ನರಿ ನಿಮ್ಮ ಕನಸಿನಲ್ಲಿ ಓಡಿ ಹೋದ ಹಾಗೆ ಕಂಡರೆ

ನರಿ ನಿಮ್ಮ ಕನಸಿನಲ್ಲಿ ಓಡಿ ಹೋದ ಹಾಗೆ ಕಂಡರೆ

ಕೆಲವು ಕನಸುಗಳು ಒಳ್ಳೆಯದನ್ನು ಸೂಚಿಸಿದರೆ ಇನ್ನೂ ಕೆಲವು ಕನಸುಗಳು ಕೆಟ್ಟದ್ದನ್ನು ಸೂಚಿಸುತ್ತದೆ ಅದನ್ನು ನಾವು ಅರ್ಥೈಸಿಕೊಳ್ಳಬೇಕು ನರಿ ಕನಸಿನಲ್ಲಿ ಬಂದರೆ ಏನಾಗುತ್ತದೆ ಕನಸಿನಲ್ಲಿ ನರಿಯನ್ನು ನೋಡುವುದು ಒಳ್ಳೆಯದಲ್ಲ ಇದೊಂದು ಕೆಟ್ಟ ಸಂದೇಶ ಕನಸಿನಲ್ಲಿ ನರಿಯನ್ನು ನೋಡಿದರೆ ನಿಮಗೆ ಯಾರೋ ಹತ್ತಿರದವರೆ ನಿಮ್ಮನ್ನು ಮೋಸ ಮಾಡುತ್ತಿದ್ದಾರೆ ಎಂದರ್ಥ ಕನಸಿನಲ್ಲಿ ನರಿ ಬಂದರೆ ಕೆಡುಕಿನ ಸಂದೇಶ ಎಂದು ಭಾವಿಸಬೇಕು ಕನಸಿನಲ್ಲಿ ನರಿ ನಿಮ್ಮನ್ನು ಭೇಟಿಯಾಗುವುದು ಅಥವಾ ನೀವೇ ಹೋಗಿ ನರಿಯನ್ನು ಬೇಟಿಯಾಗುವುದು ಶುಭ ಕನಸಿಂದೆ ಭಾವಿಸಬೇಕು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಇದು ನಿಮಗೆ ಅದೃಷ್ಟವನ್ನು ತರುತ್ತದೆ ಮುಂದಿನ ದಿನಗಳಲ್ಲಿ ಒಳ್ಳೆಯ ಘಟನೆಗಳು ಸಂಭವಿಸಲಿದೆ ಎಂದು ಸೂಚಿಸುತ್ತದೆ ನೀವು ಕನಸಿನಲ್ಲಿ ನರಿಯನ್ನು ಭೇಟಿಯಾದರೆ ಸಂತೋಷವಾಗಿರಿ ಇದು ಒಳ್ಳೆಯ ಕನಸು ಕನಸಿನಲ್ಲಿ ನೀವು ನರಿಯನ್ನು ಸಾಯಿಸುವುದು ಈ ಕನಸು ನಿಮಗೆ ಮುಂದಿನ ದಿನಗಳಲ್ಲಿ ಶುಭವನ್ನು ತಂದುಕೊಡುತ್ತದೆ ನರಿಯನ್ನು ನಿಮ್ಮ ಕನಸಿನಲ್ಲಿ ಸಾಯಿಸುವುದರಿಂದ ನಿಮಗೆ ಬರುವಂತಹ ಕಷ್ಟಗಳೆಲ್ಲ ದೂರವಾಗುತ್ತದೆ ನೀವು ಕನಸಿನಲ್ಲಿ ನರಿಯನ್ನು ಕೊಂದರೆ ನಿಮ್ಮ ಶತ್ರುವಿನ ವಿನಾಶ ಆಗಲಿದೆ

ಮುಂದಿನ ದಿನಗಳಲ್ಲಿ ನಿಮಗೆ ಯಾವುದೇ ಶತ್ರುಭಯ, ಶತ್ರು ಕಾಟ ಇರುವುದಿಲ್ಲ ನಿಮ್ಮ ಶತ್ರುವಿನ ವಿನಾಶಕಾಲ ಬಂದಿದೆ ಎಂದು ಈ ಕನಸು ಸೂಚಿಸುತ್ತದೆ ಕನಸಿನಲ್ಲಿ ನರಿಯನ್ನು ಬೆನ್ನಟ್ಟಿದರೆ ಮುಂದೆ ನಿಮಗಾಗುವಂಥ ಕೆಲಸಗಳಲ್ಲಿ ಅಥವಾ ಸಹೋದ್ಯೋಗಿಗಳ ಜೊತೆ ಏನಾದರೂ ಸಮಸ್ಯೆ ಎದುರಾಗಬಹುದು ಮುಂದಿನ ದಿನಗಳಲ್ಲಿ ಯಾವುದೋ ಒಂದು ಸಮಸ್ಯೆ ನಿಮಗೆ ಬರಲಿದೆ ಎಂದು ಈ ಕನಸು ಸೂಚಿಸುತ್ತದೆ ಈ ರೀತಿಯ ಕನಸು ಬಿದ್ದರೆ ಸ್ವಲ್ಪ ಎಚ್ಚರಿಕೆಯಿಂದ ಇರಬೇಕು ನರಿ ನಿಮ್ಮ ಕನಸಿನಲ್ಲಿ ಓಡಿ ಹೋದ ಹಾಗೆ ಕಂಡರೆ ಅದು ಕೂಡ ಕೆಡುಕು ಮುಂದಿನ ದಿನಗಳಲ್ಲಿ ನಿಮ್ಮ ಕೆಲಸದಲ್ಲಿ ಅಡೆತಡೆ ಆಗಬಹುದು ಅಥವಾ ಮಾಡುವ ಕೆಲಸದಲ್ಲಿ ಸಮಸ್ಯೆ ಉಂಟಾಗಬಹುದು ನೀವು ಸ್ವಲ್ಪ ಎಚ್ಚರಿಕೆಯಿಂದ ಇರಬೇಕಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.