕೊಂಡಿರುವ ಯೋಜನೆಗಳು ಮುಂಬರುವ ದಿನಗಳಲ್ಲಿ ಈಡೇರುತ್ತದೆ ಎಂದರ್ಥ ಅದೇ ಒಂದು ವೇಳೆ ಫುಲ್ ಮೀಲ್ಸ್ ಅನ್ನು ನೀವು ತಿನ್ನಲು ಪ್ರಯತ್ನಿಸುತ್ತಿದ್ದರೆ

ನಿಮ್ಮ ಕೈಯಲ್ಲಿ ತಿನ್ನಲು ಆಗುತ್ತಿಲ್ಲದ ರೀತಿ ಕನಸಿನಲ್ಲಿ ಕಂಡರೆ ಮುಂಬರುವ ದಿನಗಳಲ್ಲಿ ಅವಕಾಶಗಳನ್ನು ನೀವು ಕಳೆದುಕೊಳ್ಳುವಿರಿ ಎಂದರ್ಥ ಆದ್ದರಿಂದ ಸ್ವಲ್ಪ ಹುಷಾರಾಗಿ ಇದ್ದರೆ ತುಂಬಾ ಒಳ್ಳೆಯದು ಅದೇ ನಿಮ್ಮ ಕನಸಿನಲ್ಲಿ ನಿಮ್ಮ ಶತ್ರುಗಳೊಂದಿಗೆ ಕುಳಿತುಕೊಂಡು ಊಟ ಮಾಡುತ್ತಿರುವ ರೀತಿ ಕಂಡರೆ

ಇದು ಒಂದು ಒಳ್ಳೆಯ ಕನಸು ಮುಂಬರುವ ದಿನಗಳಲ್ಲಿ ನಿಮ್ಮ ಶತ್ರುಗಳ ಭಾದೆಯು ಕಡಿಮೆಯಾಗುತ್ತದೆ ಎಂದರ್ಥ ಅದೇ ನಿಮ್ಮ ಕನಸಿನಲ್ಲಿ ಈ ಆಹಾರವನ್ನು ನೀವು ಬಿಸಾಡುತ್ತಿರುವ ರೀತಿ ಅಥವಾ ನಿಮ್ಮ ಕೈ ಜಾರಿ ಕೆಳಗೆ ಬೀಳುತ್ತಿರುವ ರೀತಿ ಕಂಡರೆ ಮುಂಬರುವ ದಿನಗಳಲ್ಲಿ ನಿಮಗೆ ಆರ್ಥಿಕ ನಷ್ಟ ಆಗುತ್ತದೆ ಎಂದು ಈ ಕನಸು ನಿಮಗೆ ಸೂಚನೆ ನೀಡುತ್ತದೆ ಆದ್ದರಿಂದ ನೀವು ಸ್ವಲ್ಪ ಹುಷಾರಾಗಿ ಇದ್ದರೆ ತುಂಬಾ ಒಳ್ಳೆಯದು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.