ಕುಂಭ ರಾಶಿ ಶತತಾರ ನಕ್ಷತ್ರದವರ ಸ್ವಭಾವಗಳು

ಕುಂಭ ರಾಶಿ ಶತತಾರ ನಕ್ಷತ್ರದವರ ಸ್ವಭಾವಗಳು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಶತಭಿಷ ನಕ್ಷತ್ರ ಕುಂಭ ರಾಶಿಯಲ್ಲಿ ಬರುವಂತದ್ದು ಶತಭಿಷ ನಕ್ಷತ್ರದಲ್ಲಿ ಜನಿಸಿರುವಂತಹ ಸ್ತ್ರೀಯರು ಮತ್ತು ಪುರುಷರು ಇಬ್ಬರಿಗೂ ಸಮಾನವಾಗಿ ಅನ್ವಯವಾಗುತ್ತದೆ ಶತಭಿಷ ನಕ್ಷತ್ರದಲ್ಲಿ ಜನಿಸಿರುವಂತಹ ವ್ಯಕ್ತಿಗಳ ಗುಣ ಸ್ವಭಾವ ಯಾವ ರೀತಿ ಇರುತ್ತದೆ ಎಂದರೆ ಇವರು ಸತತ ಪ್ರಯತ್ನದಿಂದ ಯಶಸ್ಸನ್ನು ಕಾಣುತ್ತಾರೆ ಇವರು ಸುಮ್ಮನೆ ಕೂರುವ ವ್ಯಕ್ತಿಗಳಲ್ಲ ಸದಾ ಚಟುವಟಿಕೆಗಳಿಂದ ಕೂಡಿರುವಂತಹ ವ್ಯಕ್ತಿಗಳಾಗಿರುತ್ತಾರೆ ಸದಾ ಏನಾದರೂ ಒಂದು ಕೆಲಸವನ್ನು ಮಾಡಬೇಕು ಎನ್ನುವಂತಹ ದುಡಿತದಲ್ಲಿ ಇರುವಂತಹ ವ್ಯಕ್ತಿಗಳಾಗಿರುತ್ತಾರೆ

ಸಂಶೋಧನೆ ಮತ್ತು ಯಂತ್ರೋಪಕರಣಗಳ ತಯಾರಿಯಲ್ಲಿ ಇವರು ಬಹಳಷ್ಟು ಅಭಿರುಚಿಯನ್ನು ಹೊಂದಿರುತ್ತಾರೆ ಏನಾದರೂ ಹೊಸದಾಗಿ ಸೃಷ್ಟಿ ಮಾಡುವಂಥದ್ದು ವಾಹನ, ಯಂತ್ರಗಳೇ ಆಗಿರಬಹುದು ಮಿಷನ್ ಟೆಕ್ನಾಲಜಿಯಲ್ಲಿ ಬರುವಂತಹ ಎಲೆಕ್ಟ್ರಾನಿಕ್ ಏನಾದರೂ ಸಂಶೋಧನೆ ಮಾಡುವ ಜನರಾಗಿರುತ್ತಾರೆ ಈ ಒಂದು ಯಂತ್ರೋಪಕರಣಗಳು ಅಷ್ಟೇ ಅಲ್ಲ ನೀವು ಯಾವುದರಲ್ಲಿ ಇದ್ದರೂ ಕೂಡ ಏನಾದರೂ ಒಂದು ಬದಲಾವಣೆ ಇರುತ್ತದೆ ಇನ್ನೂ ಅದ್ಭುತವಾದಂತಹ

ಕಲ್ಪನಾ ಶಕ್ತಿ ಇವರಲ್ಲಿ ಇರುತ್ತದೆ ಇವರಿಗೆ ಒಂದು ಕಲ್ಪನಾ ಶಕ್ತಿ ಎನ್ನುವುದು ಇರುತ್ತದೆ ಬಹಳ ಸರಿಯಾಗಿ ಜಡ್ಜ್ ಮಾಡಿಕೊಳ್ಳುವ ಶಕ್ತಿ ಇವರಲ್ಲಿ ಇರುತ್ತದೆ ಅದು ಇವರಿಗೆ ಸ್ಟ್ರೆಂತ್ ಆಗಿದೆ ಇನ್ನು ಕೆಲವೊಂದಿಷ್ಟು ಜನ ಚಿತ್ರಕಲೆಯಲ್ಲಿ, ಕಲಾ ರಂಗದಲ್ಲಿ ವಿಶೇಷವಾಗಿ ಸ್ವಲ್ಪ ಮನಸ್ಸು ಅದರ ಕಡೆ ಇವರಿಗೆ ಇರುತ್ತದೆ ಶಿಕ್ಷಣದಲ್ಲಿ ಬಹಳ ಉತ್ತಮವಾಗಿರುತ್ತಾರೆ

ಇವರು ಯಾವುದೇ ಒಂದು ವೃತ್ತಿಯನ್ನು ಮಾಡಿದರು ಕೂಡ ಅದರಲ್ಲಿ ಸ್ವಲ್ಪ ನಷ್ಟ ಸಂಭವಿಸುತ್ತದೆ ಏಕೆಂದರೆ ಇವರು ಎಷ್ಟು ಕ್ರಿಯಾತ್ಮಕವಾಗಿ ಕೆಲಸ ಮಾಡುತ್ತಿದ್ದರು ಕೂಡ ಕೆಲವಿಂದು ಸಂದರ್ಭಗಳಲ್ಲಿ ನಷ್ಟ ಉಂಟಾಗುತ್ತದೆ ಬಹಳಷ್ಟು ಚಾಲೆಂಜ್ಗಳನ್ನು,ಸವಾಲುಗಳನ್ನು ಎದುರಿಸಬೇಕಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.