ಮನೆಯ ಅದೃಷ್ಟ ಚಿನ್ನದಂತೆ ಹೊಳೆಯಲು ಕಿಚ್ಚನ್ ನಲ್ಲಿ ಈ ಮಸಾಲೆಗಳು ಖಾಲಿಯಾಗದಂತೆ ನೋಡಿಕೊಳ್ಳಿ

ಮನೆಯ ಅದೃಷ್ಟ ಚಿನ್ನದಂತೆ ಹೊಳೆಯಲು ಕಿಚ್ಚನ್ ನಲ್ಲಿ ಈ ಮಸಾಲೆಗಳು ಖಾಲಿಯಾಗದಂತೆ ನೋಡಿಕೊಳ್ಳಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ನಮಸ್ಕಾರ ಸ್ನೇಹಿತರೇ, ಮನೆಯ ಅದೃಷ್ಟ ಚಿನ್ನದಂತೆ ಹೊಳೆಯಲು ಕಿಚನ್ ನಲ್ಲಿ ಈ ಮಸಾಲೆ ಪದಾರ್ಥಗಳು ಖಾಲಿಯಾಗದಂತೆ ನೋಡಿಕೊಳ್ಳಬೇಕು ಹೌದು ಅಷ್ಟಕ್ಕೂ ಆ ಮಸಾಲೆ ಪದಾರ್ಥಗಳಾದರೂ ಯಾವುದು ತಿಳಿಯೋಣ ಬನ್ನಿ ಜ್ಯೋತಿಷ್ಯದ ಪ್ರಕಾರ ಲವಂಗವನ್ನು ತಾಂತ್ರಿಕ ಮತ್ತು ದೈವಿಕ ಆಚರಣೆಗಳಲ್ಲಿ ಬಳಸಲಾಗುತ್ತದೆ ಪೂಜೆಯ ಸಮಯದಲ್ಲಿಯೂ ಕೂಡ ಲಕ್ಷ್ಮಿಗೆ ಲವಂಗವನ್ನು ಅರ್ಪಿಸಬೇಕು ಎಂಬ ಮಾತು ಕೂಡ ಇದೆ ಇದರೊಂದಿಗೆ ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ದೂರವಾಗುತ್ತವೆ

ಇನ್ನು ವ್ಯಕ್ತಿಯು ಅನೇಕ ರೀತಿಯ ಅಡೆತಡೆಗಳಿಂದ ಮುಕ್ತನಾಗುತ್ತಾನೆ ಜ್ಯೋತಿಷ್ಯದಲ್ಲಿ ಲವಂಗಕ್ಕೆ ಸಂಬಂಧಿಸಿದ ಅನೇಕ ಪರಿಹಾರಗಳನ್ನು ಉಲ್ಲೇಖಿಸಲಾಗಿದೆ ಅವುಗಳನ್ನು ಪಾಲನೆ ಮಾಡುವುದರಿಂದ ಜೀವನದಲ್ಲಿ ಸಮಸ್ಯೆಗಳನ್ನು ತೊಡೆದು ಹಾಕಬಹುದು

ಇನ್ನು ಕೆಂಪು ಮೆಣಸಿನ ಕಾಯಿ ಕೆಂಪು ಮೆಣಸಿನ ಕಾಯಿಯನ್ನು ಅಡುಗೆಯಲ್ಲಿ ಅಗತ್ಯವಾದ ಮಸಾಲೆಯಾಗಿ ಬಳಸಲಾಗುತ್ತದೆ ಇದು ಆಹಾರಕ್ಕೆ ಸೇರಿಸುವ ಮೂಲಕ ಆಹಾರದ ರುಚಿಯನ್ನು ಕೂಡ ಹೆಚ್ಚು ಮಾಡುತ್ತದೆ ಕೆಂಪು ಮೆಣಸಿನ ಕಾಯಿಯನ್ನು ಜ್ಯೋತಿಷ್ಯದ ಪರಿಹಾರಕ್ಕಾಗಿ ಬಳಸಲಾಗುತ್ತದೆ ಉಪ್ಪಿನಂತೆ ಕೆಂಪು ಮೆಣಸಿನಕಾಯಿ ಕೂಡ ಅಡುಗೆ ಮನೆಯಲ್ಲಿ ಸಾಮಾನ್ಯವಾಗಿರುತ್ತದೆ ಇದನ್ನು ಆಹಾರದಲ್ಲಿ ಮತ್ತು ತಂತ್ರ ಮಂತ್ರದಲ್ಲಿ ಬಳಸಲಾಗುತ್ತದೆ ಅಷ್ಟೇ ಅಲ್ಲ ಹಲವೆಡೆ ಕೆಂಪು ಮೆಣಸಿನ ಕಾಯಿಯನ್ನು ಹವನ ಇತ್ಯಾದಿಗಳಲ್ಲಿಯೂ ಕೂಡ ಬಳಸುತ್ತಾರೆ ಇದನ್ನು ಖಾಲಿಯಾಗದಂತೆ ನೋಡಿಕೊಳ್ಳಿ

ಇನ್ನು ಉಪ್ಪು ಹೇಗೆ ಆಹಾರದ ರುಚಿಯನ್ನು ಹೆಚ್ಚಿಸುತ್ತದೆಯೋ ಅದೇ ರೀತಿ ಉಪ್ಪು ಜ್ಯೋತಿಷ್ಯ ಶಾಸ್ತ್ರದ ಪರಿಹಾರಗಳು ವ್ಯಕ್ತಿಯ ಜೀವನದ ಸಮಸ್ಯೆಗಳನ್ನು ಹೋಗಲಾಡಿಸಲು ಪ್ರಮುಖ ಪಾತ್ರವಾಗಿದೆ ನಕಾರಾತ್ಮಕ ಶಕ್ತಿಗಳನ್ನು ಉಪ್ಪಿನ ಪರಿಹಾರಗಳಿಂದ ದೂರ ಇಡಲಾಗುತ್ತದೆ ಮತ್ತು ದುಷ್ಟ ಕಣ್ಣನ್ನು ತಪ್ಪಿಸಲು ಉಪ್ಪನ್ನು ಬಳಸಲಾಗುತ್ತದೆ ಇದನ್ನು ಕೂಡ ಖಾಲಿಯಾಗದಂತೆ ನೋಡಿಕೊಳ್ಳಿ ಇನ್ನು ಅರಿಶಿನ ಸ್ನೇಹಿತರೇ ಹಿಂದೂ ಧರ್ಮದಲ್ಲಿ ಅರಿಶಿನವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ ಅರಿಶಿನವನ್ನು ಪೂಜೆ ಅಥವಾ ಯಾವುದೇ ಶುಭ ಕಾರ್ಯದಲ್ಲಿ ಬಳಸಲಾಗುತ್ತದೆ ಹಾಗಾಗಿ ಜ್ಯೋತಿಷ್ಯದಲ್ಲಿ ಅರಿಶಿಣದ ಬಗ್ಗೆ ಕೆಲವು ಪರಿಹಾರಗಳನ್ನು ಹೇಳಲಾಗಿದೆ

ಇದು ಸಂತೋಷ ಮತ್ತು ಸಮೃದ್ಧಿಯ ಸಂಕೇತ ಅಂತ ಕೂಡ ಪರಿಗಣಿಸಲಾಗಿದೆ ಆಹಾರದ ರುಚಿಯನ್ನು ಹೆಚ್ಚಿಸುವುದರೊಂದಿಗೆ ಜೀವನದಲ್ಲಿ ಸಮಸ್ಯೆಗಳು ದೂರ ಮಾಡಲು ಕೂಡ ಅರಿಶಿಣವನ್ನು ಉಪಯೋಗಿಸಲಾಗುತ್ತದೆ ಅರಿಶಿನವು ಕೂಡ ಗುರು ಗ್ರಹಕ್ಕೆ ಸಂಬಂಧಿಸಿದ್ದಾಗಿದೆ ಆದ್ದರಿಂದ ಅರಿಶಿಣವನ್ನು ಕೂಡ ಖಾಲಿಯಾಗದಂತೆ ನೋಡಿಕೊಳ್ಳಬೇಕು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.